Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಶ್ವಕ್ಕೆ ಆಧುನಿಕ ಸ್ಪರ್ಶ ನೀಡಿದ ಚಿತ್ರಕಲಾವಿದರು :ಡಾ.ಅನುರಾಧ
(ರಾಜ್ಯ ) ಜಿಲ್ಲೆ

ವಿಶ್ವಕ್ಕೆ ಆಧುನಿಕ ಸ್ಪರ್ಶ ನೀಡಿದ ಚಿತ್ರಕಲಾವಿದರು :ಡಾ.ಅನುರಾಧ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಗತ್ಪ್ರಸಿದ್ಧ ಕಲಾವಿದ ಲಿಯೋನಾರ್ಡ್ ಡಾ ವಿಂಚಿ ಕೇವಲ ಒಬ್ಬ ಕಲಾವಿದ ಅಲ್ಲದೆ ಪ್ರಖ್ಯಾತ ವಾಸ್ತುಶಿಲ್ಪಿ, ಅಂಗರಚನಾ ತಜ್ಞರಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ತನ್ನದೆ ಆದ ಮಹತ್ವದ ಸೇವೆ ಸಲ್ಲಿಸಿದ ಶ್ರೇಷ್ಠ ಕಲಾವಿದ ಇತಿಹಾಸಕಾರರಾಗಿದ್ದರು ಎಂದು ಡಾ. ಫ.ಗು ಹಳಕಟ್ಟಿ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಅನುರಾಧಾ ಟಂಕಸಾಲಿ ಹೇಳಿದರು.
ಸೋಮವಾರ ನಗರದ ಆರ್ಟ್ ಗ್ಯಾಲರಿಯಲ್ಲಿ ನಡೆದ ವಿಶ್ವದೃಶ್ಯಕಲಾ ದಿನಾಚರಣೆಯ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.
ನಮ್ಮ ದೇಶದ ಪ್ರಖ್ಯಾತ ಕಲಾವಿದ ರಾಜಾ ರವಿವರ್ಮ ಅವರ ಜನ್ಮದಿನವನ್ನು ನಮ್ಮ ದೇಶದ ಕಲಾ ದಿನವನ್ನಾಗಿ ಆಚರಿಸಬೇಕೆಂದು ಸಲಹೆ ನೀಡಿದರು.
ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಮತನಾಡಿ, ಕಲಾವಿದರು ಸರ್ವ ಸ್ವತಂತ್ರರು. ಕವಿ ಕಾಣದನ್ನು ಕಲಾವಿದ ಕಂಡಹಾಗೆ ಸಮಾಜಕ್ಕೆ ತನ್ನದೆ ದೃಶ್ಯಭಾಷೆಯಲ್ಲಿ ಸಂದೇಶಗಳನ್ನು ನೀಡುತಿದ್ದಾರೆ. ಅವರು ನಿಜವಾದ ಸಮಾಜದ ಆಸ್ತಿ ಎಂದರು.
ಕಲಾವಿದ ರಾಜಾ ರವಿವರ್ಮ ಅವರ ಜನ್ಮದಿನಾಚರಣೆಗೆ ಸಂಪೂರ್ಣ ಸಹಾಯ ನೀಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ ಪಿ.ಎಸ್.ಕಡೆಮನಿ ಮಾತನಾಡಿ, ಜಗತ್ತುಕಂಡ ಶ್ರೇಷ್ಠ ಕಲಾವಿದ ಲಿಯೋನಾರ್ಡ್ ಡಾ. ವಿಂಚಿ ಅವರ ಜನ್ಮದಿನವನ್ನು ವಿಶ್ವ ದೃಶ್ಯಕಲಾ ದಿನವನ್ನಾಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಆಚರಿಸಲಾಗುತ್ತಿದೆ. ನಾವೆಲ್ಲರು ಕಲಾವಿದರಾಗಿ ಅವರ ಆದರ್ಶಗಳನ್ನು ಪಾಲಿಸಿದರೆ, ಉತ್ತಮ‌ ಕಲಾವಿದರಾಗಲು ಸಹಕಾರಿಯಾಗುತ್ತದೆ ಎಂದರು.
ಚಿತ್ರ ರಚಿಸುವ ಮೂಲಕ ಹಿರಿಯ ಕಲಾವಿದ ಎಸ್.ಟಿ ಕೆಂಭಾವಿ ಕಾರ್ಯಕ್ರಮ ಉದ್ಘಾಟಿಸಿದರು.
ಹಿರಿಯ ಕಲಾವಿದ ವಿದ್ಯಾಧರ ಸಾಲಿ‌ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಕ್ಯಾನವಾಸ ಆರ್ಟ್ ಫೌಂಡೇಶನ್ ಕಾರ್ಯದರ್ಶಿ ರಮೇಶ ಚವ್ಹಾಣ ಕಾರ್ಯಕ್ರಮ ನಿರೂಪಿಸಿದರು.
ಕಲಾ‌ಶಿಬಿರದಲ್ಲಿ ಕಲಾವಿದರಾದ ಪಿ.ಎಸ್.ಕಡೆಮನಿ, ವಿದ್ಯಾಧರ ಸಾಲಿ, ವಿ.ವಿ.ಹಿರೇಮಠ, ಬಿ.ಎಸ್.ಪಾಟೀಲ್, ಡಾ.ಶಶಿಕಲಾ ಹೂಗಾರ, ಶಿವಾನಂದ ಅಥಣಿ,  ನಯಿಮ್ ನಾಗಠಾಣ, ಸಿದ್ದು ಬಳುಲಗಿಡದ, ಯಾಮಿನಿ ಶಹಾ, ರವಿ ಮುದಗಲ್ಲ, ಮಹಾದೇವಿ ಕೊಪ್ಪದ, ಮದನ ವಗ್ಯಾನವರ, ಲಿಂಗರಾಜ ಕಾಚಾಪೂರ ದಾಕ್ಷಾಯಣಿ ಇಮನಾದ, ಶಬ್ಬಿರ ನದಾಫ್, ರಮೇಶ ಚವ್ಹಾಣ, ವಿಶ್ವನಾಥ ಅಗಸರ, ಸಚಿನ ಚವ್ಹಾಣ, ಭಾಗವಹಿಸಿ ಎರಡು ದಿನಗಳ ಕಾಲ ಕಲಾಕೃತಿಗಳನ್ನು ರಚಿಸುವರು.
ಕಾರ್ಯಕ್ರಮದಲ್ಲಿ ಕಲಾವಿದರಾದ ಎಂ.ಕೆ.ಪತ್ರಾರ, ಕಮಲೇಶ ಬಜಂತ್ರಿ, ಪ್ರಶಾಂತ ಮನಗೂಳಿ, ಗಂಗಾಧರ ಮಾಯಾಚಾರಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.