Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಂಗೀತ-ಮನಸ್ಸು ಪುಳಕಿತಗೊಳಿಸುವ ಸಾಧನ :ಸುಮಾ

ಕಣಿಯನಹುಂಡಿಯಲ್ಲಿ ಚಿರತೆಯ ಬಿಂದಾಸ್ ಓಡಾಟ

ವಾಲಿಬಾಲ್: ಕರ್ನಾಟಕ ರಾಜ್ಯ ಪೊಲೀಸ್ ತಂಡಕ್ಕೆ ಭಗೀರಥ ಕಪ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೇವಾಮನೋಭಾವದ ಜೆ.ಎಸ್.ಎಸ್ ಡೈಗ್ನೊಸ್ಟಿಕ್ಸ್ :ಶರಣ ಮಳಖೇಡ್ಕರ
(ರಾಜ್ಯ ) ಜಿಲ್ಲೆ

ಸೇವಾಮನೋಭಾವದ ಜೆ.ಎಸ್.ಎಸ್ ಡೈಗ್ನೊಸ್ಟಿಕ್ಸ್ :ಶರಣ ಮಳಖೇಡ್ಕರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅತೀ ಕಡಿಮೆ ದರದಲ್ಲಿ ಉನ್ನತ ಪರೀಕ್ಷೆ | ತ್ವರಿತ ಫಲಿತಾಂಶ | ಮನೆ ಬಾಗಿಲಿಗೆ ಸೇವೆ

ವಿಜಯಪುರ: ಐತಿಹಾಸಿಕ ನಗರವಾಗಿ ಗುರುತಿಸಿಕೊಂಡಿರುವ ನಮ್ಮ ವಿಜಯಪುರ ಜಿಲ್ಲೆಯು ಆರೋಗ್ಯ ಕ್ಷೇತ್ರದಲ್ಲಿ ಮಹತ್ತರವಾದ ಬದಲಾವಣೆಯನ್ನು ಹೊಂದಬೇಕು, ಹಾಗೂ ವಿಶ್ವದರ್ಜೆಯ ಆರೋಗ್ಯ ಸೇವೆಗಳು ಒಂದೇ ಸೂರಿನಡಿಯಲ್ಲಿ ಸಿಗಬೇಕು ಎನ್ನುವ ದೃಷ್ಠಿಯಿಂದ ಶ್ರೀ ಸಿದ್ಧೇಶ್ವರ ಲೋಕ ಕಲ್ಯಾಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜೆ.ಎಸ್.ಎಸ್ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಯಿತು. ಅದರ ವಿಸ್ತೃತ ರೂಪವಾಗಿ ಇಂದು ಜೆ.ಎಸ್.ಎಸ್ ಡೈಗ್ನೊಸ್ಟಿಕ್ಸ್ನ್ನು ಪ್ರಾರಂಭಿಸಲಾಗಿದ್ದು ಉತ್ತರ ಕರ್ನಾಟಕ ಭಾಗದಲ್ಲಿಯೇ ಅತ್ಯುತ್ತಮ ಹೈಟೆಕ್ ಲ್ಯಾಬ್ ಆಗಿ ಸಾರ್ವಜನಿಕರ ಸೇವೆಗೆ ಸಜ್ಜುಗೊಂಡು ನಿಂತಿದೆ. ವಿಶೇಷ ಸೇವೆಗಳೊಂದಿಗೆ ಕಾರ್ಯವನ್ನು ಪ್ರಾರಂಭಿಸಿರುವ ಡೈಗ್ನೊಸ್ಟಿಕ್ಸ್ ಅತೀ ಕಡಿಮೆ ದರದಲ್ಲಿ ಉನ್ನತವಾದ ಪರೀಕ್ಷೆಗಳನ್ನು ನಡೆಸುತ್ತಿದೆ. ಡ್ರೆöÊವ್ ಥ್ರೂ ಕಲೆಕ್ಷನ್ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು ಸಾರ್ವಜನಿಕರು ಬಂದಲ್ಲಿ ವಾಹನದಲ್ಲಿಯೇ ರಕ್ತ ಮಾದರಿಯನ್ನು ಸಂಗ್ರಹಿಸಿಕೊಳ್ಳುವ ವ್ಯವಸ್ಥೆ ಇದಾಗಿದ್ದು ಕಾಲು ನೋವು ಹಾಗೂ ತೀವ್ರ ಸಮಸ್ಯೆ ಇರುವ ಜನಗಳಿಗೆ ಇದು ನೆರವು ನೀಡುತ್ತದೆ. ಅದೂ ಅಲ್ಲದೇ ಸಾರ್ವಜನಿಕರಿಗೆ
ಸಮಯ ಹಾಗೂ ಶ್ರಮ ಎರಡನ್ನೂ ಉಳಿಸುವುದಕ್ಕಾಗಿ ಮನೆ ಮನೆಗೂ ತೆರಳಿ ಉಚಿತವಾಗಿ ರಕ್ತದ ಮಾದರಿಗಳನ್ನು ಸಂಗ್ರಹಿಸಲಾಗುತ್ತದೆ. ನಗರದಾದ್ಯಂತ ಕಲೆಕ್ಷನ್ ಪಾಯಿಂಟ್‌ಗಳನ್ನು ತೆರೆದಿದ್ದು ಕರೆ ಮಾಡಿದ ತಕ್ಷಣ ಕಾರ್ಯ ಪ್ರವೃತ್ತರಾಗುವ ಸಿಬ್ಬಂದಿ ಕಡಿಮೆ ಅವಧಿಯಲ್ಲಿಯೇ ಮನೆ ಬಾಗಿಲಿಗೆ ಬಂದು ಅವಶ್ಯಕವಾಗಿರುವ ಸೇವೆಯನ್ನು ಒದಗಿಸುತ್ತಾರೆ. ಅಲ್ಲದೇ ಪರೀಕ್ಷೆ ಮಾಡಿದ ನಂತರ ಪರೀಕ್ಷಾ ವರದಿಯನ್ನು ಪಡೆದುಕೊಳ್ಳುವುದಕ್ಕೆಂದು ಲ್ಯಾಬ್ ಗೆ ಬರುವ ಅವಶ್ಯಕತೆ ಇರುವುದಿಲ್ಲ. ಬದಲಿಗೆ ಮೊಬೈಲ್ ಮೂಲಕವೇ ವರದಿಯನ್ನು ರವಾನಿಸಲಾಗುತ್ತದೆ. ಇದು ಅತೀ ವೇಗದಲ್ಲಿ ವರದಿಯನ್ನು ಪಡೆದುಕೊಳ್ಳುವುದಕ್ಕೆ ನೆರವಾಗುತ್ತದೆ. ಅಲ್ಲದೇ ಸಾರ್ವಜನಿಕರಿಗೆ ನೆರವಾಗಲಿ ಎನ್ನುವ ಉದ್ಧೇಶದಿಂದ ಡೈಯಾಬಿಟಿಕ್ ಪ್ಯಾಕೇಜ್, ಹಾರ್ಟ ಚೆಕಪ್ ಪ್ಯಾಕೇಜ್, ಉಮನ್ ವೆಲ್‌ನೆಸ್ ಪ್ಯಾಕೇಜ್, ಸಿನಿಯರ್ ಸಿಟಿಜನ್ ಪ್ಯಾಕೇಜ್, ಪ್ರೀಮಿಯಂ ಪ್ಯಾಕೇಜ್ ಹಾಗೂ ಕಿಡ್ನಿ ಪ್ಯಾಕೇಜ್ ಸೇರಿದಂತೆ ಹಲವಾರು ಪರೀಕ್ಷೆಗಳನ್ನು ಅತ್ಯಂತ ಕಡಿಮೆ ದರದಲ್ಲಿ ಹಾಗೂ ನಿಗದಿತ ಸಮಯಕ್ಕೆ ಪ್ಯಾಕೇಜ್ ರೂಪದಲ್ಲಿಯೂ ಸಹ ಸೇವೆಯನ್ನು ಒದಗಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ೦೮೩೫೨-೨೪೯೩೯೯ ಸಂಪರ್ಕಿಸಬೇಕು. ಹಾಗೂ ಸಾರ್ವಜನಿಕರು ಇದರ ಲಾಭ ಪಡೆದುಕೊಳ್ಳಬೇಕು ಎಂದು ಜೆ.ಎಸ್.ಎಸ್ ಆಸ್ಪತ್ರೆಯ ಸಿ.ಇ.ಓ ಶರಣ ಮಳಖೇಡ್ಕರ ಪ್ರಕಟಣೆಯಲ್ಲಿ ತಿಳಿಸಿದರು

basanagouda patil yatnal BIJAPUR NEWS jss hospital udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಂಗೀತ-ಮನಸ್ಸು ಪುಳಕಿತಗೊಳಿಸುವ ಸಾಧನ :ಸುಮಾ

ಕಣಿಯನಹುಂಡಿಯಲ್ಲಿ ಚಿರತೆಯ ಬಿಂದಾಸ್ ಓಡಾಟ

ವಾಲಿಬಾಲ್: ಕರ್ನಾಟಕ ರಾಜ್ಯ ಪೊಲೀಸ್ ತಂಡಕ್ಕೆ ಭಗೀರಥ ಕಪ್

ಆಕಸ್ಮಿಕ ಬೆಂಕಿಗೆ ರಸಗೊಬ್ಬರ ಗೋದಾಮು ಭಸ್ಮ :ಅಪಾರ ನಷ್ಟ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಂಗೀತ-ಮನಸ್ಸು ಪುಳಕಿತಗೊಳಿಸುವ ಸಾಧನ :ಸುಮಾ
    In (ರಾಜ್ಯ ) ಜಿಲ್ಲೆ
  • ಕಣಿಯನಹುಂಡಿಯಲ್ಲಿ ಚಿರತೆಯ ಬಿಂದಾಸ್ ಓಡಾಟ
    In (ರಾಜ್ಯ ) ಜಿಲ್ಲೆ
  • ವಾಲಿಬಾಲ್: ಕರ್ನಾಟಕ ರಾಜ್ಯ ಪೊಲೀಸ್ ತಂಡಕ್ಕೆ ಭಗೀರಥ ಕಪ್
    In (ರಾಜ್ಯ ) ಜಿಲ್ಲೆ
  • ಆಕಸ್ಮಿಕ ಬೆಂಕಿಗೆ ರಸಗೊಬ್ಬರ ಗೋದಾಮು ಭಸ್ಮ :ಅಪಾರ ನಷ್ಟ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸುವ ಅಂಚೆ ಇಲಾಖೆ
    In (ರಾಜ್ಯ ) ಜಿಲ್ಲೆ
  • ಹುತಾತ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ: ಮಂಜುನಾಥ ಭಾರತಿ ಶ್ರೀ
    In (ರಾಜ್ಯ ) ಜಿಲ್ಲೆ
  • ಫೆ.೪ರಂದು ವಿಶ್ವ ಕ್ಯಾನ್ಸರ್ ದಿನಾಚರಣೆ :ಜಾಗೃತಿ ಕಾರ್ಯಕ್ರಮಗಳು
    In (ರಾಜ್ಯ ) ಜಿಲ್ಲೆ
  • ಬಂಜಾರ ಸಮುದಾಯದ ತಜ್ಞರ ಸಭೆ
    In (ರಾಜ್ಯ ) ಜಿಲ್ಲೆ
  • ಬಾಪೂಗೌಡ ಪಾಟೀಲ ಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.