Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 17,2026

ಆಂಗ್ಲರನ್ನು ಸೋಲಿಸಿದ ಮೊದಲ ರಾಣಿ ಕಿತ್ತೂರು ಚೆನ್ನಮ್ಮ

ಅಂತರಾಷ್ಟ್ರೀಯ ಕ್ರೀಡೆಯಾಗಿ ಬೆಳೆದ ಕುಸ್ತಿ :ಉಮಾಶ್ರೀ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಮ್ಮ ನಡೆ ಮತಗಟ್ಟೆ ಕಡೆ: ಸ್ವೀಪ್ ಧ್ವಜಾರೋಹಣ
(ರಾಜ್ಯ ) ಜಿಲ್ಲೆ

ನಮ್ಮ ನಡೆ ಮತಗಟ್ಟೆ ಕಡೆ: ಸ್ವೀಪ್ ಧ್ವಜಾರೋಹಣ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದ ಶಾಸಕರ ಮಾದರಿ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಹೆಣ್ಣುಮಕ್ಕಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಸ್ವೀಪ್ ಸಮಿತಿ, ತಾಲೂಕಾಡಳಿತ, ತಾಲೂಕು ಪಂಚಾಯತ ಹಾಗೂ ಪುರಸಭೆ ಕಾರ್ಯಾಲಯದ ಸಹಯೋಗದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆಯಂಗವಾಗಿ ನಮ್ಮ ನಡೆ ಮತಗಟ್ಟೆ ಕಡೆ ಎಂಬ ಅಭಿಯಾನದಂಗವಾಗಿ ಸ್ವೀಪ್ ಧ್ವಜಾರೋಹಣ, ಪ್ರತಿಜ್ಞಾ ವಿಧಿ ಬೋಧನೆ, ನಮ್ಮ ನಡೆ ಮತಗಟ್ಟೆ ಸ್ವಚ್ಛತೆ ಕಡೆಗೆ ಕಾರ್ಯಕ್ರಮ ಭಾನುವಾರ ಜರುಗಿತು.
ಸ್ವೀಪ್ ಧ್ವಜಾರೋಹಣವನ್ನು ಸಹಾಯಕ ಚುನಾವಣಾಧಿಕಾರಿ ಗಂಗಪ್ಪ ಎಂ. ನೆರವೇರಿಸಿ ಮಾತನಾಡಿದ ಅವರು, ಮೇ.೭ ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಮತದಾನದ ಜಾಗೃತಿಯ ಕುರಿತು ಸ್ವೀಪ್ ಸಮಿತಿಯಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ. ಮತದಾರರು ತಪ್ಪದೇ ಮತದಾನ ಮಾಡುವ ಮೂಲಕ ಮತದಾನ ಮಾಡುವ ಪ್ರಜಾಪ್ರಭುತ್ವವನ್ನು ಗಟ್ಟಿಗೊಳ್ಳಿಸುವ ಕಾರ್ಯದಲ್ಲಿ ಪಾತ್ರವಹಿಸಬೇಕು. ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ೨೩೦ ಮತಗಟ್ಟೆಗಳನ್ನು ೧೨೨ ಸ್ಥಳಗಳಲ್ಲಿವೆ. ಎಲ್ಲ ಮತಗಟ್ಟೆಗಳಲ್ಲಿ ಸ್ವೀಪ್ ಧ್ವಜಾರೋಹಣ ಆಯಾ ಭಾಗದ ಮುಖ್ಯಸ್ಥರಿಂದ ನೆರವೇರುವ ಮೂಲಕ ಮತದಾನದ ಜಾಗೃತಿ ಮೂಡಿಸಲಾಗುತ್ತಿದೆ. ಎಲ್ಲ ಮತದಾರರು ತಮ್ಮ ನೆರೆಹೊರೆಯವರಿಗೂ ಮತದಾನ ಕುರಿತು ಹೇಳಿ ವಿಧಾನಸಭೆ ಚುನಾವಣೆಯಲ್ಲಿ ನಡೆದ ಮತದಾನಕ್ಕಿಂತಲೂ ಹೆಚ್ಚಿನ ಪ್ರಮಾಣ ಮತದಾನ ಆಗಬೇಕಾದರೆ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕೆಂದರು.
ತಾಲೂಕು ಪಂಚಾಯಿತಿ ಪ್ರಭಾರಿ ಇಓ, ತಾಲೂಕು ಸ್ಪೀಪ್ ಸಮಿತಿ ಅಧ್ಯಕ್ಷ ಪ್ರಕಾಶ ದೇಸಾಯಿ ಮಾತನಾಡಿದರು.
ಪುರಸಭೆ ಆರೋಗ್ಯ ನಿರೀಕ್ಷಕ ಮಹೇಶ ಹಿರೇಮಠ ಪ್ರತಿಜ್ಞಾ ವಿಧಿ ಬೋಧಿಸಿದರು.
ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಸ್ವಾಗತಿಸಿ, ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಬಸವನಬಾಗೇವಾಡಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ, ಕೊಲ್ಹಾರ ತಹಸೀಲ್ದಾರ ಎಸ್.ಎಸ್.ನಾಯಕಲಮಠ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕಾಧಿಕಾರಿ ಸಿ.ಜಿ.ಬಿರಾದಾರ, ಎಂಪಿಎಸ್ ಶಾಲೆಯ ಮುಖ್ಯಗುರು ಆರ್.ಡಿ.ಕಾಳಗಿ, ಆರೋಗ್ಯ ಇಲಾಖೆಯ ರಾಜಶೇಖರ ಚಿಂಚೋಳಿ, ಶಿಕ್ಷಣ ಇಲಾಖೆಯ ಎಂ.ವ್ಹಿ.ಗಬ್ಬೂರ, ತಾಪಂ ಇಲಾಖೆಯ ದೇವೇಂದ್ರ ಚೌರಿ, ಘೋರ್ಪಡೆ, ಮಡಿವಾಳಪ್ಪ ಬಿರಾದಾರ, ಪುರಸಭೆ ಸಿಬ್ಬಂದಿ, ಪೌರಕಾರ್ಮಿಕರು ಇತರರು ಇದ್ದರು.
ಮತದಾರರಿಗೆ ಜಾಗೃತಿ ಮೂಡಿಸಲು ಈ ಜಾಗೃತಿ ಧ್ವಜಾರೋಹಣ ಹಮ್ಮಿಕೊಂಡಿದ್ದರೂ ಯಾವುದೇ ಒಬ್ಬ ಮತದಾರ ಕಂಡುಬಾರದೇ ಕೇವಲ ಅಧಿಕಾರಿಗಳಿಗೆ, ಪುರಸಭೆ ಸಿಬ್ಬಂದಿಗಳಿಗೆ ಸೀಮಿತವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು. ಶಾಲಾ ಆವರಣ ಸ್ವಚ್ಛತೆಯಿದ್ದರೂ ಅಧಿಕಾರಿಗಳು ಕೈಗೆ ಕೈಗವಸು, ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕಸಬಾರಗಿ ಹಿಡಿದು ಕಸಗೂಡಿಸುವಂತೆ ಮಾಡಿ ನಮ್ಮ ನಡೆ ಮತಗಟ್ಟೆ ಸ್ವಚ್ಛತೆ ಕಡೆಗೆ ಅಭಿಯಾನಕ್ಕೆ ಪೋಟೋ ತೆಗೆಸಿಕೊಂಡ ಪ್ರಸಂಗ ನಡೆಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 17,2026

ಆಂಗ್ಲರನ್ನು ಸೋಲಿಸಿದ ಮೊದಲ ರಾಣಿ ಕಿತ್ತೂರು ಚೆನ್ನಮ್ಮ

ಅಂತರಾಷ್ಟ್ರೀಯ ಕ್ರೀಡೆಯಾಗಿ ಬೆಳೆದ ಕುಸ್ತಿ :ಉಮಾಶ್ರೀ

ವಿಜಯಪುರ ಜಿಲ್ಲಾ ಸಹಕಾರ ಯುನಿಯನ್ ವಾರ್ಷಿಕ ಮಹಾಸಭೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 17,2026
    In ದಿನಪತ್ರಿಕೆ
  • ಆಂಗ್ಲರನ್ನು ಸೋಲಿಸಿದ ಮೊದಲ ರಾಣಿ ಕಿತ್ತೂರು ಚೆನ್ನಮ್ಮ
    In (ರಾಜ್ಯ ) ಜಿಲ್ಲೆ
  • ಅಂತರಾಷ್ಟ್ರೀಯ ಕ್ರೀಡೆಯಾಗಿ ಬೆಳೆದ ಕುಸ್ತಿ :ಉಮಾಶ್ರೀ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸಹಕಾರ ಯುನಿಯನ್ ವಾರ್ಷಿಕ ಮಹಾಸಭೆ
    In (ರಾಜ್ಯ ) ಜಿಲ್ಲೆ
  • ದೇಶಿ ಕ್ರೀಡೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಅಗತ್ಯವಿದೆ
    In (ರಾಜ್ಯ ) ಜಿಲ್ಲೆ
  • ಸಾಮಾನ್ಯ ಪ್ರಜೆಗೂ ಅಧಿಕಾರ ನೀಡಿದ್ದು ಸಂವಿಧಾನ
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್ ಗೆ ಜಾಗತಿಕ ಮನ್ನಣೆ
    In (ರಾಜ್ಯ ) ಜಿಲ್ಲೆ
  • ಸೇನಾಧಿಕಾರಿಯಾಗಲು ಸತತ ಅಧ್ಯಯನ ಮತ್ತು ಪರಿಶ್ರಮ ಅಗತ್ಯ
    In (ರಾಜ್ಯ ) ಜಿಲ್ಲೆ
  • ರಾಣಿ ಚನ್ನಮ್ಮಳ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಬೆಳಗಾವಿ ಮಾಹಿತಿ ಆಯುಕ್ತರಿಂದ ದಂಡಕ್ಕೆ ಆದೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.