ಬಸವನಬಾಗೇವಾಡಿ: ಪಟ್ಟಣದ ಭೀಮ ಆರ್ಮಿ ಭಾರತ ಏಕತಾ ಮಿಷನ್ ಮಾನವ ಹಕ್ಕುಗಳ ಹೋರಾಟ ಸಮಿತಿ ತಾಲೂಕಾಧ್ಯಕ್ಷ ಮುತ್ತುರಾಜ ಬಾಗೇವಾಡಿ ಅವರಿಗೆ ಚಿಮ್ಮಲಗಿ ಗ್ರಾಮದ ಅಂಬೇಡ್ಕರ ಭವನದಲ್ಲಿ ಹಮ್ಮಿಕೊಂಡಿದ್ದ ಡಾ.ಬಾಬಾಸಾಹೇಬ ಅಂಬೇಡ್ಕರ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಗಿರಿಯಪ್ಪ ತಳವಾರ, ಮುಖಂಡರಾದ ಪರಶುರಾಮ ಚಲವಾದಿ, ವಿಜಯಕರ, ಮುದ್ದೇಬಿಹಾಳ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

