ಮುದ್ದೇಬಿಹಾಳ: ಪಟ್ಟಣದ ಅರಿಹಂತ ಚಾರಿಟೇಬಲ್ ಟ್ರಸ್ಟ್ ನ ಪಿ.ಯು.ಸಿ. & ಬಿ.ಎಸ್.ಡಬ್ಲೂ ಕಾಲೇಜು ಹಾಗೂ ಎಂ.ಬಿ.ಎಸ್. ಕಲಾ ಪ್ರಥಮ ದರ್ಜೆ ಮಹಾವಿದ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಭಗವಾನ ಗೋಮ್ಮಟೇಶ ಬಾಹುಬಲಿ ಸ್ವಾಮಿಯ ಸನ್ನಿದಾನದ ಅರಿಹಂತಗಿರಿಯಲ್ಲಿ ೨೬೨೩ ನೇ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ವೇಳೆ ನಿವೃತ್ತ ಗ್ರಂಥಪಾಲಕ ಮಾಣಿಕ ಸಗರಿ, ಡಿ.ಸಿ.ಸಿ. ಬ್ಯಾಂಕಿನ ಕಂಪ್ಯೂಟರ ಇಂಜನಿಯರ್ ಅನಿಲಕುಮಾರ ಸಗರಿ, ಸುನಿತಾ ಸಗರಿ, ಮಹಾವೀರ ಮಂಕಣಿ, ಕಾಲೇಜಿನ ಪ್ರಾಚಾರ್ಯ ವಿಪುಲ್ ಸಗರಿ, ಸಿಬ್ಬಂದಿ ವರ್ಗದವರಾದ ನಮ್ರತಾ ಸಗರಿ, ಜಿ.ಡಿ.ಬಡಿಗೇರ, ಅಶೋಕ ಹಡಪದ, ಹೆಚ್.ಎಸ್.ಗೌಡರ್, ಬಸವರಾಜ ಬಡಿಗೇರ, ಶ್ರೀಶೈಲ್ ಹತ್ತಿ, ರಮೇಶ ಮಡಿವಾಳರ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

