Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೀವ ತಗೊಳ್ಳಿ ಇಲ್ಲವೇ ನೀರು ಕೊಡಿ! :ಗ್ರಾಮಸ್ಥರ ಆಕ್ರೋಶ
(ರಾಜ್ಯ ) ಜಿಲ್ಲೆ

ಜೀವ ತಗೊಳ್ಳಿ ಇಲ್ಲವೇ ನೀರು ಕೊಡಿ! :ಗ್ರಾಮಸ್ಥರ ಆಕ್ರೋಶ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೆರುಟಗಿ ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ | ಸಿಂದಗಿ-ಕಲಕೇರಿ ರಸ್ತೆ ಬಂದ್ ಮಾಡಿ ಧರಣಿ ಸತ್ಯಾಗ್ರಹ

ಕಲಕೇರಿ: ಸಮೀಪದ ಕೆರುಟಗಿ ಗ್ರಾಮದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ಹಾಗೂ ವಲಯ ಶಾಖೆ ಕಲಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಕೆರುಟಗಿ ಗ್ರಾಮದಲ್ಲಿ ಸಿಂದಗಿ-ಕಲಕೇರಿ ಮುಖ್ಯರಸ್ತೆ ಬಂದ ಮಾಡಿ ಪ್ರತಿಭಟನೆ ಮಾಡಲಾಯಿತು.
ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಆಗಿದ್ದು, ಸ್ಥಳೀಯ ಆಡಳಿತ ಹಾಗೂ ತಾಲೂಕಾ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ, ಕರ್ನಾಟಕ ಸರ್ಕಾರ ಬೇಸಿಗೆಯ ಕಾಲದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಯೋಜನೆಗಳನ್ನು ರೂಪಿಸಿದ್ದು ಹಾಗೂ ವಿಶೇಷ ಅನುದಾನ ಮಂಜೂರಾತಿ ಇದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲ. ಭಾರತಕ್ಕೆ ಸ್ವಾತಂತ್ರ‍್ಯ ಸಿಕ್ಕು ೭೫ ವರ್ಷಗಳು ಗತಿಸಿದರೂ ಸಾರ್ವಜನಿಕರಿಗೆ ಕುಡಿಯುವ ನೀರಿನ್ನು ಒದಗಿಸಲು ಆಗುತ್ತಿಲ್ಲ, ಇದು ಇಂದಿನ ಸರ್ಕಾರಕ್ಕೆ ಮತ್ತು ಗ್ರಾಮಾಡಳಿತಕ್ಕೆ ನಾಚಿಕೆಯಾಗುವ ಸಂಗತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಡಳಿತ ವ್ಯವಸ್ಥೆ ಖಂಡಿಸಿ ಖಾಲಿ ಕೊಡಗಳನ್ನು ಇಟ್ಟುಕೊಂಡು ಮಹಿಳೆಯರು ಹಾಗೂ ಗ್ರಾಮಸ್ಥರು ಸುಮಾರು ಮೂರು ಗಂಟೆಗಳ ಕಾಲ ಸಿಂದಗಿ – ಕಲಕೇರಿ ಮುಖ್ಯ ರಸ್ತೆಯನ್ನು ಬಂದ್ ಮಾಡಿ ಸುಡು ಬಿಸಿಲನ್ನು ಲೆಕ್ಕಿಸದೇ ರಸ್ತೆ ರೋಕೋ ಚಳುವಳಿ ಹಾಗೂ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ಜೀವ ತಗೊಳ್ಳಿ, ಇಲ್ಲ ನೀರು ಕೊಡಿ ಎಂದು ಆಗ್ರಹಿಸಿದ ಗ್ರಾಮಸ್ಥರು ನಂತರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಎಂ ಟಿ ಅಂಗಡಿ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ದಲಿತ ಮುಖಂಡರು, ಮಾಜಿ ತಾಪಂ ಸದಸ್ಯ ಲಕ್ಕಪ್ಪ ಬಡಿಗೇರ, ಸರ್ಕಾರಿ ಜಿವೋಲಿಸ್ಟ ಬಸವರಾಜ ಚಿಕ್ಕಸಂಸಿ, ಪರಸುರಾಮ ಬಡಿಗೇರ, ಶಿವಾನಂದ ವಾಲೀಕಾರ, ಅಶೋಕ್ ಗುಡಿಸಲಮನಿ, ರಾಮನಗೌಡ ಚಟ್ಟರಕಿ, ಸಿದ್ರಾಮಪ್ಪ ಮಾದರ, ಪರಸುರಾಮ ದೊಡಮನಿ, ಬಾಬು ಮೇಲಿನಮನಿ, ಬಾಬು ರಾಠೋಡ, ಚಂದ್ರು ಬಡಿಗೇರ, ಮುತ್ತು ಅಂಬಳನೂರ, ಪ್ರಕಾಶ್ ಪಡಶೆಟ್ಟಿ ಸೇರಿದಂತೆ ಗ್ರಾಮದ ಹಿರಿಯರು, ಯುವಕರು, ಮಹಿಳೆಯರು ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ
    In (ರಾಜ್ಯ ) ಜಿಲ್ಲೆ
  • ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ
    In ವಿಶೇಷ ಲೇಖನ
  • ಅತಿಯಾದ ಯೋಚನೆಗೆ ಹಾಕಿ ಪೂರ್ಣ ವಿರಾಮ
    In ವಿಶೇಷ ಲೇಖನ
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.