Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶಭಕ್ತಿ ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ :ಸವದಿ
(ರಾಜ್ಯ ) ಜಿಲ್ಲೆ

ದೇಶಭಕ್ತಿ ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ :ಸವದಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ದೇಶ ಭಕ್ತಿಯನ್ನು ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಕಾಂಗ್ರೆಸ್ ಪಕ್ಷದ ಸ್ಟಾರ್ ಕಂಪೆನರ್, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ತಾಲೂಕಿನ ತಾಂಬಾದಲ್ಲಿ ನಡೆದ ಬೃಹತ್ ಪ್ರಚಾರ ಸಭೆಯಲ್ಲಿ ಮಾತನಾಡಿ, ದೇಶ ಉಳಿಸಿ ಬೆಳೆಸಿದವರ ಕೊಡುಗೆ ಬಹಳವಿದೆ. ಈಗ ಹತ್ತು ವರ್ಷದಿಂದ ದೇಶ ಪ್ರೇಮವನ್ನು ಕಲಿಸಿಕೊಡಲಾಗುತ್ತಿದೆ. ಮೋದಿಯವರ ರೊಟ್ಟಿ ತವೆ ಮೇಲೆ ಹೊತ್ತುತ್ತಿದೆ. ಅದನ್ನು ತಿರುವಿ ಹಾಕಬೇಕು ಎಂದು ಮಾರ್ಮಿಕವಾಗಿ ಹೇಳಿದರು.
ನೀವು ರಾಜು ಆಲಗೂರರಿಗೆ ಓಟು ಹಾಕಿ ಎನ್ನಲು ನಮಗೆ ನೈತಿಕ ಹಕ್ಕಿದೆ. ನಮ್ಮ ಅಭ್ಯರ್ಥಿ ಅಭಿವೃದ್ಧಿ ಪರ ಚಿಂತಕರಾಗಿದ್ದಾರೆ. ನೀವು ಈ ಸಲ ಬದಲಾವಣೆ ತನ್ನಿ, ದೇಶದಲ್ಲೂ ಬದಲಾವಣೆ ಖಂಡಿತ ಆಗಲಿದೆ. ಯಾವ ಕೆಲಸವೂ ಮಾಡದೇ ಇರುವ ಕಾರಣ ಮೋದಿಯವರ ವರ್ಚಸ್ಸು ಮುಗಿದಿದೆ ಎಂದು ಹೇಳಿದರು.
ಪಕ್ಷದ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಮಾತನಾಡಿ, ರಾಜ್ಯದ ಸಿದ್ದರಾಮಯ್ಯ ಸರಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿ ಬಹು ದೊಡ್ಡ ಕೆಲಸ ಮಾಡಲಾಗಿದೆ. ನಾವು ಬಸವ ನಾಡಿನವರು, ಕಾಂಗ್ರೆಸ್ ಪಕ್ಷ ಕೂಡ ಬಸವಣ್ಣನವರ ಹಾದಿಯಲ್ಲಿ ನಡೆಯುತ್ತಿದೆ. ಪ್ರಜಾಪ್ರಭುತ್ವ ಉಳಿಸಲು ನಾವೆಲ್ಲ ಶ್ರಮಿಸುತ್ತಿದ್ದೇವೆ. ಈಗಿನ ಕೇಂದ್ರ ಸರ್ಕಾರದ ಮೋದಿ ಹಾಗೂ ಇಲ್ಲಿನ ಸಂಸದ ಜಿಗಜಿಣಗಿಯವರು ಏನೊಂದು ಕೆಲಸ ಮಾಡಿಲ್ಲ. ಬರೀ ಅಧಿಕಾರದಲ್ಲಿ ಇದ್ದದ್ದೇ ಇವರ ಸಾಧನೆಯಾಗಿದೆ. ಈ ಬಾರಿ ಬದಲಾವಣೆ ತಂದರೆ ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಗೆ ಬದ್ಧ ಎಂದರು.
ಶಾಸಕ ಅಶೋಕ ಮನಗೂಳಿ , ಮಾಜಿ ಶಾಸಕ ಶರಣಪ್ಪ ಸುಣಗಾರ, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ , ವಿಪ ಸದಸ್ಯ ಪ್ರಕಾಶ ರಾಠೋಡ ಮಾತನಾಡಿದರು.
ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಗ್ರಾಪಂ ಅಧ್ಯಕ್ಷ ರಜಾಕ ಚಿಕ್ಕಗಸಿ, ಸಿದ್ದಗೊಂಡ ಪೂಜಾರಿ, ಜಕ್ಕಪ್ಪ ಹತ್ತಳ್ಳಿ, ಮಲ್ಲಣ್ಣ ಸಾಲಿ, ಕಾಮೇಶ ಉಕ್ಕಲಿ, ಗುರಣ್ಣಗೌಡ ಪಾಟೀಲ, ಶ್ರೀಮಂತ ಲೋಣಿ, ಅಪ್ಪಣ್ಣ ಕಲ್ಲೂರ, ಮಹಾದೇವ ಗಡ್ಡದ, ರವಿಕುಮಾರ ಚವ್ಹಾಣ, ಸುರೇಶ ಗೊಣಸಗಿ, ಸಾದಿಕ್ ಸುಂಬಡ, ಚಿಕ್ಕಪ್ಪ, ಸಿದ್ದು ಹತ್ತಳ್ಳಿ, ಬಿ.ಎಂ.ಪಾಟೀಲ, ಅಶೋಕ ಲಾಗಲೋಟಿ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ
    In (ರಾಜ್ಯ ) ಜಿಲ್ಲೆ
  • ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ
    In ವಿಶೇಷ ಲೇಖನ
  • ಅತಿಯಾದ ಯೋಚನೆಗೆ ಹಾಕಿ ಪೂರ್ಣ ವಿರಾಮ
    In ವಿಶೇಷ ಲೇಖನ
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.