ಇಂಡಿ: ತಾಲೂಕಿನ ಶಿರಶ್ಯಾಡ ಗ್ರಾಮದಲ್ಲಿ ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲಾ ಲೋಕಸಭಾ ಅಭ್ಯರ್ಥಿ ರಮೇಶ ಜಿಗಜಿಣಗಿಯವರ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಯುವ ಮುಖಂಡ ಬಾಳು ಮುಳಜಿ ಮಾತನಾಡಿ. ಲೋಕಸಭಾ ಚುನಾವಣೆ ದೇಶದ ಅಳಿವು ಉಳಿವಿನ ಚುನಾವಣೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಸರಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ದೇಶವನ್ನು ಇಡೀ ವಿಶ್ವವೇ ಹಿಂತಿರುಗಿ ನೋಡುವಂತಹ ವಾತಾವರಣ ನಿರ್ಮಿಸಿದ್ದಾರೆ.
ಜಾತಿ-ಮಥ-ಪಂಥ ಎನ್ನದೆ ಎಲ್ರೂ ಬಿಜೆಪಿ ಅಭ್ಯರ್ಥಿಗಳಿಗೆ ಮತದಾನ ಮಾಡಿ ದೇಶವನ್ನು ಉತ್ಯುಂಗಕ್ಕೆ ಕೊಂಡೊಯ್ಯಲು ಕೈ ಜೋಡಿಸೋಣ ಎಂದರು.
ಈ ಸಂದರ್ಭದಲ್ಲಿ ಬಾಳು ಮುಳಜಿ, ದಾದಾಗೌಡ ಪೋಲಿಸ್ಪಾಟೀಲ್, ಶ್ರೀಕಾಂತ ಪಾಸೋಡಿ, ದಾದು ಕೋಣಶಿರಸಗಿ, ಧರ್ಮರಾಜ ಕಲ್ಲೂರ್, ಶಿವರಾಜ ಬಿರಾದಾರ, ಅಶೋಕ್ ಕಲ್ಲೂರ, ಈರಣ್ಣ ಕಾಮಾ, ಸಂತೋಷ್ ಪಾಟೀಲ್, ರಮೇಶ್ ಬಿರಾದಾರ ಸೇರಿದಂತೆ ಬಿಜೆಪಿ ಕಾರ್ಯಕರ್ತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

