Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹೋದರತ್ವದ ಮಧುರ ನಂಟು ರಕ್ಷಾ ಬಂಧನ :ಮಂಜುನಾಥ

ಪ್ರಕೃತಿಯಲ್ಲಿ ಸಿದ್ದೇಶ್ವರ ಶ್ರೀಗಳನ್ನು ಕಾಣೋಣ

ಅಣ್ಣ-ತಂಗಿಯರ ರಕ್ಷಾ ಬಂಧನ ಹಬ್ಬದ ಬಂಧ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.೨೩ರಂದು ಗೊಲ್ಲಾಳೇಶ್ವರ ಭವ್ಶ ರಥೋತ್ಸವ
(ರಾಜ್ಯ ) ಜಿಲ್ಲೆ

ಏ.೨೩ರಂದು ಗೊಲ್ಲಾಳೇಶ್ವರ ಭವ್ಶ ರಥೋತ್ಸವ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಸುಕ್ಷೇತ್ರ ಗೋಲಗೇರಿ ಗೊಲ್ಲಾಳೇಶ್ವರ ಜಾತ್ರೆ ನಿಮಿತ್ಶ ಏ.೨೧ರಿಂದ ೨೭ರವರೆಗೆ ನಾನಾ ಧಾಮಿ೯ಕ ಕಾಯ೯ಕ್ರಮಗಳು ಜರುಗಲಿವೆ. ಏ.೨೩ರಂದು ಸಂಜೆ ೫.೩೦ಕ್ಕೆ ಧಮ೯ದಶಿ೯ಗಳಾದ ವರಪುತ್ರ ಹೊಳೆಪ್ಪನವರು ದೇವರಮನಿ ಹಾಗೂ ನಿಜಪ್ಪ ಶರಣರು ದೇವರಮನಿ ನೇತೃತ್ವದಲ್ಲಿ ಪಂಚಲೋಹದ ಕಲಶಾರೋಹಣ, ಭೂಚಕ್ರ ಕೊಡೆ ಏರಿಸಿದ ನಂತರ ಮಹಾರಥೋತ್ಸವ ನಡೆಯಲಿದೆ. ಏ.೨೧ರಂದು ರಾತ್ರಿ ೧೦ಕ್ಕೆ ಡೊಳ್ಳಿನ ವಾಲಗ ಉತ್ಸವ, ಏ.೨೨ರಂದು ಸಂಜೆ ಗೊಲ್ಲಾಳೇಶ್ವರ ಮಹಾ ಪುರಾಣ ಮಂಗಲ ನಂತರ ೭ಕ್ಕೆ ಬಿಂದಗಿ ಉತ್ಸವ, ರಾತ್ರಿ ೧೦ಕ್ಕೆ ಕಡೆ ಉಚ್ಚಾಯಿ ಕಾಯ೯ಕ್ರಮ ನಡೆಯಲಿದೆ. ಏ.೨೫ರಂದು ಕಡಬಿನ ಕಾಳಗ, ಏ.೨೭ರಂದು ಕಲಶ ಇಳಿಸುವ ಮೂಲಕ ಜಾತ್ರೆ ಸಂಪನ್ನಗೊಳ್ಳಲಿದೆ ಎಂದು ಗೊಲ್ಲಾಳೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿ ಕಾರ್ಯಾಧ್ಶಕ್ಷ ರವಿರಾಜ ದೇವರಮನಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹೋದರತ್ವದ ಮಧುರ ನಂಟು ರಕ್ಷಾ ಬಂಧನ :ಮಂಜುನಾಥ

ಪ್ರಕೃತಿಯಲ್ಲಿ ಸಿದ್ದೇಶ್ವರ ಶ್ರೀಗಳನ್ನು ಕಾಣೋಣ

ಅಣ್ಣ-ತಂಗಿಯರ ರಕ್ಷಾ ಬಂಧನ ಹಬ್ಬದ ಬಂಧ

ಸಚಿವ ಎಂ.ಬಿ.ಪಾಟೀಲ ಗೆ ರಾಖಿ ಕಟ್ಟಿ ಶುಭ ಕೋರಿದ ಸಹೋದರಿಯರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹೋದರತ್ವದ ಮಧುರ ನಂಟು ರಕ್ಷಾ ಬಂಧನ :ಮಂಜುನಾಥ
    In (ರಾಜ್ಯ ) ಜಿಲ್ಲೆ
  • ಪ್ರಕೃತಿಯಲ್ಲಿ ಸಿದ್ದೇಶ್ವರ ಶ್ರೀಗಳನ್ನು ಕಾಣೋಣ
    In (ರಾಜ್ಯ ) ಜಿಲ್ಲೆ
  • ಅಣ್ಣ-ತಂಗಿಯರ ರಕ್ಷಾ ಬಂಧನ ಹಬ್ಬದ ಬಂಧ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಗೆ ರಾಖಿ ಕಟ್ಟಿ ಶುಭ ಕೋರಿದ ಸಹೋದರಿಯರು
    In (ರಾಜ್ಯ ) ಜಿಲ್ಲೆ
  • ಈ ರಾಜ್ಯ ಹೆದ್ದಾರಿಯಲ್ಲಿ ತಗ್ಗು-ದಿನ್ನೆ ಹೊಂಡಗಳದೇ ಸಾಮ್ರಾಜ್ಯ!
    In (ರಾಜ್ಯ ) ಜಿಲ್ಲೆ
  • ಕರವೇ ಸಂ.ಕಾರ್ಯದರ್ಶಿಯಾಗಿ ವಿಶ್ವನಾಥ ನೇಮಕ
    In (ರಾಜ್ಯ ) ಜಿಲ್ಲೆ
  • ಸನಾತನ ಧರ್ಮ ಸಾರುವ ರಕ್ಷಾಬಂಧನ
    In (ರಾಜ್ಯ ) ಜಿಲ್ಲೆ
  • ಸಹೋದರತ್ವ ಬೆಸೆಯುವ ರಕ್ಷಾಬಂಧನ ಹಬ್ಬ
    In (ರಾಜ್ಯ ) ಜಿಲ್ಲೆ
  • ಶಾಲೆಗೆ ಮೂಲ ಸೌಲಭ್ಯ ಒದಗಿಸಲು ಬದ್ಧ :ಶಾಸಕ ಗುಡಗುಂಟಿ
    In (ರಾಜ್ಯ ) ಜಿಲ್ಲೆ
  • ಸಹೋದರತ್ವ ಭಾವನೆ ಮೂಡಿಸಿದ ರಕ್ಷಾ ಬಂಧನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.