Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 25, 2026

ವಿದ್ಯಾರ್ಥಿ ಜೀವನ ಅಮೂಲ್ಯ, ಅದು ವ್ಯರ್ಥವಾಗದಿರಲಿ

ಆಸೆ ಹೇಳುವಾಸೆ ಹೇಳಲಾರೆ ನಾನು ತಾಳಲಾರೆ..

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುರು-ಗುರಿಯ ದರ್ಶನ ನೀಡುವುದೇ ಧರ್ಮಸಭೆ ಮೂಲ ದ್ಯೇಯ
(ರಾಜ್ಯ ) ಜಿಲ್ಲೆ

ಗುರು-ಗುರಿಯ ದರ್ಶನ ನೀಡುವುದೇ ಧರ್ಮಸಭೆ ಮೂಲ ದ್ಯೇಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಕಿನಾಳದಲ್ಲಿ ನಡೆದ ಧರ್ಮಸಭೆಯನ್ನು ಉದ್ಘಾಟಿಸಿದ ಡಾ.ಪ್ರಭುಗೌಡ ಅಭಿಮತ

ಕಲಕೇರಿ: ನಮ್ಮ ಪ್ರಾಂಪಚಿಕ ಜೀವನದಲ್ಲಿ ಯಶಸ್ಸು ಕಾಣಲು ಗುರು ಮತ್ತು ಗುರಿ ಬಹುಮುಖ್ಯ ಸಾರ್ಥಕ ಬದುಕನ್ನು ಕಾಣಲು ಪ್ರತಿಯೋಬ್ಬರು ಧಾರ್ಮಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಗುರುಗಳು ಗುರಿಯನ್ನು ತೋರುತ್ತಾರೆ, ಅದು ಬದುಕಿನ ದಾರಿಯೂ ಹೌದು. ಗುರು ಮತ್ತು ಗುರಿಯ ದರ್ಶನ ನೀಡುವುದೇ ಧರ್ಮಸಭೆಯ ಮೂಲ ದ್ಯೇಯವಾಗಿರುತ್ತದೆ ಎಂದು ಅನುಗ್ರಹ ಕಣ್ಣಿನ ಆಸ್ಪತ್ರೆಯ ಸಂಸ್ಥಾಪಕ ಡಾ.ಪ್ರಭುಗೌಡ ಲಿಂಗದಳ್ಳಿ (ಚಭನೂರ) ಹೆಳಿದರು.
ಕಲಕೇರಿ ಸಮಿಪದ ಬೇಕಿನಾಳ ಗ್ರಾಮದ ಶಕ್ತಿಪೀಠ ಮಾತೇಮಹೇಶ್ವರಿ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ಜಾತ್ರಾ ಮಹೋತ್ಸವದ ನಿಮಿತ್ಯ ಹಮ್ಮಿಕೊಂಡ ಧರ್ಮ ಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತೀಯ ಸಂಸ್ಕೃತಿ,ಆಚಾರ ವಿಚಾರಗಳನ್ನು ಯುವ ಜನತೆಯಲ್ಲಿ ಬಿತ್ತುವ ಕಾರ್ಯವನ್ನು ನಾವಿಂದು ಮಾಡಬೇಕಾಗಿದೆ, ಯುವ ಸಮೂಹ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಪಡೆದುಕೊಳ್ಳಬೇಕು, ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಈ ದಿಸೆಯಲ್ಲಿ ಬೇಕಿನಾಳ-ವಣಕಿಹಾಳ ಶಕ್ತಿಪೀಠದ ಮಹೇಶಮುತ್ಯಾ ಅವರು ಮಾಡುತ್ತಿರುವ ಧಾರ್ಮಿಕ ಕಾರ್ಯಗಳು ನಿಜಕ್ಕೂ ಶ್ಲಾಘನಿಯ ಎಂದು ಅವರು ಹೆಳಿದರು.
ಆಲೂರ ಹಿರೇಮಠದ ಕೇಂಚವೃಷಬೇಂದ್ರ ಶಿವಾಚಾರ್ಯರ ಸಾನಿಧ್ಯದಲ್ಲಿ, ಮಾತೇಮಹೇಶ್ವರಿ ದೇವಸ್ಥಾನದ ಮಹೇಶಮುತ್ಯಾ ಅವರ ನೇತ್ರತ್ವದಲ್ಲಿ ದೇವಿಗೆ ರುದ್ರಾಭಿಷೇಕ ಲೋಕ ಕಲ್ಯಾಣಾರ್ಥವಾಗಿ ಹೋಮ ಹವನಗಳು ದೇವಿಯ ದೇವಸ್ಥಾನದಲ್ಲಿ ನಡೆದವು.
ನಾವದಗಿ ಬ್ರಹನ್ಮಠದ ರಾಜಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯರು,ಚಬನೂರ ಹಿರೇಮಠದ ಜ್ಯೋತಿಷ್ಯರತ್ನ ರಾಮಲಿಂಗಯ್ಯ ಸ್ವಾಮಿಜಿ, ಅಮರಗೋಳದ ಬಸವಲಿಂಗ ಸ್ವಾಮಿಗಳು ಆಶಿರ್ವಚನ ನಿಡಿದರು.
ಈ ವೇಳೆ ವಿವಿದ ಕ್ಷೇತ್ರಗಳ ಸಾಧಕರಿಗೆ ದೇವಸ್ಥಾನದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಹಳ್ಳೇಪ್ಪಗೌಡ ಚೌದ್ರಿ, ಸುರೇಶಬಾಬುಗೌಡ ಬಿರಾದಾರ ಪೀರಾಪುರ, ಎಂ ಎಲ್ ವಡ್ಡರ್, ನಾನಾಗೌಡ ಡವಳಾರ, ಈಶ್ವರಪ್ಪ ಸಜ್ಜನ್, ಸಿದ್ದನಗೌಡ ಪಾಟೀಲ, ಗುರುಪಾದಪ್ಪಗೌಡ ಪೋಲಿಸ್‌ಪಾಟೀಲ, ಪ್ರಭುಗೌಡ ಪಾಟೀಲ, ವಿಜುಗೌಡ ಚೌದ್ರಿ, ಚಂದ್ರುಗೌಡ ಪಾಟೀಲ, ಅನೀಲ ರಾಠೋಡ, ದೇವು ರಾಠೋಡ, ಶ್ರೀಶೈಲ ವಾಲಿಕಾರ ಸೇರದಂತೆ ಇತರರು ಇದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 25, 2026

ವಿದ್ಯಾರ್ಥಿ ಜೀವನ ಅಮೂಲ್ಯ, ಅದು ವ್ಯರ್ಥವಾಗದಿರಲಿ

ಆಸೆ ಹೇಳುವಾಸೆ ಹೇಳಲಾರೆ ನಾನು ತಾಳಲಾರೆ..

ಕಲಕೇರಿ ಬಸವೇಶ್ವರ ಪ್ರೌಢಶಾಲೆಗೆ ಉತ್ತಮ ಫಲಿತಾಂಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 25, 2026
    In ದಿನಪತ್ರಿಕೆ
  • ವಿದ್ಯಾರ್ಥಿ ಜೀವನ ಅಮೂಲ್ಯ, ಅದು ವ್ಯರ್ಥವಾಗದಿರಲಿ
    In ವಿಶೇಷ ಲೇಖನ
  • ಆಸೆ ಹೇಳುವಾಸೆ ಹೇಳಲಾರೆ ನಾನು ತಾಳಲಾರೆ..
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ್ರೌಢಶಾಲೆಗೆ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ: ಚಿಮ್ಮಡ ವಿದ್ಯಾರ್ಥಿಗಳ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಆಲಮೇಲ ಗ್ರಾಮೀಣಾಭಿವೃದ್ಧಿ ಶಾಲೆಯ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ: ಶ್ರೀ ವೀರಭದ್ರೇಶ್ವರ ಪ್ರೌಢಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪಂಚಾಯತ್ ರಾಜ್ ವ್ಯವಸ್ಥೆ ಪ್ರಜಾಪ್ರಭುತ್ವದ ಮೂಲಾಧಾರ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ: ಕಲಕೇರಿ ಆದರ್ಶ ಪ್ರೌಢಶಾಲೆಗೆ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಪಾವಿತ್ರ್ಯತೆ, ಪರಿಶುದ್ಧತೆ ಕಂಡುಕೊಳ್ಳುವ ಹಜ್ ಯಾತ್ರೆ :ನದಾಫ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.