Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರವಾದಿ ಮೊಹಮ್ಮದರ ಆದರ್ಶ ಪಾಲಿಸಿ :ಡಾ.ಖಾಜಿ
(ರಾಜ್ಯ ) ಜಿಲ್ಲೆ

ಪ್ರವಾದಿ ಮೊಹಮ್ಮದರ ಆದರ್ಶ ಪಾಲಿಸಿ :ಡಾ.ಖಾಜಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾಳಿಕೋಟಿ: ಪವಿತ್ರ ರಮಜಾನ್ ಹಬ್ಬದ ನಿಮಿತ್ಯ ಇಲ್ಲಿಯ ನೂತನ ಈದಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಈದ್ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ಈ ಸಮಯದಲ್ಲಿ ಈದ ಪ್ರವಚನ ನೀಡಿದ ಡಾ. ಮಿನಹಾಜುದ್ದೀನ ಖಾಜಿ ಅವರು ರಮಜಾನ್ ತಿಂಗಳಿನಲ್ಲಿ ಮುಸ್ಲಿಂ ಬಾಂಧವರು ಉಪವಾಸ ವೃತಗಳ ಮೂಲಕ ಗಳಿಸಿಕೊಂಡ ಶಾಂತಿ ಮತ್ತು ಸಹನೆ ಗುಣವನ್ನು ಸಮಾಜದಲ್ಲಿ ಹರಡಲು ಪ್ರಯತ್ನಿಸಬೇಕು ಪ್ರವಾದಿ ಮೊಹಮ್ಮದರ ಆದರ್ಶ ಬದುಕು ಅವರಿಗೆ ಮಾದರಿಯಾಗಬೇಕು ಎಂದರು.
ಇಂದು ಸಮಾಜದಲ್ಲಿ ಕೆಲವರು ತಮ್ಮ ಸ್ವಾರ್ಥಕ್ಕಾಗಿ ಧರ್ಮದ ಹೆಸರಿನಲ್ಲಿ ಅಶಾಂತಿಯನ್ನು ಹರಡಲು ಪ್ರಯತ್ನಿಸುತ್ತಿದ್ದಾರೆ ಇಂಥವರು ಎಲ್ಲ ಸಮಾಜಗಳಲ್ಲೂ ಇದ್ದಾರೆ ಜಗತ್ತಿನ ಯಾವ ಧರ್ಮವು ಹಿಂಸೆಯನ್ನು ಬೋಧಿಸುವುದಿಲ್ಲ. ಶಾಂತಿಯಲ್ಲ ಧರ್ಮಗಳ ಮೂಲ ಮಂತ್ರವಾಗಿದೆ ಶಾಂತಿ ಮತ್ತು ಸಾಮರಸ್ಯವನ್ನು ಬೆಳೆಸಲು ನಾವೆಲ್ಲರೂ ಶಕ್ತಿಮೀರಿ ಪ್ರಯತ್ನಿಸಬೇಕಾಗಿದೆ. ಭಾರತ ಒಂದು ವೈವಿಧ್ಯಮಯವಾದ ಬಹುಸಂಸ್ಕೃತಿಯ ದೇಶವಾಗಿದೆ. ಶತ ಶತ ಮಾನಗಳಿಂದ ಇಲ್ಲಿ ನಾವೆಲ್ಲರೂ ಕೂಡಿಕೊಂಡು ಬದಕುತ್ತಿದ್ದೇವೆ ಈ ಪರಂಪರೆಯನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದರು. ಪ್ರವಾದಿ ಮಹಮ್ಮದರು ನಮಗೆ ಉನ್ನತ ಆದರ್ಶಗಳನ್ನು ಕೊಟ್ಟು ಹೋಗಿದ್ದಾರೆ ಅವುಗಳನ್ನು ಪಾಲಿಸುವ ಅಗತ್ಯವಿದೆ. ಹಸಿದವರಿಗೆ ಊಟ ನೀಡಿ ಎಲ್ಲರ ಮೇಲೆ ಕರುಣೆ ತೋರಿ ಎಂಬುದು ಪ್ರವಾದಿಗಳ ಉನ್ನತ ತತ್ವಗಳಲ್ಲಿ ಒಂದಾಗಿದೆ. ಅದು ನಮ್ಮ ಜೀವನದ ಮೂಲ ಮಂತ್ರವಾಗಬೇಕು. ನೆರೆಹೊರೆಯವರ ಕಷ್ಟಗಳಿಗೆ ಸ್ಪಂದಿಸಬೇಕು. ಅವರು ಕಷ್ಟದಲ್ಲಿದ್ದಾಗ ಅವರ ನೆರವಿಗೆ ಧಾವಿಸುವವನೇ ನಿಜವಾದ ಮುಸ್ಲಿಂ ಆಗಿದ್ದಾನೆ ಎಂದು ಪ್ರವಾದಿಗಳು ಹೇಳಿದ್ದಾರೆ ಎಂದು ತಿಳಿಸಿದರು. ಪಟ್ಟಣದ ಹಳೆಯ ಈದಗಾ ದಲ್ಲಿಯೂ ಸಾವಿರಾರು ಮುಸ್ಲಿಂ ಬಾಂಧವರು ಈದ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದರು. ಸಾಮೂಹಿಕ ಪ್ರಾರ್ಥನೆಯಲ್ಲಿ ಸಮಾಜದ ಗಣ್ಯರಾದ ಸೈಯದ್ ಫಸಿಯುದ್ದೀನ್ ಖಾಜಿ, ಖಾಜಾಹುಸೇನ ಡೋಣಿ, ಗನಿಸಾಬ ಲಾಹೋರಿ, ಎ.ಡಿ.ಎಕೀನ, ಅಲ್ಲಾಬಕ್ಷ ನಮಾಜಕಟ್ಟಿ, ಅಬ್ದುಲ ರಜಾಕ್ ಮನಗೂಳಿ, ಕೆ.ಐ.ಸಗರ, ಹಸನಸಾಬ ಮನಗೂಳಿ, ಮಹೆಬೂಬ್ ಚೋರಗಸ್ತಿ ಫಯಾಜ ಖಾಜಿ. ಇಬ್ರಾಹಿಂ ಮನ್ಸೂರ, ಶಮ್ಸುದ್ದೀನ ನಾಲಬಂದ, ಎಂ.ಎ.ಮೇತ್ರಿ, ಅಬ್ದುಲ್ ಸತ್ತಾರ ಅವಟಿ, ರೋಶನ ಡೋಣಿ, ನಬಿ ಹುಣಶ್ಯಾಳ (ಗುತ್ತಿಹಾಳ), ಅಬ್ದುಲ್ ರಹೆಮಾನ ಸಮಾಜಕಟ್ಟಿ, ಸಿಕಂದರ ವಠಾರ. ರಾಜೇಸಾ ಒಂಟಿ, ಮುಜಾಹೀದ ನಮಾಜಕಟ್ಟಿ ಮತ್ತೀತರರು ಇದ್ದರು. ಪೋಲಿಸ್ ಬಂದೋಬಸ್ತಿ: ರಮಜಾನ್ ಹಬ್ಬದ ಈದ್ ಪ್ರಾರ್ಥನೆಯು ಶಾಂತಿ ಪೂರ್ಣವಾಗಿ ನಡೆಯುವಂತಾಗಲು ಪಿಎಸ್ಐ ಘೋರಿ ಹಾಗೂ ಲಮಾಣಿ ಇವರ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತಿ ಒದಗಿಸಲಾಗಿತ್ತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.