Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ಆರೋಗ್ಯ»ರೋಗ ಮತ್ತು ಭಯ
ಆರೋಗ್ಯ

ರೋಗ ಮತ್ತು ಭಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಂತೋಷ್ ರಾವ್ ಪೆರ್ಮುಡ,ಪೆರ್ಮುಡ ಮನೆ, ಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ

ಒಂದು ತಂಪಾದ ಸಂಜೆಯ ವೇಳೆಯಲ್ಲಿ ಭಗವಂತ ಮತ್ತು ರೋಗ ಈ ಇಬ್ಬರೂ ಪರಸ್ಪರ ಉಭಯ ಕುಶಲೋಪರಿಗಳನ್ನು ವಿಚಾರಿಸಿಕೊಳ್ಳುತ್ತಿದ್ದರು. ಜನರು ಭಗವಂತನನ್ನು ಪ್ರಾರ್ಥಿಸಿದರೆ, ರೋಗವನ್ನು ಜನರು ತಮ್ಮಿಂದ ಬಹಳ ದೂರವಿಡುತ್ತಿದ್ದರು. ಹೀಗೆ ಇಬ್ಬರೂ ಮಾತನಾಡುತ್ತಿರುವಾಗ ಪರಸ್ಪರ ತಮ್ಮ ಕೆಲಸಗಳ ಕುರಿತು ಚರ್ಚಿಸುತ್ತಾ ಭಗವಂತ ಹೇಳುತ್ತಾನೆ, ನಾನು ಈ ಪ್ರಪಂಚದ ಎಲ್ಲಾ ಜೀವರಾಶಿಗಳನ್ನು ಕಾಪಾಡುತ್ತೇನೆ ಎಂದು. ಆಗ ರೋಗವು, ನಾನು ಭೀಕರ ರೋಗವನ್ನು ಪ್ರಪಂಚದ ಎಲ್ಲಾ ಕಡೆಗೂ ಮತ್ತು ಎಲ್ಲರಿಗೂ ಹರಡುತ್ತೇನೆ ಎಂದು ಹೇಳಿತು. ಹೀಗೆ ಮಾತನಾಡುತ್ತಾ ರೋಗವು ನಾನು ಒಂದು ತಿಂಗಳಲ್ಲಿ ಸುಮಾರು ಐನೂರು ಜನಕ್ಕೆ ರೋಗವನ್ನು ಹರಡಿ ಅವರನ್ನು ಸಾಯಿಸುತ್ತೇನೆ ಎಂದು ಭಗವಂತನಿಗೆ ಹೇಳಿತು. ಅಲ್ಲಿಗೆ ರೋಗ ಮತ್ತು ಭಗವಂತರ ಮಾತುಕತೆಗಳು ಮುಗಿದು, ಇಬ್ಬರೂ ತಮ್ಮ ತಮ್ಮ ಕೆಲಸದ ನಿಮಿತ್ತ ಅಲ್ಲಿಂದ ಹೊರಡುತ್ತಾರೆ.
ಸುಮಾರು ಒಂದೆರಡು ತಿಂಗಳು ಕಳೆದ ನಂತರ ಮತ್ತೆ ಭಗವಂತ ಮತ್ತು ರೋಗ ಇಬ್ಬರೂ ಅದೇ ಸ್ಥಳದಲ್ಲಿ ಪರಸ್ಪರ ಭೇಟಿಯಾಗುತ್ತಾರೆ. ಆಗ ಭಗವಂತನು, ಕಳೆದ ಬಾರಿ ನಾವಿಬ್ಬರು ಚರ್ಚಿಸಿದಾಗ ನೀನು ಒಂದು ತಿಂಗಳಲ್ಲಿ ಒಟ್ಟು ಐನೂರು ಮಂದಿಗೆ ರೋಗವನ್ನು ಹರಡಿ ಸಾಯಿಸುತ್ತೇನೆ ಎಂದು ತಿಳಿಸಿದ್ದೆ. ಆದರೆ ಈಗ ಸುಮಾರು ಐದು ಸಾವಿರಕ್ಕೂ ಹೆಚ್ಚು ಜನರು ಸತ್ತಿದ್ದಾರೆ. ಏಕೆ ನೀನು ನಿನ್ನ ಮಾತನ್ನು ತಪ್ಪಿದೆ? ಎಂದು ರೋಗದಲ್ಲಿ ಕೇಳುತ್ತಾನೆ. ಆಗ ರೋಗವು ನಗುತ್ತಾ, ನಾನು ನಿನಗೆ ಕೊಟ್ಟ ಮಾತನ್ನು ಎಲ್ಲೂ ತಪ್ಪಿಲ್ಲ, ನಾನು ನಿನಗೆ ತಿಳಿಸಿದ್ದಂತೆ ಒಟ್ಟು ಐನೂರು ಮಂದಿಗಷ್ಟೇ ರೋಗವನ್ನು ಹರಡಿದ್ದೇನೆ. ಆದರೆ ಉಳಿದ ನಾಲ್ಕೂವರೆ ಸಾವಿರ ಮಂದಿ ರೋಗದ ಭಯದಿಂದಲೇ ತಮ್ಮ ಪ್ರಾಣವನ್ನು ಬಿಟ್ಟಿದ್ದಾರೆ, ಅದಕ್ಕೆ ನಾನೇನು ಮಾಡಲಿ ಎಂದು ಭಗವಂತನಿಗೆ ಹೇಳಿತು.
ಸಮಾಜದಲ್ಲಿ ಯಾವುದೇ ಒಂದು ಸಮಸ್ಯೆಯಿಂದ ಕಡಿಮೆ ಮಂದಿ ಹಾನಿಗೆ ಒಳಗಾದರೆ ಭಯದಿಂದ ಹಾನಿಗೆ ಒಳಗಾಗುವವರ ಸಂಖ್ಯೆಯು ಅದರ ದುಪಟ್ಟಿರುತ್ತದೆ. ಯಾರು ಸಮಸ್ಯೆಯ ವಿರುದ್ದ ಸೆಟೆದು ನಿಂತು ಹೋರಾಡುತ್ತಾರೋ ಅವರಿಗೆ ಬದುಕಿನ ಹಾದಿಯು ಗೋಚರಿಸುತ್ತದೆ. ಸಮಸ್ಯೆಗೆ ಭಯಪಟ್ಟು ಕುಳಿತವ ಎಲ್ಲರಿಗಿಂತ ಮೊದಲೇ ಸಮಸ್ಯೆಯ ಸುಳಿಗೆ ಸಿಲುಕಿ ನರಳಾಡಿ ಬದುಕನ್ನು ಅಂತ್ಯ ಮಾಡಿಕೊಳ್ಳುತ್ತಾನೆ. ‘ಧೈರ್ಯಂ ಸರ್ವತ್ರ ಸಾಧನಂ’. ಎಂಬ ಗಾದೆ ಮಾತಿನಂತೆ ಧೈರ್ಯವಿರುವಾತ ಎಂತಹ ಸಮಸ್ಯೆಯನ್ನೂ ಧೈರ್ಯ ಕೆಡದೇ ಎದುರಿಸಿ ಗೆದ್ದು, ಭಯಕ್ಕೇ ಸವಾಲಾಗಿ ಬೆಳೆಯುತ್ತಾನೆ.


ಸಂತೋಷ್ ರಾವ್ ಪೆರ್ಮುಡ,
ಪೆರ್ಮುಡ ಮನೆ, ಪಟ್ರಮೆ ಗ್ರಾಮ ಮತ್ತು ಅಂಚೆ
ಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ :ಎಸಿ ಅನುರಾಧ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ವೈಜ್ಞಾನಿಕ ಮನೋಭಾವದ ಕೊರತೆಯಿಂದ ಮೌಢ್ಯಗಳ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಆಗ್ರಹಿಸಿ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಕೆ.ಎಸ್.ಕೋರಿ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.