ಸಿಂದಗಿ: ೨೦೨೪ರ ಲೋಕಸಭಾ ಚುನಾವಣೆಯ ಪ್ರಚಾರಾರ್ಥವಾಗಿ ಸಿಂದಗಿ ನಗರಕ್ಕೆ ಮೇ.೦೩ರಂದು ಸಾಯಂಕಾಲ ೪ಗಂಟೆಗೆ ಸಚಿವ ಬೈರತಿ ಸುರೇಶ ಆಗಮಿಸಿ ಪಟ್ಟಣದ ಆಶೀರ್ವಾದ ಕಲ್ಯಾಣ ಮಂಟಪದಲ್ಲಿ ಹಾಲುಮತ ಸಮಾಜದ ಮುಖಂಡರ ಸಭೆ ನಡೆಸಲಿದ್ದಾರೆ.
ಕಾರಣ ಸಮಾಜದ ಎಲ್ಲ ಯುವಕರು, ಹಿರಿಯರು, ಮುಖಂಡರು ಮತ್ತು ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ತಾಲೂಕಾಧ್ಯಕ್ಷ ಸುರೇಶ ಪೂಜಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

