ಬಸವನಬಾಗೇವಾಡಿ: ತಾಲೂಕಿನ ಹುಣಶ್ಯಾಳ ಪಿ. ಬಿ ಗ್ರಾಮದ ಡಾ. ಬಸವರಾಜ ಹಡಪದ ಅವರಿಗೆ ದೇವರಹಿಪ್ಪರಗಿಯ ಬಸವ ಶರಣ ಸಂಗಮ ಸೇವಾ ಸಮಿತಿ ಕೊಡಮಾಡುವ ಬಸವಶ್ರೀ ಪ್ರಶಸ್ತಿ ಲಭಿಸಿದೆ. ಇವರ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಬಸವಶ್ರೀ ಪ್ರಶಸ್ತಿ ನೀಡಲಾಗುತ್ತಿದೆ.
ಪ್ರಶಸ್ತಿ ಪ್ರದಾನ ಸಮಾರಂಭವು ಮೇ.10 ಬಸವ ಜಯಂತಿ ದಿನದಂದು ಜರುಗಲಿದೆ ಎಂದು ಪ್ರಕಟನೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

