Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉಕ ಜ್ಞಾನದಾಹ ತೀರಿಸಿದ ನಾಯಕ ಬಿ.ಎಂ.ಪಾಟೀಲ

ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!

ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೇಂದ್ರ ಬಿಜೆಪಿ ಸರ್ಕಾರದಿಂದ ಬಡವರ ಲೂಟಿ :ತಾರನಾಳ
(ರಾಜ್ಯ ) ಜಿಲ್ಲೆ

ಕೇಂದ್ರ ಬಿಜೆಪಿ ಸರ್ಕಾರದಿಂದ ಬಡವರ ಲೂಟಿ :ತಾರನಾಳ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಕೇಂದ್ರ ಬಿಜೆಪಿ ಸರ್ಕಾರ ದಿನಬಳಕೆಯ ಎಲ್ಲ ವಸ್ತುಗಳ ಮೇಲೆ ಜಿಎಸ್‌ಟಿ ಹಾಕಿ ಬಡವರನ್ನು ಲೂಟಿ ಹೊಡೆಯುತ್ತಿದೆ ಎಂದು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗುರು ತಾರನಾಳ ಆರೋಪಿಸಿದರು.
ತಾಲೂಕಿನ ಬಳಬಟ್ಟಿ ಗ್ರಾಮದಲ್ಲಿ ಲೋಕಸಭಾ ಚುನಾವಣೆಯ ವಿಜಯಪುರ ಕಾಂಗ್ರೇಸ್ ಅಭ್ಯರ್ಥಿ ರಾಜು ಆಲಗೂರ ಪರವಾಗಿ ಪ್ರಚಾರ ನಡೆಸಿ ಅವರು ಮಾತನಾಡಿದರು.
ಜನಸಾಮಾನ್ಯರ ಬದುಕಿನ ಮೇಲೆ ಜಿಎಸ್‌ಟಿ ಪರಿಣಾಮ ಬೀರಿದೆ. ದಿನಬಳಕೆಯ ವಸ್ತುಗಳು ಗಗನಕ್ಕೇರಿವೆ. ಜೀರಿಗೆ, ಅಡುಗೆ ಎಣ್ಣೆ ಸೇರಿದಂತೆ ಎಲ್ಲ ಪದಾರ್ಥಗಳು ಕೈಗೆಟುಗದಂತಾಗಿವೆ. ಬಡವರ ಪರವಾಗಿ ಬಿಜೆಪಿ ಸರ್ಕಾರ ಯಾವ ಯೋಜನೆಗಳನ್ನೂ ಜಾರಿಗೊಳಿಸಿಲ್ಲ. ಬದಲಾಗಿ ಅವರ ದುಡಿಮೆಯಲ್ಲಿ ದಿನಂಪ್ರತಿ ಜಿಎಸ್‌ಟಿ ನೆಪದಲ್ಲಿ ಲೂಟಿ ಹೊಡೆಯುತ್ತಿದೆ. ಈ ಬಾರಿ ಪ್ರತಿಯೊಬ್ಬರು ಕಾಂಗ್ರೇಸ್ ಗೆ ಮತ ನೀಡಿ ಪ್ರಚಂಡ ಬಹುಮತದಿಂದ ರಾಜು ಆಲಗೂರ ರನ್ನು ಆರಿಸಿ ತರಬೇಕು ಎಂದರು.
ಈ ವೇಳೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಯ ತಾಲೂಕು ಅದ್ಯಕ್ಷ ಶಿವಶಂಕರಗೌಡ ಹಿರೇಗೌಡರ ಪ್ರಮುಖರಾದ ವಾಯ್.ಎಚ್.ವಿಜಯಕರ, ಸುಜಾತಾ ಸಿಂದೆ, ಲಕ್ಷ್ಮಣ ಚವ್ಹಾಣ, ಬುಡ್ಡಾಸಾ ಚಪ್ಪರಬಂದ, ಶಾಮ್ ಪಾತ್ರದ, ಮುತ್ತಣ್ಣ ಮುತ್ತಣ್ಣವರ, ಹಣಮಂತ ಕುರಿ, ತಿಪಣ್ಣ ಹುಗ್ಗಿ, ಯಮನಪ್ಪ ಪುಜಾರಿ, ಬಸವರಾಜ ಚಿನಿವಾರ, ಗುರು ಸರೂರ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸಂಗು ಚಲವಾದಿ ಸೇರಿದಂತೆ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉಕ ಜ್ಞಾನದಾಹ ತೀರಿಸಿದ ನಾಯಕ ಬಿ.ಎಂ.ಪಾಟೀಲ

ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!

ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ

ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉಕ ಜ್ಞಾನದಾಹ ತೀರಿಸಿದ ನಾಯಕ ಬಿ.ಎಂ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!
    In (ರಾಜ್ಯ ) ಜಿಲ್ಲೆ
  • ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ, ಮಾನವೀಯ ಮೌಲ್ಯಗಳು ಒಂದಾದಾಗ ಸಮಗ್ರ ಅಭಿವೃದ್ಧಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ನಮ್ಮ ಬೆಳೆಗಳಿಗೆ ನೀರು ಕೊಡದೆ ತೆಲಂಗಾಣಕ್ಕೆ ನೀರು ಹರಿಕೆ
    In (ರಾಜ್ಯ ) ಜಿಲ್ಲೆ
  • ಕೈಗಾರಿಕಾ ವಲಯದಲ್ಲಿ ಭೂಮಿ, ಹಣ, ವಿದ್ಯುತ್ ಇದ್ದರೆ ಯಶಸ್ಸು ಸಾಧ್ಯ
    In (ರಾಜ್ಯ ) ಜಿಲ್ಲೆ
  • ಗುಣಮಟ್ಟದ ಕಾಮಗಾರಿ ಕೈಗೆತ್ತಿಕೊಳ್ಳಿ :ಸಚಿವ ಎಂ.ಬಿ. ಪಾಟೀಲ
    In (ರಾಜ್ಯ ) ಜಿಲ್ಲೆ
  • ಜು. ೨೯ರಂದು ಹಡಪದ ಅಪ್ಪಣ್ಣ ಜಯಂತಿ
    In (ರಾಜ್ಯ ) ಜಿಲ್ಲೆ
  • ೧೭,೩೮,೫೮೭ ಗಣತಿ ನಮೂನೆ ಗಣಕೀಕರಣ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.