Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂಚೆ ಮತಪತ್ರ ಚುನಾವಣೆ ಕಾರ್ಯಕ್ಕೆ ೬೯ ತಂಡಗಳ ರಚನೆ
(ರಾಜ್ಯ ) ಜಿಲ್ಲೆ

ಅಂಚೆ ಮತಪತ್ರ ಚುನಾವಣೆ ಕಾರ್ಯಕ್ಕೆ ೬೯ ತಂಡಗಳ ರಚನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಏ.೨೭ ರಿಂದ ೨೯ರವರೆಗೆ ಅಂಚೆಮತಪತ್ರದ ಮೂಲಕ ಮತದಾನ

ವಿಜಯಪುರ: ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ರ ಸಂಬಂಧ ವಿಜಯಪುರ ಮೀಸಲು ಕ್ಷೇತ್ರ ವ್ಯಾಪ್ತಿಯಲ್ಲಿ ೮೫ ವರ್ಷ ಮೇಲ್ಪಟ್ಟ ಹಿರಿಯ ಮತದಾರರು, ವಿಶೇಷ ಚೇತನ ಮತದಾರರು ಹಾಗೂ ಅಂಚೆ ಮತಪತ್ರ ಸಲ್ಲಿಸಲು ನಮೂನೆ ೧೮ ಡಿ ಅರ್ಜಿ ಸಲ್ಲಿಸಿ ಅರ್ಹರಾದ ಮತದಾರರಿಗೆ ಏ.೨೭ ರಿಂದ ಏ.೨೯ ರವರೆಗೆ ಮೂರು ದಿನಗಳ ಕಾಲ ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಮತದಾನ ತಂಡಗಳು ಮನೆಯ ಬಾಗಿಲಿಗೆ ಬರಲಿವೆ. ಅಂಚೆ ಮತ ಪತ್ರ ಚುನಾವಣೆ ಕಾರ್ಯಕ್ಕೆ ಜಿಲ್ಲೆಯಲ್ಲಿ ಒಟ್ಟು ೬೯ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಟಿ. ಭೂಬಾಲನ್ ತಿಳಿಸಿದ್ದಾರೆ.
ಮುದ್ದೇಬೀಹಾಳ ವಿಧಾನಸಭಾ ವ್ಯಾಪ್ತಿಯಲ್ಲಿ ೨೫೧ ಹಿರಿಯ ಮತದಾರರು, ೧೪೨ ವಿಶೇಷ ಚೇತನ ಮತದಾರರು ಸೇರಿದಂತೆ ಒಟ್ಟು ೩೯೩ ಮತದಾರರಿಗೆ ೮ ಮತದಾನ ತಂಡಗಳನು ನೇಮಕ ಮಾಡಲಾಗಿದೆ. ದೇವರಹಿಪ್ಪರಗಿ ವಿಧಾನಸಭಾ ವ್ಯಾಪ್ತಿಯಲ್ಲಿ ೧೮೭ ಹಿರಿಯ ಮತದಾರರು, ೫೮ ವಿಶೇಷ ಚೇತನ ಮತದಾರರು ಸೇರಿದಂತೆ ಒಟ್ಟು ೨೪೫ ಮತದಾರರಿಗೆ ೬ ಮತದಾನ ತಂಡಗಳನ್ನು ನೇಮಕ ಮಾಡಲಾಗಿದೆ. ಬಸವನ ಬಾಗೇವಾಡಿ ವಿಧಾನಸಭಾ ವ್ಯಾಪ್ತಿಯಲ್ಲಿ ೩೩೨ ಹಿರಿಯ ಮತದಾರರು, ೧೨೩ ವಿಶೇಷ ಚೇತನ ಮತದಾರರು ಸೇರಿದಂತೆ ಒಟ್ಟು ೪೪೫ ಮತದಾರರಿಗೆ ೯ ಮತದಾನ ತಂಡಗಳನ್ನು ನೇಮಕ ಮಾಡಲಾಗಿದೆ. ಬಬಲೇಶ್ವರ ವಿಧಾನಸಭಾ ವ್ಯಾಪ್ತಿಯಲ್ಲಿ ೩೭೪ ಹಿರಿಯ ಮತದಾರರು, ೧೦೨ ವಿಶೇಷ ಚೇತನ ಮತದಾರರು ಸೇರಿದಂತೆ ಒಟ್ಟು ೪೭೬ ಮತದಾರರಿಗೆ ೧೦ ಮತದಾನ ತಂಡಗಳನ್ನು ನೇಮಕ ಮಾಡಲಾಗಿದೆ. ವಿಜಯಪುರ ನಗರ ವಿಧಾನಸಭಾ ವ್ಯಾಪ್ತಿಯಲ್ಲಿ ೧೯೪ ಹಿರಿಯ ಮತದಾರರು, ೪೨ ವಿಶೇಷ ಚೇತನ ಮತದಾರರು ಸೇರಿದಂತೆ ಒಟ್ಟು ೨೩೬ ಮತದಾರರಿಗೆ ೫ ಮತದಾನ ತಂಡಗಳನ್ನು ನೇಮಕ ಮಾಡಲಾಗಿದೆ. ನಾಗಠಾಣ ವಿಧಾನಸಭಾ ವ್ಯಾಪ್ತಿಯಲ್ಲಿ ೨೧೯ ಹಿರಿಯ ಮತದಾರರು, ೬೬ ವಿಶೇಷ ಚೇತನ ಮತದಾರರು ಸೇರಿದಂತೆ ಒಟ್ಟು ೨೮೫ ಮತದಾರರಿಗೆ ೭ ಮತದಾನ ತಂಡಗಳನ್ನು ನೇಮಕ ಮಾಡಲಾಗಿದೆ. ಇಂಡಿ ವಿಧಾನಸಭಾ ವ್ಯಾಪ್ತಿಯಲ್ಲಿ ೪೫೦ ಹಿರಿಯ ಮತದಾರರು, ೨೨೬ ವಿಶೇಷ ಚೇತನ ಮತದಾರರು ಸೇರಿದಂತೆ ಒಟ್ಟು ೬೭೬ ಮತದಾರರಿಗೆ ೧೪ ಮತದಾನ ತಂಡಗಳನ್ನು ನೇಮಕ ಮಾಡಲಾಗಿದೆ. ಸಿಂದಗಿ ವಿಧಾನಸಭಾ ವ್ಯಾಪ್ತಿಯಲ್ಲಿ ೩೫೦ ಹಿರಿಯ ಮತದಾರರು, ೧೨೭ ವಿಶೇಷ ಚೇತನ ಮತದಾರರು ಸೇರಿದಂತೆ ಒಟ್ಟು ೪೭೭ ಮತದಾರರಿಗೆ ೧೦ ಮತದಾನ ತಂಡಗಳನ್ನು ನೇಮಕ ಮಾಡಲಾಗಿದೆ.
ಸದರಿ ದಿನಾಂಕಗಳಂದು ಮತದಾನ ತಂಡಗಳು ಮನೆಗಳಿಗೆ ಭೇಟಿ ನೀಡಲಿದ್ದು, ಎಲ್ಲಾ ಅರ್ಹ ಅಭ್ಯರ್ಥಿಗಳು ಮನೆಯಲ್ಲಿ ಇದ್ದು ಅಂಚೆ ಮತಪತ್ರದ ಮೂಲಕ ಮತದಾನ ಮಾಡಬೇಕು. ಈ ಸೌಲಭ್ಯ ಹೊರತುಪಡಿಸಿ, ಗೈರು ಹಾಜರಾದ ಮತದಾರರಿಗೆ ಮತದಾನ ಮಾಡಲು ಬೇರೆ ಯಾವುದೇ ಪರ್ಯಾಯ ವ್ಯವಸ್ಥೆ ಇರುವುದಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ
    In ವಿಶೇಷ ಲೇಖನ
  • ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ
    In (ರಾಜ್ಯ ) ಜಿಲ್ಲೆ
  • ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ
    In (ರಾಜ್ಯ ) ಜಿಲ್ಲೆ
  • ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಕಾಯಂ ವ್ಯವಸ್ಥೆಗೆ ಕೋರಿ ಮುಂದಿನ ಕ್ರಮ: ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷರಾಗಿ ಲಕ್ಷ್ಮೀಪುತ್ರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವ ಮೌಲ್ಯಗಳ ಬಲಪಡಿಸಲು ಡಿಜಿಟಲ್ ವೇದಿಕೆಗಳು ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿಜ್ಞಾನ-ತಂತ್ರಜ್ಞಾನವೇ ದೇಶದ ಭವಿಷ್ಯಶಕ್ತಿ :ಡಾ.ಕಾಕೋಡಕರ
    In (ರಾಜ್ಯ ) ಜಿಲ್ಲೆ
  • ದಲಿತರು-ಮುಸಲ್ಮಾನರು ಒಗ್ಗಟ್ಟಿನಿಂದ ಹೋರಾಟ ಮಾಡಿ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮ ನಮ್ಮನ್ನು ಪ್ರಸನ್ನರನ್ನಾಗಿ ಮಾಡುತ್ತದೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.