Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 17,2026

ಆಂಗ್ಲರನ್ನು ಸೋಲಿಸಿದ ಮೊದಲ ರಾಣಿ ಕಿತ್ತೂರು ಚೆನ್ನಮ್ಮ

ಅಂತರಾಷ್ಟ್ರೀಯ ಕ್ರೀಡೆಯಾಗಿ ಬೆಳೆದ ಕುಸ್ತಿ :ಉಮಾಶ್ರೀ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನದಿಯಲ್ಲಿ ಬಿದ್ದು ಬಾಲಕ ಸಾವು
(ರಾಜ್ಯ ) ಜಿಲ್ಲೆ

ನದಿಯಲ್ಲಿ ಬಿದ್ದು ಬಾಲಕ ಸಾವು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ಕೃಷ್ಣಾ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಬಾಲಕನೋರ್ವ ಕೃಷ್ಣೆಯ ಪಾಲಾದ ಘಟನೆ ಸೋಮವಾರ ತಾಲ್ಲೂಕಿನ ಯಲಗೂರ ಗ್ರಾಮದ ಜಾಕವೆಲ್ ಬಳಿ ಜರುಗಿದೆ.
ಮೃತ ಯುವಕ ಬಸವನಬಾಗೇವಾಡಿ ತಾಲ್ಲೂಕಿನ ಹಂಗರಗಿ ಗ್ರಾಮದ ವೆಂಕಟೇಶ ಶರಣಪ್ಪ ಚಲವಾದಿ(೧೫) ಕಳೆದೆರೆಡು ದಿನಗಳಿಂದ ಆಲಮಟ್ಟಿಯ ಜಲಾಶಯದಿಂದ ಕೃಷ್ಣಾ ನದಿ ತಳಪಾತ್ರಕ್ಕೆ ನೀರು ಬಿಡಲಾಗುತ್ತಿದೆ. ಹೀಗಾಗಿ ಯಲಗೂರ ಜಾಕವೆಲ್ ಬಳಿ ನೀರಿನ ಹರಿವು ಇತ್ತು. ನೀರಿನ ಆಳ ಅಗಲದ ಮಾಹಿತಿ ಗೊತ್ತಿಲ್ಲದ್ದ ಬಾಲಕ ನದಿಯಲ್ಲಿ ಮುಳುಗಿದ ಎನ್ನಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ನಿಡಗುಂದಿ ಪೊಲೀಸರು, ಜಲಾಶಯದಿಂದ ನೀರು ಬಿಡುವುದನ್ನು ಕೆಲ ಕಾಲ ಬಂದ್ ಮಾಡಿಸಲಾಯಿತು. ಸ್ಥಳೀಯ ಮೀನುಗಾರರ ಜೊತೆಗೂಡಿ ಅಗ್ನಿಶಾಮಕ ದಳದ ತಂಡದವರು ಸೇರಿ ಶವ ಹುಡುಕಾಟದಲ್ಲಿ ತೊಡಗಿದ್ದರು. ಸಂಜೆಯವರೆಗೂ ಶವ ಪತ್ತೆಯಾಗಲಿಲ್ಲ.
ಶುಕ್ರವಾರ ಮೃತನ ಚಿಕ್ಕಪ್ಪ ಅವರ ಮದುವೆಯಾಗಿದ್ದು, ಅದರ ಬಾಸಿಂಗ್ ಬಿಡಲು ನದಿಗೆ ಬಂದಾಗ ಈ ದುರ್ಘಟನೆ ಜರುಗಿದೆ.
ನದಿ ತೀರದಲ್ಲಿ ಸಂಬಂಧಿಗಳ ರೋಧನ ಮುಗಿಲುಮುಟ್ಟಿತ್ತು. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 17,2026

ಆಂಗ್ಲರನ್ನು ಸೋಲಿಸಿದ ಮೊದಲ ರಾಣಿ ಕಿತ್ತೂರು ಚೆನ್ನಮ್ಮ

ಅಂತರಾಷ್ಟ್ರೀಯ ಕ್ರೀಡೆಯಾಗಿ ಬೆಳೆದ ಕುಸ್ತಿ :ಉಮಾಶ್ರೀ

ವಿಜಯಪುರ ಜಿಲ್ಲಾ ಸಹಕಾರ ಯುನಿಯನ್ ವಾರ್ಷಿಕ ಮಹಾಸಭೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 17,2026
    In ದಿನಪತ್ರಿಕೆ
  • ಆಂಗ್ಲರನ್ನು ಸೋಲಿಸಿದ ಮೊದಲ ರಾಣಿ ಕಿತ್ತೂರು ಚೆನ್ನಮ್ಮ
    In (ರಾಜ್ಯ ) ಜಿಲ್ಲೆ
  • ಅಂತರಾಷ್ಟ್ರೀಯ ಕ್ರೀಡೆಯಾಗಿ ಬೆಳೆದ ಕುಸ್ತಿ :ಉಮಾಶ್ರೀ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸಹಕಾರ ಯುನಿಯನ್ ವಾರ್ಷಿಕ ಮಹಾಸಭೆ
    In (ರಾಜ್ಯ ) ಜಿಲ್ಲೆ
  • ದೇಶಿ ಕ್ರೀಡೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಅಗತ್ಯವಿದೆ
    In (ರಾಜ್ಯ ) ಜಿಲ್ಲೆ
  • ಸಾಮಾನ್ಯ ಪ್ರಜೆಗೂ ಅಧಿಕಾರ ನೀಡಿದ್ದು ಸಂವಿಧಾನ
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್ ಗೆ ಜಾಗತಿಕ ಮನ್ನಣೆ
    In (ರಾಜ್ಯ ) ಜಿಲ್ಲೆ
  • ಸೇನಾಧಿಕಾರಿಯಾಗಲು ಸತತ ಅಧ್ಯಯನ ಮತ್ತು ಪರಿಶ್ರಮ ಅಗತ್ಯ
    In (ರಾಜ್ಯ ) ಜಿಲ್ಲೆ
  • ರಾಣಿ ಚನ್ನಮ್ಮಳ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಬೆಳಗಾವಿ ಮಾಹಿತಿ ಆಯುಕ್ತರಿಂದ ದಂಡಕ್ಕೆ ಆದೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.