ವಿಜಯಪುರ: ಅಕ್ರಮವಾಗಿ ಲಾರಿಯಲ್ಲಿ ಅಫೀಮ್ ಹಾಗೂ ಗಾಂಜಾ ಸಾಗಾಟ ವೇಳೆ ಪೊಲೀಸರು ದಾಳಿಗೈದು ಲಾರಿ ಸಮೇತ ಆರೋಪಿಯನ್ನು ಬಂಧಿಸಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಶಿರಾಡೋಣ ಗ್ರಾಮದಲ್ಲಿ ನಡೆದಿದೆ.
ದೆಹಲಿಯ ಮೂಲದ ಬಶೀರ್ ಅಹ್ಮದ್ ಬಂಧಿತ ಆರೋಪಿ. ಇನ್ನು ಬಂಧಿತ ಆರೋಪಿಯಿಂದ 10 ಕೆಜಿ ಗಾಂಜಾ, 30 ಕೆಜಿ ಅಫೀಮ್,ಒಂದು ಲಾರಿ ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯಪುರ ಅಬಕಾರಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

