Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉತಾರೆ ಕೊಡಲು ಕ್ರಮಕ್ಕೆ ಒತ್ತಾಯಿಸಿ ನಿವಾಸಿಗಳ ಧರಣಿ ಸತ್ಯಾಗ್ರಹ

ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ ಅಟಲಬಿಹಾರಿ ವಾಜಪೇಯಿ

ಸುಳ್ಳು ಹೇಳಿಕೆ ನೀಡಿದರೆ ನ್ಯಾಯಾಲಯ ನಿಂದನೆ ಪ್ರಕರಣ ದಾಖಲು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶ ಸಧೃಡವಾಗಿ ಕಟ್ಟಿದ್ದು ಕಾಂಗ್ರೆಸ್ :ಸಚಿವ ಎಂ.ಬಿ.ಪಾಟೀಲ
(ರಾಜ್ಯ ) ಜಿಲ್ಲೆ

ದೇಶ ಸಧೃಡವಾಗಿ ಕಟ್ಟಿದ್ದು ಕಾಂಗ್ರೆಸ್ :ಸಚಿವ ಎಂ.ಬಿ.ಪಾಟೀಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡುವ ಜೊತೆಗೆ ಅವರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಬುಧವಾರದಂದು ಪಟ್ಟಣದ ಮಾಂಗಲ್ಯ ಭವನದಲ್ಲಿ ವಿಜಯಪುರ ಮೀಸಲು ಕ್ಷೇತ್ರ ಲೋಕಸಭಾ ಚುನಾವಣಾ ನಿಮಿತ್ಯವಾಗಿ ಸಿಂದಗಿ ವಿದಾನಸಭಾ ಮತಕ್ಷೇತ್ರದಲ್ಲಿ ಹಮ್ಮಿಕೊಂಡ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರೈತರು ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ದೊರೆಯುವಂತೆ ಮಾಡುತ್ತೇವೆ. ಪ್ರತಿ ವರ್ಷಕ್ಕೆ ಮಹಿಳೆಗೆ ೧ಲಕ್ಷ ರೂ. ಕುಟುಂಬದ ಮಹಿಳೆಗೆ ನೀಡುತ್ತೇವೆ. ದೇಶ ಕಟ್ಟಿದ್ದು ಕಾಂಗ್ರೆಸ್. ಜನರಿಗೆ ತಿನ್ನಲೂ ಆಹಾರ ಇಲ್ಲದ ಸಂದರ್ಭದಲ್ಲಿ ನೆಹರೂ, ಲಾಲಬಹದ್ದೂರ್ ಶಾಸ್ತ್ರೀಜಿ ಅವರು ಹಸಿರು ಕ್ರಾಂತಿಯನ್ನು ಮಾಡುವ ಮೂಲಕ ಆಹಾರ ಉತ್ಪಾದನೆ ಮಾಡುವುದಲ್ಲದೇ ವಿದೇಶಕ್ಕೆ ರವಾನೆ ಮಾಡುವ ಶಕ್ತಿ ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಅನೇಕ ಬೃಹತ್ ಕಾರ್ಖಾನೆಗಳನ್ನು ಕಟ್ಟಿ ಉದ್ಯೋಗಗಳನ್ನು ನೀಡಿದೆ. ಕಾಂಗ್ರೆಸ್ ಸರಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಬಡವರಿಗೆ ಕೈಗೆಟುಕುವ ಬೆಲೆಗೆ ವಸ್ತುಗಳು ದೊರೆಯುತ್ತಿದ್ದವು. ಆದರೆ ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲ ಬೆಲೆಗಳು ಮುಗಿಲು ಮುಟ್ಟಿದೆ. ಡಾಲರ್ ಮುಂದೆ ರೂಪಾಯಿ ಮೌಲ್ಯ ಕುಸಿದಿದೆ. ಚುನಾವಣಾ ಬಾಂಡ್ ಖರೀದಿ ವಿಚಾರದಲ್ಲಿ ಮೋದಿಯವರ ಮುಖವಾಡ ಕಳಚಿ ಬಿದ್ದಿದೆ. ಬಿಜೆಪಿ ಸರಕಾರ ೭,೫೦೦ಸಾವಿರ ಕೋಟಿ ಹಣ ಲೂಟಿ ಮಾಡಿದ್ದಾರೆ. ಇದೇ ಅಲ್ಲವೇ ಮೋದಿ ಅವರ ಅಚ್ಚೇದಿನ್ ಎಂದು ಹರಿಹಾಯ್ದರು.

ಈ ವೇಳೆ ಸಚಿವ ಶಿವಾನಂದ ಪಾಟೀಲ ಮಾತನಾಡಿ, ಈ ಚುನಾವಣೆ ನಿಮ್ಮ ಭವಿಷ್ಯದ ಜೊತೆಗೆ ನಮ್ಮ ಭವಿಷ್ಯ ಬರೆಯುವ ಚುನಾವಣೆಯಾಗಿದೆ. ಕರ್ನಾಟಕದಿಂದ ಕೇಂದ್ರಕ್ಕೆ ೪೦ಲಕ್ಷ ೩೦ಸಾವಿರ ಕೋಟಿ ತೆರಿಗೆ ಹೊಗುತ್ತೇ ಆದರೇ ಬರಗಾಲದ ಸಂದರ್ಭದಲ್ಲಿ ಪರಿಹಾರ ನೀಡಿ ಎಂದು ಕೇಳಿದರೆ ನೀಡಲಿಲ್ಲ. ಕೊನೆಗೆ ನಾವು ಸುಪ್ರೀಂಕೋರ್ಟ್ಗೆ ಹೋಗಬೇಕಾಯಿತು. ಕಾಂಗ್ರೆಸ್ ಪಕ್ಷ ಬಿಜೆಪಿಯ ಹಾಗೇ ಬರಿ ಮಾತು ಹೇಳುವ ಪಕ್ಷವಲ್ಲ ನುಡಿದಂತೆ ನಡೆಯುವ ಪಕ್ಷವಾಗಿದೆ. ಯಾವುದೇ ಆಸೆ, ಸುಳ್ಳಿಗೆ ಮತ ಹಾಕದೇ ಅಭಿವೃದ್ಧಿಯ ಹರಿಕಾರಿಗೆ ಮತ ನೀಡಿ. ಪ್ರೊ.ರಾಜು ಆಲಗೂರ ಅವರಿಗೆ ಮತ ನೀಡಿ. ಪತ್ರಿವರ್ಷ ೩೦ಲಕ್ಷ ಉದ್ಯೋಗ ಸೃಷ್ಠಿ ಮಾಡುವ ಗುರಿಯನ್ನು ಹೊಂದಿದ್ದೇವೆ ಎಂದರು.
ಇದೇ ಸಂದರ್ಭದಲ್ಲಿ ಅಭ್ಯರ್ಥಿ ರಾಜು ಆಲಗೂರ, ಶಾಸಕರಾದ ಯಶವಂತ್ರಾಯಗೌಡ ಪಾಟೀಲ, ಅಶೋಕ ಮನಗೂಳಿ, ಮಾಜಿ ಶಾಸಕ ಶರಣಪ್ಪ ಸುಣಗಾರ, ಜಿಲ್ಲಾಧ್ಯಕ್ಷ ಮಲ್ಲಕಾರ್ಜುನ ಲೋಣಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಸಕ ವಿಠ್ಠಲ ಕಟಕದೊಂಡ, ಕಾಂತಾ ನಾಯಕ, ಎಸ್.ಎಂ.ಪಾಟೀಲ ಗಣಿಹಾರ, ವಿದ್ಯಾರಾಣಿ ತುಂಗಳ, ಬಾಬುರಾಜೇಂದ್ರ ನಾಯಕ್, ಸುರೇಶ ಪೂಜಾರ, ಸಾಧಿಕ್ ಸುಂಬಡ, ಜಯಶ್ರೀ ಹದನೂರ, ಸುನಂದಾ ಯಂಪುರೆ, ಹಣಮಂತ ಸುಣಗಾರ, ಗುರುರಾಜಗೌಡ ಪಾಟೀಲ, ಹಾಸಿಂಪೀರ ಆಳಂದ, ವಾಯ್.ಸಿ.ಮಯೂರ. ಪರಶುರಾಮ ಕಾಂಬಳೆ, ರಮೇಶ ನಡುವೀರಕೇರಿ, ಕುಮಾರ ದೇಸಾಯಿ, ಅರವಿಂದ ಹಂಗರಗಿ, ಅಶೋಕ ವಾರದ, ಚನ್ನು ವಾರದ ಸೇರಿದಂತೆ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉತಾರೆ ಕೊಡಲು ಕ್ರಮಕ್ಕೆ ಒತ್ತಾಯಿಸಿ ನಿವಾಸಿಗಳ ಧರಣಿ ಸತ್ಯಾಗ್ರಹ

ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ ಅಟಲಬಿಹಾರಿ ವಾಜಪೇಯಿ

ಸುಳ್ಳು ಹೇಳಿಕೆ ನೀಡಿದರೆ ನ್ಯಾಯಾಲಯ ನಿಂದನೆ ಪ್ರಕರಣ ದಾಖಲು

ಕಲಾ ಪ್ರತಿಭೋತ್ಸವ: ವಲಯ ಮಟ್ಟಕ್ಕೆ ಆಯ್ಕೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉತಾರೆ ಕೊಡಲು ಕ್ರಮಕ್ಕೆ ಒತ್ತಾಯಿಸಿ ನಿವಾಸಿಗಳ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ ಅಟಲಬಿಹಾರಿ ವಾಜಪೇಯಿ
    In (ರಾಜ್ಯ ) ಜಿಲ್ಲೆ
  • ಸುಳ್ಳು ಹೇಳಿಕೆ ನೀಡಿದರೆ ನ್ಯಾಯಾಲಯ ನಿಂದನೆ ಪ್ರಕರಣ ದಾಖಲು
    In (ರಾಜ್ಯ ) ಜಿಲ್ಲೆ
  • ಕಲಾ ಪ್ರತಿಭೋತ್ಸವ: ವಲಯ ಮಟ್ಟಕ್ಕೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಡಿ.೨೭ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ
    In (ರಾಜ್ಯ ) ಜಿಲ್ಲೆ
  • ಬಾಂಗ್ಲಾದೇಶದ ಹಿಂದುಗಳ ರಕ್ಷಣೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • 2026ಕ್ಕೆ ಹಾರ್ದಿಕ ಸ್ವಾಗತ
    In (ರಾಜ್ಯ ) ಜಿಲ್ಲೆ
  • ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.