Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಸ್ತೆಗಳ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ :ಶಾಸಕ ಮನಗೂಳಿ

ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ

ನಾಗರಬೆಟ್ಟ ಏತ ನೀರಾವರಿ ಪೂರ್ಣಗೊಳಿಸಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿ ಸರ್ಕಾರದಿಂದ ಮುಸ್ಲಿಂರಿಗೆ ಅನ್ಯಾಯ :ಅಶೋಕ ಮನಗೂಳಿ
(ರಾಜ್ಯ ) ಜಿಲ್ಲೆ

ಬಿಜೆಪಿ ಸರ್ಕಾರದಿಂದ ಮುಸ್ಲಿಂರಿಗೆ ಅನ್ಯಾಯ :ಅಶೋಕ ಮನಗೂಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಮುಸ್ಲಿಮರು, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಮುಂದುವರೆಯಲು ಚಿನ್ನಪ್ಪ ರೆಡ್ಡಿ ಆಯೋಗ ಶೇ ೪ರಷ್ಟು ಮೀಸಲಾತಿ ನೀಡಿ ಈ ಸಮುದಾಯದ ಬಲವರ್ಧನೆಗೆ ಅನುಕೂಲ ಮಾಡಿತ್ತು. ಆದರೆ ರಾಜ್ಯ ಬಿಜೆಪಿ ಸರ್ಕಾರ ಶೇಕಡ ನಾಲ್ಕು ಮೀಸಲಾತಿಯನ್ನು ಕಿತ್ತು ಹಾಕಿರುವುದರ ಮೂಲಕ ಈ ಸಮುದಾಯಕ್ಕೆ ಅನ್ಯಾಯ ಮಾಡಿದ್ದು ಇದನ್ನು ಉಗ್ರವಾಗಿ ಖಂಡಿಸುತ್ತೇವೆ ಎಂದು ಕಾಂಗ್ರೆಸ್ ಮುಖಂಡ ಅಶೋಕ್ ಮನಗೂಳಿ ಹೇಳಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಮುಸ್ಲಿಂ ಸಮಾಜದಲ್ಲಿ ಅನೇಕ ಜನ ಬಡವರಿದ್ದಾರೆ ಇದನ್ನು ಅರಿಯದೆ ಕೇವಲ ರಾಜಕಾರಣಕ್ಕಾಗಿ ದ್ವೇಷದ ಬೀಜ ಬಿತ್ತಲು ಮೀಸಲಾತಿ ಕಸಿದು ಈ ಸಮುದಾಯದ ಬಡ ಮಕ್ಕಳ ಶಿಕ್ಷಣ ಆರ್ಥಿಕತೆಗೆ, ಸ್ವಾವಲಂಬನೆಗೆ ಧಕ್ಕೆ ಉಂಟು ಮಾಡಿದ್ದಾರೆ. ಇದು ಒಂದು ವರ್ಗಕ್ಕೆ ಮಾಡಿದ ಅಪಮಾನ ಎಂದರು.
ಪಂಚಮಸಾಲಿ ಸಮುದಾಯ ತನ್ನ ಮೀಸಲಾತಿ ಹಕ್ಕಿಗಾಗಿ, ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ನಿರಂತರ ಹೋರಾಟ ಮಾಡುತ್ತಲೇ ಬಂದಿದೆ. ಆದರೆ ರಾಜ್ಯ ಸರ್ಕಾರ ಈ ಸಮುದಾಯಕ್ಕೂ ಮೀಸಲಾತಿ ವಿಚಾರದಲ್ಲಿ ನಿರಂತರ ಅನ್ಯಾಯ ಮಾಡುತ್ತಿರುವುದು ಖಂಡನೀಯವಾಗಿದೆ. ಮೀಸಲಾತಿ ನೀಡುತ್ತೇವೆ ಎಂದು ಭರವಸೆ ನೀಡಿ ಇಲ್ಲಿವರೆಗೂ ಪೂರ್ಣ ಪ್ರಮಾಣದ ಮೀಸಲಾತಿ ನೀಡಿಲ್ಲ. ಇದರಿಂದ ಮಕ್ಕಳ ಶೈಕ್ಷಣಿಕ ಪ್ರಗತಿ ಕುಂಠಿತಗೊಳ್ಳುತ್ತಿದೆ. ಮುಂದಿನ ದಿನಮಾನಗಳಲ್ಲಿ ಈ ಸಮುದಾಯದ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

BIJAPUR NEWS congress sindagi udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಸ್ತೆಗಳ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ :ಶಾಸಕ ಮನಗೂಳಿ

ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ

ನಾಗರಬೆಟ್ಟ ಏತ ನೀರಾವರಿ ಪೂರ್ಣಗೊಳಿಸಲು ಆಗ್ರಹ

ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ವಕೀಲರ ಸಂಘ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಸ್ತೆಗಳ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ
    In (ರಾಜ್ಯ ) ಜಿಲ್ಲೆ
  • ನಾಗರಬೆಟ್ಟ ಏತ ನೀರಾವರಿ ಪೂರ್ಣಗೊಳಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ವಕೀಲರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನೂನು ಬಾಹಿರ ನೇಮಕಾತಿ ರದ್ದುಪಡಿಸಲು ಆಗ್ರಹಿಸಿ ರೈತರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಜಾಲವಾದ ಗ್ರಾಮೀಣ ಬ್ಯಾಂಕ್ನಲ್ಲಿ ವಿಳಂಬತೆ ತಪ್ಪಿಸಲು ಗ್ರಾಹಕರ ಆಗ್ರಹ
    In (ರಾಜ್ಯ ) ಜಿಲ್ಲೆ
  • ನಿಗದಿತ ಬೆಲೆಗೆ ರಸಗೊಬ್ಬರ-ಬೀಜ ಮಾರಾಟಕ್ಕೆ ಆಗ್ರಹಿಸಿ ರೈತರ ಮನವಿ
    In (ರಾಜ್ಯ ) ಜಿಲ್ಲೆ
  • ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಚ್ಚುಕಟ್ಟಾಗಲಿ
    In (ರಾಜ್ಯ ) ಜಿಲ್ಲೆ
  • ವ್ಯಸನಮುಕ್ತ ಸಮಾಜ ನಿರ್ಮಾಣ ನಮ್ಮ ಗುರಿ :ಡಾ.ಅಲ್ಲಮಪ್ರಭು ಶ್ರೀ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಇನ್ನು ನಿರಂತರ ವಿದ್ಯುತ್‌ ಭಾಗ್ಯ :ಶಾಸಕ ಸವದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.