ವಿಜಯಪುರ: ಲೋಕಸಭಾ ಚುನಾವಣೆಯನ್ನು ಜಿಲ್ಲೆಯಲ್ಲಿ ಪಾರದರ್ಶಕವಾಗಿ ಹಾಗೂ ಶಾಂತಿಯುತವಾಗಿ ಜರುಗಿಸಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ಶುಕ್ರವಾರ ಬಸವನ ಬಾಗೇವಾಡಿ, ಮುದ್ದೇಬಿಹಾಳ ಮತ್ತು ದೇವರಹಿಪ್ಪರಗಿ ಮತಕ್ಷೇತ್ರದ ಇವಿಎಂ ಭದ್ರತಾ ಕೊಠಡಿಗಳಿಗೆ ಭೇಟಿ ನೀಡಿ, ವಿದ್ಯುನ್ಮಾನ ಮತಯಂತ್ರಗಳ ಪೂರ್ವಸಿದ್ದತೆ ಕುರಿತು ಪರಿಶೀಲನೆ ಮಾಡಿದರು.
Subscribe to Updates
Get the latest creative news from FooBar about art, design and business.
Related Posts
Add A Comment

