Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತಗಟ್ಟೆ ಅಧಿಕಾರಿಗಳ ತರಬೇತಿಗೆ ತೆರಳಲು ೧೩೯ ಬಸ್‌ಗಳ ವ್ಯವಸ್ಥೆ
(ರಾಜ್ಯ ) ಜಿಲ್ಲೆ

ಮತಗಟ್ಟೆ ಅಧಿಕಾರಿಗಳ ತರಬೇತಿಗೆ ತೆರಳಲು ೧೩೯ ಬಸ್‌ಗಳ ವ್ಯವಸ್ಥೆ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ್ರತಿ ಮತಕ್ಷೇತ್ರಕ್ಕೆ ಓರ್ವ ನೋಡಲ್ ಅಧಿಕಾರಿ ನೇಮಕ :ಡಿಸಿ ಟಿ.ಭೂಬಾಲನ್

ವಿಜಯಪುರ: ನಿಯೋಜಿತ ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಗೆ ಏ.೩೦ರಂದು ಆಯೋಜಿಸಲಾದ ೨ನೇ ಹಂತದ ತರಬೇತಿಗೆ ಹಾಜರಾಗಲು ಅನುಕೂಲವಾಗುವಂತೆ ಆಯಾ ಮತಕ್ಷೇತ್ರದಿಂದ ತರಬೇತಿ ಸ್ಥಳಕ್ಕೆ ತೆರಳಲು ಒಟ್ಟು ೧೩೯ ಬಸ್‌ಗಳ ವ್ಯವಸ್ಥೆ ಹಾಗೂ ಸರಿಯಾದ ಸಮಯಕ್ಕೆ ವಾಹನಗಳು ತಲುಪಲು ಮತಕ್ಷೇತ್ರವಾರು ಓರ್ವ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ.
ತರಬೇತಿಗೆ ನಿಯೋಜಿತ ಸಿಬ್ಬಂದಿಗಳು ನಿಗದಿತ ಸ್ಥಳದಿಂದ ನಿಗದಿತ ಸಮಯಕ್ಕೆ ಹಾಜರಾಗಿ ತರಬೇತಿಗೆ ಹಾಜರಾಗಲು ವಿಧಾನಸಭಾ ಕ್ಷೇತ್ರವಾರು ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಬಸ್‌ಗಳ ವಿವರ ಈ ಕೆಳಗಿನಂತಿದೆ.
೨೬-ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಂ.ಜಿ.ಇ.ಸಿ.ಕಾಲೇಜ್ ಮುದ್ದೇಬಿಹಾಳದಿಂದ ಬೆಳಿಗ್ಗೆ ೭ ಗಂಟೆಯಿಂದ ೮ ಗಂಟೆಯವರೆಗೆ ೦೩ ಬಸ್‌ಗಳು ಶ್ರೀ ಸಿದ್ದೇಶ್ವರ ಸ್ವಾಮೀಜಿ ಇಂಗ್ಲೀಷ್ ಮಿಡಿಯಂ ಹೈಸ್ಕೂಲ್, ದೇವರಹಿಪ್ಪರಗಿಗೆ, ೦೨ ಬಸ್‌ಗಳು ಬಸವನಬಾಗೇವಾಡಿ ಬಸವೇಶ್ವರ ಪಿಯು ಕಾಲೇಜ್, ೦೨ ಬಸ್‌ಗಳು ವಿಜಯಪುರದ ವಿ.ಬಿ.ದರಬಾರ ಪದವಿಪೂರ್ವ ಮತ್ತು ಪ್ರೌಢಶಾಲೆ, ೦೩ ಬಸ್‌ಗಳು ನಾಗಠಾಣ ಮತಕ್ಷೇತ್ರದ ವಿಜಯಪುರದ ಪಿಡಿಜೆ ಪದವಿಪೂರ್ವ ಮತ್ತು ಪ್ರೌಢಶಾಲೆ, ೦೩ ಬಸ್‌ಗಳು ಇಂಡಿಯ ಸರ್ಕಾರಿ ಆದರ್ಶ ವಿದ್ಯಾಲಯ ಹಾಗೂ ೦೨ ಬಸ್‌ಗಳು ಸಿಂದಗಿ ಮತಕ್ಷೇತ್ರದ ಸಿಂದಗಿ ಆರ್.ಡಿ.ಪಾಟೀಲ & ಪಿ.ಬಿ.ಪೋರವಾಲ ಕಾಲೇಜ್‌ಗೆ ತೆರಳಲಿವೆ. ಮುದ್ದೇಬಿಹಾಳ ಮತಕ್ಷೇತ್ರಕ್ಕೆ ಮುದ್ದೇಬಿಹಾಳ ಶಿರಸ್ತೇದಾರರಾದ ಎಂ.ಎ.ಬಾಗೇವಾಡಿ (೯೦೧೯೦೯೨೪೪೮) ಅವರನ್ನು
ಈ ಬಸ್ ನಿಡಗುಂದಿ ತಹಶೀಲ್ದಾರ್ ಕಚೇರಿಯಿಂದ ವಿ.ಬಿ.ದರಬಾರ ಪದವಿಪೂರ್ವ ಮತ್ತು ಪ್ರೌಢಶಾಲೆ ವಿಜಯಪುರ ಮೂಲಕ ಬಬಲೇಶ್ವರದ ಶ್ರೀ ಶಾಂತವೀರ ಪದವಿಪೂರ್ವ ಕಾಲೇಜ್, ನಂತರ ಬಬಲೇಶ್ವರದಿಂದ ವಿ.ಬಿ.ದರಬಾರ ಪದವಿಪೂರ್ವ ಮತ್ತು ಪ್ರೌಢಶಾಲೆ ವಿಜಯಪುರ ಮೂಲಕ ನಿಡಗುಂದಿ ತಹಶೀಲ್ದಾರ ಕಚೇರಿಗೆ ತೆರಳಲಿದೆ. ಪ್ರ.ಕಂದಾಯ ನಿರೀಕ್ಷಕರಾದ ಸಲೀಮ ಯಲಗೋಡ (ಮೊ:೯೯೮೦೫೨೨೮೪೨) ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.
೨೯-ಬಬಲೇಶ್ವರ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಬಲೇಶ್ವರದ ಶ್ರೀ ಶಾಂತವೀರ ಪದವಿಪೂರ್ವ ಕಾಲೇಜ್‌ದಿಂದ ಅಂದು ಬೆಳಿಗ್ಗೆ ೭ ರಿಂದ ೮ ಗಂಟೆಯವರೆಗೆ ೦೧ ಬಸ್ ಮುದ್ದೇಬಿಹಾಳದ ಎಂ.ಜಿ.ಇ.ಸಿ.ಕಾಲೇಜ್‌ಗೆ, ೦೨ ಬಸ್‌ಗಳು ದೇವರಹಿಪ್ಪರಗಿಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಇಂಗ್ಲೀಷ್ ಮಿಡಿಯಂ ಹೈಸ್ಕೂಲ್‌ಗೆ, ೦೧ ಬಸ್ ಬಸವನಬಾಗೇವಾಡಿ ಬಸವೇಶ್ವರ ಪಿಯು ಕಾಲೇಜ್‌ಗೆ, ೦೧ ಬಸ್ ವಿಜಯಪುರದ ವಿ.ಬಿ.ದರಬಾರ ಪದವಿಪೂರ್ವ ಮತ್ತು ಪ್ರೌಢಶಾಲೆಗೆ, ೦೨ ಬಸ್‌ಗಳು ನಾಗಠಾಣ ಮತಕ್ಷೇತ್ರದ ಪಿಡಿಜೆ ಪದವಿಪೂರ್ವ ಮತ್ತು ಪ್ರೌಢಶಾಲೆಗೆ, ೦೨ ಬಸ್‌ಗಳೂ ಇಂಡಿ ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಹಾಗೂ ೦೧ ಬಸ್ ಸಿಂದಗಿ ಆರ್.ಡಿ.ಪಾಟೀಲ & ಪಿ.ಬಿ.ಪೋರವಾಲ ಕಾಲೇಜ್‌ಗೆ ತೆರಳಲಿವೆ. ಪ್ರಥಮ ದರ್ಜೆ ಸಹಾಯಕರಾದ ಸಾಗರ (ಮೊ:೯೮೪೪೦೭೩೨೩೧) ಅವರನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ.
ತಿಕೋಟಾ ತಹಶೀಲ್ದಾರ ಕಚೇರಿಯಿಂದ ಅಂದು ಬೆಳಿಗ್ಗೆ ೬ ಗಂಟೆಗೆ ೦೧ ಬಸ್ ವಿಜಯಪುರದ ವಿ.ಬಿ.ದರಬಾರ ಪದವಿಪೂರ್ವ ಮತ್ತು ಪ್ರೌಢಶಾಲೆ ಮೂಲಕ ಮುದ್ದೇಬಿಹಾಳದ ಎಂ.ಜಿ.ಇ.ಸಿ.ಕಾಲೇಜ್‌ಗೆ ನಂತರ ಅಲ್ಲಿಂದ ವ್ಹಾಯಾ ವಿಜಯಪುರ ದರಬಾರ ಕಾಲೇಜ್ ಮೂಲಕ ತಿಕೋಟಾಗೆ ತೆರಳಲಿದೆ. ನೋಡಲ್ ಅಧಿಕಾರಿಯನ್ನಾಗಿ ಎಸ್.ಎಲ್.ಪತ್ತಾರ (ಮೊ:೮೧೨೩೬೯೯೧೮೫) ಅವರನ್ನು ನಿಯೋಜಿಸಲಾಗಿದೆ.
೩೦-ವಿಜಯಪುರ ಹಾಗೂ ೩೧-ನಾಗಠಾಣ ವಿಧಾನಸಭಾ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿಜಯಪುರದ ವಿ.ಬಿ.ದರಬಾರ ಪದವಿಪೂರ್ವ ಮತ್ತು ಪ್ರೌಢಶಾಲೆಯಿಂದ ಬೆಳಿಗ್ಗೆ ೭ ಗಂಟೆಯಿಂದ ೮ ಗಂಟೆಯವರೆಗೆ ೦೬ ಬಸ್‌ಗಳು ಮುದ್ದೇಬಿಹಾಳದ ಎಂ.ಜಿ.ಇ.ಸಿ.ಕಾಲೇಜ್‌ಗೆ, ೦೭ ಬಸ್‌ಗಳು ದೇವರಹಿಪ್ಪರಗಿಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಇಂಗ್ಲೀಷ್ ಮಿಡಿಯಂ ಹೈಸ್ಕೂಲ್‌ಗೆ, ೦೫ ಬಸ್‌ಗಳು ಬಸವನಬಾಗೇವಾಡಿ ಬಸವೇಶ್ವರ ಪಿಯು ಕಾಲೇಜ್‌ಗೆ, ೦೭ ಬಸ್‌ಗಳು ಬಬಲೇಶ್ವರದ ಶ್ರೀ ಶಾಂತವೀರ ಪದವಿಪೂರ್ವ ಕಾಲೇಜ್‌ಗೆ ೦೮ ಬಸ್‌ಗಳು ಇಂಡಿಯ ಸರ್ಕಾರಿ ಆದರ್ಶ ವಿದ್ಯಾಲಯ ಹಾಗೂ ೦೮ ಬಸ್‌ಗಳು ಸಿಂದಗಿ ಆರ್.ಡಿ.ಪಾಟೀಲ & ಪಿ.ಬಿ.ಪೋರವಾಲ ಕಾಲೇಜ್‌ಗೆ ತೆರಳಲಿವೆ. ವಿಜಯಪುರ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಥಮ ದರ್ಜೆ ಸಹಾಯಕ ಎಸ್.ಬಿ.ಗುಮಶೆಟ್ಟಿ (ಮೊ:೮೦೯೫೩೧೨೯೯೯) ಹಾಗೂ ನಾಗಠಾಣ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಉಪ ತಹಶೀಲ್ದಾರ ಗಣೇಶ ಡೊಬಳೆ (ಮೊ:೯೮೯೨೧೭೯೮೫೩) ಇವರನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ.
೩೨-ಇಂಡಿ ವಿಧಾನಸಭಾ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಇಂಡಿಯ ಸರ್ಕಾರಿ ಆದರ್ಶ ವಿದ್ಯಾಲಯದಿಂದ ಅಂದು ಬೆಳಿಗ್ಗೆ ೭ ಗಂಟೆಯಿಂದ ೮ ಗಂಟೆಯವರೆಗೆ ೦೩ ಬಸ್‌ಗಳು ಮುದ್ದೇಬಿಹಾಳದ ಎಂ.ಜಿ.ಇ.ಸಿ.ಕಾಲೇಜ್‌ಗೆ, ೦೩ ಬಸ್‌ಗಳು ದೇವರಹಿಪ್ಪರಗಿಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಇಂಗ್ಲೀಷ್ ಮಿಡಿಯಂ ಹೈಸ್ಕೂಲ್‌ಗೆ, ೦೩ ಬಸ್‌ಗಳು ಬಸವನಬಾಗೇವಾಡಿ ಬಸವೇಶ್ವರ ಪಿಯು ಕಾಲೇಜ್‌ಗೆ, ೦೨ ಬಸ್‌ಗಳು ಬಬಲೇಶ್ವರದ ಶ್ರೀ ಶಾಂತವೀರ ಪದವಿಪೂರ್ವ ಕಾಲೇಜ್‌ಗೆ, ೦೨ ಬಸ್‌ಗಳು ವಿಜಯಪುರದ ವಿ.ಬಿ.ದರಬಾರ ಪದವಿಪೂರ್ವ ಮತ್ತು ಪ್ರೌಢಶಾಲೆಗೆ, ೦೪ ಬಸ್‌ಗಳು ನಾಗಠಾಣ ಮತಕ್ಷೇತ್ರದ ಪಿಡಿಜೆ ಪದವಿಪೂರ್ವ ಮತ್ತು ಪ್ರೌಢಶಾಲೆಗೆ ಹಾಗೂ ೦೪ ಬಸ್‌ಗಳು ಸಿಂದಗಿ ಆರ್.ಡಿ.ಪಾಟೀಲ & ಪಿ.ಬಿ.ಪೋರವಾಲ ಕಾಲೇಜ್‌ಗೆ ತೆರಳಲಿವೆ. ಇಂಡಿ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಿಟಿ ಸರ್ವೇಯರ್ ಎಸ್.ಕೆ.ರಾಠೋಡ (ಮೊ:೮೦೫೦೩೫೦೪೯೨) ಅವರನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ.
ಚಡಚಣ ತಹಶೀಲ್ದಾರ ಕಚೇರಿಯಿಂದ ಅಂದು ಬೆಳಿಗ್ಗೆ ೬ ಗಂಟೆಗೆ ೦೧ ಬಸ್ ಚಡಚಣ ತಹಶಿಲ್ದಾರ್ ಕಚೇರಿ ಮೂಲಕ ವ್ಹಾಯಾ ವಿಜಯಪುರ ದರಬಾರ ಕಾಲೇಜ್ ಮೂಲಕ ಬಸವನ ಬಾಗೇವಾಡಿಯ ಬಸವೇಶ್ವರ ಪಿಯು ಕಾಲೇಜಿಗೆ ತೆರಳಲಿದೆ. ನೋಡಲ್ ಅಧಿಕಾರಿಯನ್ನಾಗಿ ಕಂದಾಯ ನಿರೀಕ್ಷಕ ಪಿ.ಜೆ.ಕೊಡಹೊನ್ನ (ಮೊ:೯೯೦೦೧೩೬೨೨೯) ಅವರನ್ನು ನಿಯೋಜಿಸಲಾಗಿದೆ.
೩೩-ಸಿಂದಗಿ ವಿಧಾನಸಭಾ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಿಂದಗಿಯ ಆರ್.ಡಿ.ಪಾಟೀಲ & ಪಿ.ಬಿ.ಪೋರವಾಲ ಕಾಲೇಜ್‌ದಿಂದ ಅಂದು ಬೆಳಿಗ್ಗೆ ೭ ಗಂಟೆಯಿಂದ ೮ ಗಂಟೆಯವರೆಗೆ ೦೨ ಬಸ್‌ಗಳು ಮುದ್ದೇಬಿಹಾಳದ ಎಂ.ಜಿ.ಇ.ಸಿ.ಕಾಲೇಜ್‌ಗೆ, ೦೨ ಬಸ್‌ಗಳು ದೇವರಹಿಪ್ಪರಗಿಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಇಂಗ್ಲೀಷ್ ಮಿಡಿಯಂ ಹೈಸ್ಕೂಲ್‌ಗೆ, ೦೨ ಬಸ್‌ಗಳು ಬಸವನಬಾಗೇವಾಡಿ ಬಸವೇಶ್ವರ ಪಿಯು ಕಾಲೇಜ್‌ಗೆ, ೦೧ ಬಸ್ ಬಬಲೇಶ್ವರದ ಶ್ರೀ ಶಾಂತವೀರ ಪದವಿಪೂರ್ವ ಕಾಲೇಜ್‌ಗೆ, ೦೨ ಬಸ್‌ಗಳು ವಿಜಯಪುರದ ವಿ.ಬಿ.ದರಬಾರ ಪದವಿಪೂರ್ವ ಮತ್ತು ಪ್ರೌಢಶಾಲೆಗೆ, ೦೩ ಬಸ್‌ಗಳು ಇಂಡಿ ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ತೆರಳಲಿವೆ. ಸಿಂದಗಿ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಶಿರಸ್ತೇದಾರರಾದ ರೂಡಗಿ (ಮೊ೯೯೭೨೪೩೫೨೧೮) ಅವರನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ.
ಆಲಮೇಲ ತಹಶೀಲ್ದಾರ ಕಚೇರಿಯಿಂದ ಅಂದು ಬೆಳಿಗ್ಗೆ ೬ ಗಂಟೆಗೆ ೦೧ ಬಸ್ ವಿಜಯಪುರದ ವಿ.ಬಿ.ದರಬಾರ ಪದವಿಪೂರ್ವ ಮತ್ತು ಪ್ರೌಢಶಾಲೆ ಮೂಲಕ ಬಬಲೇಶ್ವರದ ಶ್ರೀ ಶಾಂತವೀರ ಪದವಿಪೂರ್ವ ಕಾಲೇಜ್‌ಗೆ ನಂತರ ಅಲ್ಲಿಂದ ವ್ಹಾಯಾ ವಿಜಯಪುರ ದರಬಾರ ಕಾಲೇಜ್ ಮೂಲಕ ಆಲಮೇಲಕ್ಕೆ ತೆರಳಲಿದೆ. ನೋಡಲ್ ಅಧಿಕಾರಿಯನ್ನಾಗಿ ಕಂದಾಯ ನಿರೀಕ್ಷಕ ಎಂ.ಎಅತ್ತಾರ (ಮೊ:೯೯೮೬೯೯೬೬೭೪) ಅವರನ್ನು ನಿಯೋಜಿಸಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ
    In (ರಾಜ್ಯ ) ಜಿಲ್ಲೆ
  • ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಕರಡಕಲ್ ಗ್ರಾಪಂ ಅಧ್ಯಕ್ಷರಾಗಿ ದೇವಿಂದ್ರಪ್ಪ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗಣಿತ ಜೀವನದ ಅವಿಭಾಜ್ಯ ಅಂಗ :ಶಿಕ್ಷಕ ಸಂಗನಬಸವ
    In (ರಾಜ್ಯ ) ಜಿಲ್ಲೆ
  • ವಿವಾದಗಳಿಗೆ ಸಂಧಾನದ ಮಾರ್ಗ: ಜ೨ ರಿಂದ ಮಧ್ಯಸ್ಥಿಕೆ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಮನೆಯಿಂದಲೇ ಇ-ಖಾತಾ ಪಡೆವ ಕುರಿತು ಜಾಗೃತಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರು ಸಮರ್ಪಕ ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಜನಸಂಪರ್ಕ ಸಭೆಗೆ ಬರದಂತೆ ಕಾರ್ಯನಿರ್ವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.