Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»Uncategorized»ಬಿಜೆಪಿ ಶಕ್ತಿಕೇಂದ್ರ ಮಟ್ಟದ ಪಥ ಸಭೆಗೆ ನಾಯಕರ ನಿಯೋಜನೆ
Uncategorized

ಬಿಜೆಪಿ ಶಕ್ತಿಕೇಂದ್ರ ಮಟ್ಟದ ಪಥ ಸಭೆಗೆ ನಾಯಕರ ನಿಯೋಜನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ರಮೇಶ ಜಿಗಜಿಣಗಿ ಅವರ ಪರ ಬೂತ್ ಮಟ್ಟದಲ್ಲಿ ಬಿರುಸಿನ ಪ್ರಚಾರ ಕೈಗೊಳ್ಳುವ ನಿಟ್ಟಿನಲ್ಲಿ ಏ.19 ಮತ್ತು 20 ಶುಕ್ರವಾರ ಹಾಗೂ ಶನಿವಾರ ಎರಡು ದಿನಗಳ ಕಾಲ ವಿಜಯಪುರ ಜಿಲ್ಲೆಯ ಎಲ್ಲಾ ಎಂಟು ವಿಧಾನಸಭಾ ಕ್ಷೇತ್ರಗಳ ಒಟ್ಟು 428 ಶಕ್ತಿಕೇಂದ್ರಗಳಿಗೆ ಬಿಜೆಪಿಯ ಲೋಕಸಭಾ ಚುನಾವಣೆ ರಾಜ್ಯ ಸಂಚಾಲಕ ವಿ. ಸುನೀಲ್ ಕುಮಾರ್ ಅವರು ಜಿಲ್ಲೆಯ ನಾಯಕರುಗಳನ್ನು ನಿಯೋಜಿಸಿದ್ದಾರೆ.
ಮುದ್ದೇಬಿಹಾಳ ಮತಕ್ಷೇತ್ರದ 52 ಶಕ್ತಿಕೇಂದ್ರಗಳಿಗೆ ಮಾಜಿ‌ ಸಚಿವರಾದ ಎಸ್.ಕೆ.ಬೆಳ್ಳುಬ್ಬಿ ಅವರನ್ನು , ದೇವರ ಹಿಪ್ಪರಗಿ ಮತಕ್ಷೇತ್ರದ 48 ಶಕ್ತಿಕೇಂದ್ರಗಳಿಗೆ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು, ಬಸನವ ಬಾಗೇವಾಡಿ ಮತಕ್ಷೇತ್ರದ 58 ಶಕ್ತಿಕೇಂದ್ರಗಳಿಗೆ ಮಾಜಿ‌ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ ಅವರನ್ನು, ಬಬಲೇಶ್ವರ ಮತಕ್ಷೇತ್ರದ 48 ಶಕ್ತಿಕೇಂದ್ರಗಳಿಗೆ ಮುಖಂಡ ಸಂಜೀವ ಐಹೊಳೆ ಅವರನ್ನು, ವಿಜಯಪುರ ನಗರ ಮತಕ್ಷೇತ್ರದ 54 ಶಕ್ತಿಕೇಂದ್ರಗಳಿಗೆ ಮುಖಂಡ ಕಾಸೂಗೌಡ ಬಿರಾದಾರ ಅವರನ್ನು, ನಾಗಠಾಣ ಮತಕ್ಷೇತ್ರದ 47 ಶಕ್ತಿಕೇಂದ್ರಗಳಿಗೆ ಮಾಜಿ‌ ಶಾಸಕ ರಮೇಶ ಭೂಸನೂರ ಅವರನ್ನು, ಇಂಡಿ ಮತಕ್ಷೇತ್ರದ 49 ಶಕ್ತಿ ಕೇಂದ್ರಗಳಿಗೆ ಮಾಜಿ‌ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರನ್ನು ಹಾಗೂ ಸಿಂದಗಿ‌ ಮತಕ್ಷೇತ್ರದ 71 ಶಕ್ತಿಕೇಂದ್ರಗಳಿಗೆ ಮಾಜಿ‌ ಶಾಸಕರಾದ ರಾಜಶೇಖರ ಶೀಲವಂತ ಮತ್ತು ಮುಖಂಡ ವಿಜುಗೌಡ ಎಸ್. ಪಾಟೀಲ್ ಅವರುಗಳನ್ನು ನಿಯೋಜಿಸಲಾಗಿದೆ ಎಂದು ವಿ. ಸುನೀಲ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share. Facebook Twitter Pinterest Email Telegram WhatsApp
  • Website

Related Posts

ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆ :ಉತ್ತಮ ಫಲಿತಾಂಶ

ವಿಜಯಪುರ ಜಿಲ್ಲೆಗೆ 371ಜೆ ಮೀಸಲಾತಿ ಕುರಿತು ಶಾಸಕರು ಧ್ವನಿ ಎತ್ತಲಿ

ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ಶೃದ್ದಾ ಆಪ್ಟೆ ರಾಜ್ಯಕ್ಕೆ ಪ್ರಥಮ

ವಕ್ಫ್ ವಿವಾದ: ಚರ್ಚೆಗೆ ಅವಕಾಶ ನೀಡದ ಸ್ಪೀಕರ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ :ಎಸಿ ಅನುರಾಧ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ವೈಜ್ಞಾನಿಕ ಮನೋಭಾವದ ಕೊರತೆಯಿಂದ ಮೌಢ್ಯಗಳ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಆಗ್ರಹಿಸಿ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಕೆ.ಎಸ್.ಕೋರಿ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.