Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೊರಟಿದ್ದು ಜಾತ್ರೆಗೆ, ಸೇರಿದ್ದು ಮಸಣಕ್ಕೆ
(ರಾಜ್ಯ ) ಜಿಲ್ಲೆ

ಹೊರಟಿದ್ದು ಜಾತ್ರೆಗೆ, ಸೇರಿದ್ದು ಮಸಣಕ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಪಟ್ಟಣದ ಹುಡ್ಕೋ ಗೇಟ್ ಬಳಿ ಮೊಮ್ಮಗನನ್ನು ಸ್ಕೂಟರಿನಲ್ಲಿ ಕೂರಿಸಿಕೊಂಡು ಜಾತ್ರೆಗೆ ಹೊರಟಿದ್ದ ವ್ಯಕ್ತಿಯೊಬ್ಬನಿಗೆ, ಯಮನ ರೂಪದಲ್ಲಿ ಬಂದ ಸಾರಿಗೆ ಸಂಸ್ಥೆಯ ಬಸ್ಸು ಹಿಂದಿನಿAದ ಹಾಯ್ದ ಪರಿಣಾಮ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಗುರುವಾರ ಸಂಭವಿಸಿದೆ.
ದುರ್ಘಟನೆಯಲ್ಲಿ ತೀವ್ರ ಗಾಯಗೊಂಡ ವ್ಯಕ್ತಿಯನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಸಂಜೆ ಸಾವನ್ನಪ್ಪಿದ್ದಾರೆ.
ಅದೃಷ್ಟವಶಾತ್ ಅಜ್ಜನ ಮುಂದೆ ಕುಳಿತಿದ್ದ ಮೊಮ್ಮಗ ಹೆಚ್ಚಿನ ಗಾಯಗಳಿಲ್ಲದೇ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪಿಎಸ್ಸೈ ಆಗಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿ ಪಟ್ಟಣದ ಹುಡ್ಕೋ ಬಡಾವಣೆಯಲ್ಲಿ ನೆಲೆಸಿದ್ದ ಮಹಾದೇವಪ್ಪ ಬಸಪ್ಪ ಶಿವಪೂಜಿ ಅವರೇ ಅಪಘಾತದಲ್ಲಿ ಸಾವನ್ನಪ್ಪಿದ ನತದೃಷ್ಟ. ಅಪಘಾತವಾಗುತ್ತಿದ್ದಂತೆಯೇ ತೀವ್ರ ಗಾಯಗೊಂಡು ಪ್ರಜ್ಞಾಹೀನರಾದ ಮಹಾದೇವಪ್ಪ ಅವರನ್ನು ಕೂಡಲೇ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಆದರೆ ಹೆಚ್ಚಿನ ಚಿಕಿತ್ಸೆಗೆ ವೈದ್ಯರು ಸೂಚಿಸಿದ್ದರಿಂದ ಅವರನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ. ಅವರೊಂದಿಗೆ ಪ್ರಯಾಣಿಸುತ್ತಿದ್ದ ಮೊಮ್ಮಗ ಗೌರವ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪ್ರಕರಣ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಹಲವು ದಿನಗಳಿಂದ ಘಟನಾ ಸ್ಥಳದಲ್ಲಿ ರೋಡ್ ಬ್ರೇಕರ್ ಗಳನ್ನು ಅಳವಡಿಸುವಂತೆ ಸಾಕಷ್ಟು ಸಲ ಸಾರ್ವಜನಿಕರು ದುಂಬಾಲು ಬಿದ್ದಿದ್ದರೂ ಪುರಸಭೆ ಸೇರಿದಂತೆ ಕೆಆರ್‌ಡಿಸಿಎಲ್ ಅಧಿಕಾರಿಗಳು ಕ್ಯಾರೇ ಅಂದಿರಲಿಲ್ಲ. ರೋಡ ಬ್ರೇಕರ್ ಅಳವಡಿಸಿದ್ದರೆ ಇಂಥಹದ್ದೊAದು ದುರ್ಘಟನೆ ನಡೆಯುತ್ತಿರಲಿಲ್ಲ ಎಂದು ಘಟನಾ ಸ್ಥಳದ ಸಮೀಪದ ವ್ಯಾಪಾರಸ್ಥರು ಮಾತನಾಡಿಕೊಳ್ಳುತ್ತಿದ್ದರು.

BIJAPUR NEWS MUDDEBIHAL NEWS udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ

ಸಾಂಸ್ಕೃತಿಕ & ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯ ಪಾಲ್ಗೊಳ್ಳುವಿಕೆ ಅವಶ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ
    In (ರಾಜ್ಯ ) ಜಿಲ್ಲೆ
  • ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ & ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯ ಪಾಲ್ಗೊಳ್ಳುವಿಕೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ತಂಪೆರೆದ ಆಶ್ಲೇಶ ಮಳೆ
    In (ರಾಜ್ಯ ) ಜಿಲ್ಲೆ
  • ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!
    In (ರಾಜ್ಯ ) ಜಿಲ್ಲೆ
  • ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಆನ್ ಲೈನ್-ಆಪ್ ಲೈನ್ ಮಾರುಕಟ್ಟೆ: ಒಣದ್ರಾಕ್ಷಿ ವಹಿವಾಟು ಭಾರಿ ಏರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.