ಸಿಂದಗಿ: ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ಏ.೨೧ರಂದು ಬೆಳಿಗ್ಗೆ ೧೦ಗಂಟೆಗೆ ಶ್ರೀ ಭಗವಾನ್ ಮಹಾವೀರ ಅವರ ಜಯಂತಿಯನ್ನು ಲೋಕಸಭಾ ಚುನಾವಣಾ ನೀತಿ ಸಂಹಿತೆಯ ನಿಯಮಗಳನ್ನು ಅನುಸರಿಸುತ್ತಾ ಸರಳವಾಗಿ ಕಾರ್ಯಾಲಯದ ಸಭಾ ಭವನದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿ ಕಾರ್ಯಕ್ರಮವನ್ನು ನೇರವೇರಿಸಲಾಗುವುದು. ಕಾರಣ ಮುಖಂಡರು, ವಿವಿಧ ಸಂಘಟನೆಯ ಪದಾಧಿಕಾರಿಗಳು, ಸಾರ್ವಜನಿಕರು, ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು, ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಶೋಭೆತರಬೇಕೆಂದು ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
