ಸಿಂದಗಿ: ಪಟ್ಟಣದ ಡೈಮಂಡ್ ಬ್ಯಾಂಕ್ ಸಭಾಂಗಣದಲ್ಲಿ ನೂತನವಾಗಿ ಕಾಂಗ್ರೆಸ್ ಯುವ ಘಟಕದ ತಾಲೂಕಾದ್ಯಕ್ಷರಾಗಿ ಕುಮಾರ ದೇಸಾಯಿ ಹಾಗೂ ಜಿಲ್ಲಾ ಉಪಾದ್ಯಕ್ಷರಾಗಿ ಎಸ್.ಬಿ.ಪಾಟೀಲ ಆಯ್ಕೆಯಾದ ನಿಮಿತ್ಯ ಪಂಚಮಸಾಲಿ ಸಮಾಜದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಸಮಾಜದ ಹಿರಿಯ ಮುಖಂಡ ಸೋಮನಗೌಡ ಬಿರಾದಾರ, ತಾಲೂಕಾಧ್ಯಕ್ಷ ಎಂ.ಎಂ.ಹಂಗರಗಿ, ಪ್ರಧಾನ ಕಾರ್ಯದರ್ಶಿ ಆನಂದ ಶಾಬಾದಿ, ಮಿಸಲಾತಿ ಹೋರಾಟ ಸಮಿತಿ ಅದ್ಯಕ್ಷ ಚಂದ್ರಶೇಖರ ನಾಗರಬೆಟ್ಟ, ಗುರು ಬಸರಕೋಡ, ಶಿವರಾಜ ಪೊಲೀಸಪಾಟೀಲ, ಮಲ್ಲನಗೌಡ ಪಾಟೀಲ ಇಬ್ರಾಹೀಂಪೂರ ಸೇರಿದಂತೆ ಅನೇಕರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

