Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಷ್ಟ್ರಹಿತಕ್ಕಾಗಿ ಕೆ.ಆರ್.ಎಸ್. ಪಾರ್ಟಿಗೆ ಮತಚಲಾಯಿಸಿ :ರವಿಕೃಷ್ಣ ರೆಡ್ಡಿ
(ರಾಜ್ಯ ) ಜಿಲ್ಲೆ

ರಾಷ್ಟ್ರಹಿತಕ್ಕಾಗಿ ಕೆ.ಆರ್.ಎಸ್. ಪಾರ್ಟಿಗೆ ಮತಚಲಾಯಿಸಿ :ರವಿಕೃಷ್ಣ ರೆಡ್ಡಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಬಿಜಾಪುರ ಲೋಕಸಭಾ ಅಭ್ಯರ್ಥಿಯಾಗಿರುವ ಗಣಪತಿ ರಾಥೋಡ್ ಅವರ ಪರವಾಗಿ ಇಂದು ವಿಜಯಪುರ ನಗರ ಸೇರಿದಂತೆ ವಿವಿಧ ಭಾಗಗಳಲ್ಲಿ ರಾಜ್ಯಾಧ್ಯಕ್ಷ ರವಿಕೃಷ್ಣ ರೆಡ್ಡಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ರವಿಕೃಷ್ಣ ರೆಡ್ಡಿ ಮಾತನಾಡಿ, ಕಾಂಗ್ರೆಸ್ ಪಕ್ಷ ಸುಮಾರು ೬೦ ವರ್ಷಗಳ ಕಾಲ ಕೇವಲ ಕುಟುಂಬ ರಾಜಕಾರಣ ಮಾಡುತ್ತಾ ಬಂದಿದ್ದು, ಈ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಯಾವುದೇ ಬೆಲೆ ಇಲ್ಲ. ಕೇವಲ ಹಣ ಇದ್ದರೆ ಮಾತ್ರ ಈ ಪಕ್ಷದಲ್ಲಿ ಬೆಲೆ ಇದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದು, ಇವರ ಮಗ, ಮಗಳು, ಹೆಂಡತಿ, ಅಳಿಯ ಇಂತಹ ವ್ಯಕ್ತಿಗಳಿಗೆ ಮಾತ್ರ ಪಕ್ಷದ ಟಿಕೆಟ್ ನೀಡಿದ್ದು, ರಾಜ್ಯದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಿಟ್ಟಿಗೆ ಗುರಿಯಾಗಿವೆ. ಉನ್ನತ ಹುದ್ದೆಗಳನ್ನು ಪಕ್ಷದಲ್ಲಿರುವ ಸಚಿವರು, ಶಾಸಕರ ಮಕ್ಕಳಿಗೆ ಪಕ್ಷದ ಟಿಕೆಟ್ ನೀಡಿದ್ದರಿಂದ ನಿಜವಾದಿ ಪಕ್ಷದ ನಿಷ್ಠಾವಂತ ಪಕ್ಷದ ಕಾರ್ಯಕರ್ತರಿಗೆ ಅನ್ಯಾಯ ಮಾಡಿದ್ದಾರೆ. ಅದೇ ರೀತಿ ಬಿಜೆಪಿ ಪಕ್ಷವು ಸಹ ಇದಕ್ಕೆ ಹೊರತಾಗದೇ ತಮ್ಮ ಮಕ್ಕಳಿಗೆ ಟಿಕೆಟ್ ನೀಡಿ ಕಾರ್ಯಕರ್ತರನ್ನು ಅವರ ಕೈಯಾಳು ಆಗಿ ದುಡಿಸಿಕೊಳ್ಳುತ್ತಿರುದು ನಾಚಿಕೆಗೇಡಿನ ಸಂಗತಿಯಾಗಿದೆ. ಜಿಲ್ಲೆಯಲ್ಲಿ ಪ್ರಭಾರಿ ನಾಯಕರ ಶಾಲಾ ಕಾಲೇಜುಗಳೇ ತಲೆ ಎತ್ತಿರುವುದರಿಂದ ಮಕ್ಕಳು ಶಿಕ್ಷಣ ಕಲಿಯುವದು ಬಹಳ ದುಬಾರಿ ಆಗಿ ಪರಿಣಮಿಸುತ್ತಿದೆ. ಈ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದ ಶಾಲಾ ಕಾಲೇಜು, ವೈದ್ಯಕೀಯ ಕಾಲೇಜುಗಳು ಆಗಬೇಕು. ಹಣದ ಆಮಿಷ ಒಡ್ಡಿ, ಉಚಿತ ಗ್ಯಾರೆಂಟ್‌ಗಳನ್ನು ನೀಡುತ್ತ ಸಾಗಿರುವ ಸರಕಾರ ದೇಶದ ಹಿತವನ್ನು ಕಾಪಾಡುವ ಕೆಲಸ ಆಗಬೇಕಾಗಿದೆ. ಇವರ ಈ ಉಚಿತ ಗ್ಯಾರೆಂಟಿಯಿಂದ ಎಲ್ಲ ವರ್ಗದ ಜನರಿಗೆ ತೊಂದರೆ ಆಗುತ್ತಿದೆ. ಈ ಉಚಿತ ಗ್ಯಾರೆಂಟಿಯಿಂದ ರಾಜ್ಯವನ್ನು ಆರ್ಥಿಕ ಪರಿಸ್ಥಿತಿಯ ಕಡೆಗೆ ನೂಕುತ್ತಿರುವದು ಖೇದಕರ ಸಂಗತಿಯಾಗಿದೆ. ಸದ್ಯ ಎಲ್ಲ ವಸ್ತುಗಳ ಬೆಲೆಯು ದುಬಾರಿ ಆಗುತ್ತಿದೆ. ಈ ಸರಕಾರಗಳು ಒಂದು ಜೇಬಿಗೆ ಕತ್ತರಿ ಹಾಕಿ ಇನ್ನೊಂದು ಜೇಬಿಗೆ ಕೈ ಆಗುವ ಹುನ್ನಾರ ನಡೆಸುತ್ತಿದೆ. ಇದೆಲ್ಲವು ಸಂವಿಧಾನ ಬಾಹಿರ ನಿರ್ಧಾರಗಳಾಗಿದ್ದು, ಇವುಗಳೆಲ್ಲವು ನಿಲ್ಲಬೇಕು. ಇಂತಹ ಸರಕಾರಗಳನ್ನು ನಾವು ದೇಶದಿಂದ ಕಿತ್ತೆಸೆಯಬೇಕು. ಹಾಗೂ ಈ ಬಾರಿ ಲೋಕಸಭಾ ಚುನಾವಣೆಗೆ ವಿಜಯಪುರ ಜಿಲ್ಲೆಯಿಂದ ಗಣಪತಿ ರಾಠೋಡ್ ಅವರು ನಮ್ಮ ಕೆ.ಆರ್.ಎಸ್. ಪಾರ್ಟಿಯಿಂದ ಸ್ಪರ್ಧಿಸಿದ್ದು, ಇವರ ಗೆಲುವಿಗಾಗಿ ತಾವು ಮತ ಚಲಾಯಸಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿಗಳಾದ ವಿಜಯಕುಮಾರ ಯುವಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ಜಿಲ್ಲಾಧ್ಯಕ್ಷ ಅಶೋಕ ಜಾಧವ, ಪ್ರವೀಣ ಕನಸೇ ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.