Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಗೂರಗೆ ಕೈ ಟಿಕೆಟ್: ಚಲವಾದಿ ಸಮಾಜ ಒತ್ತಾಯ
(ರಾಜ್ಯ ) ಜಿಲ್ಲೆ

ಆಲಗೂರಗೆ ಕೈ ಟಿಕೆಟ್: ಚಲವಾದಿ ಸಮಾಜ ಒತ್ತಾಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ: ಬರಲಿರುವ ವಿದಾನಸಭೆ ಚುನಾವಣೆಯಲ್ಲಿ ನಾಗಠಾಣ ಮೀಸಲು ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಶಾಸಕ ರಾಜು ಆಲಗೂರ ಅವರಿಗೆ ಟಿಕೆಟ್ ನೀಡಬೇಕು. ಒಂದು ವೇಳೆ ಅವರಿಗೆ ಟಕೆಟ್ ಕೈ ತಪ್ಪಿದರೆ ಜಿಲ್ಲೆಯಾದ್ಯಂತ ಎಸ್ ಸಿ ಬಲಗೈ ಸಮುದಾಯವು ಉಗ್ರ ಹೋರಾಟ ಮಾಡುವುದಾಗಿ ಚಲವಾದಿ ಸಮಾಜದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಪಟ್ಟಣದಲ್ಲಿ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಎಸ್ ಸಿ ಘಟಕದ ಉಪಾಧ್ಯಕ್ಷ ರಾಜು ಸಿಂಗೆ ಮಾತನಾಡಿ,
ರಾಜು ಆಲಗೂರ ಅವರು ೧೯೯೦ ರಿಂದಲೂ ಅವಳಿ ಜಿಲ್ಲೆಯಲ್ಲಿ ಡಿಎಸ್ಸೆಸ್ ಸಂಘಟನೆ ಮೂಲಕ ಹತ್ತು ಹಲವು ಹೋರಾಟಗಳಿಂದ ಜನನಾಯಕರಾಗಿ ಬೆಳೆದವರು. ಮಾಜಿ ಸಚಿವ ದಿ. ಬಿ.ಎಂ. ಪಾಟೀಲರು ಇವರಿಗೆ ರಾಜಕೀಯಕ್ಕೆ ಕರೆ ತಂದು ಅವಕಾಶ ಒದಗಿಸಿದರು. ಈಗ ಶಾಸಕ ಎಂ.ಬಿ. ಪಾಟೀಲ ಅವರು ಸಹ ಆಲಗೂರ ಅವರಿಗೆ ಒತ್ತಾಸೆಯಾಗಿ ನಿಂತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎಂ.ಬಿ.ಪಾಟೀಲರು ಇವರನ್ನು ಲೋಕಸಭೆಗೆ ಸ್ಪರ್ಧಿಸಲು ತಿಳಿಸಿದ್ದರಿಂದ ವಿಧಾನಸಭೆಗೆ ಅವಕಾಶ ಸಿಗಲಿಲ್ಲ. ಹೀಗಿರುವಾಗ ಈ ಸಲವೂ ರಾಜು ಆಲಗೂರ ಅವರಿಗೆ ಟಿಕೆಟ್ ಕೈ ತಪ್ಪುವ ಮಾತುಗಳು ಕೇಳಿಬರುತ್ತಿದ್ದು, ಅದೇನಾದರೂ ನಿಜವಾದರೆ ತಾವೆಲ್ಲ ಆಲಗೂರ ಅವರ ಪರವಾಗಿ ಹೋರಾಟಕ್ಕಿಳಿಯುವುದಾಗಿ ಘೋಷಿಸಿದರು.
ಜಿಲ್ಲಾ ಕಾಂಗ್ರೆಸ್ ಕಮಿಟಿ ಸಂಚಾಲಕರು ಹಾಗೂ ನಾಗಠಾಣ ಮತಕ್ಷೇತ್ರದ ಕಾಂಗ್ರೆಸ್ ವಕ್ತಾರರಾದ ವಕೀಲ ಜಗದೀಶ್ ಕಾಂಬಳೆ ಮಾತನಾಡಿ, ಜಿಲ್ಲೆಯಲ್ಲಿ 3.20 ಲಕ್ಷಕ್ಕೂ ಅಧಿಕ ಚಲವಾದಿ (ಬಲಗೈ) ಸಮುದಾಯವಿದೆ. ನಾಗಠಾಣ ಮತಕ್ಷೇತ್ರದಲ್ಲಿ 35 ಸಾವಿರಕ್ಕೂ ಅಧಿಕ ಚಲವಾದಿ ಸಮಾಜ ಬಾಂಧವರಿದ್ದಾರೆ. ಸಮಾಜದ ಬೆಂಬಲವುಳ್ಳ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಹಿರಿಯ ನಾಯಕರೂ, ಮಾಜಿ ಶಾಸಕರೂ ಆದ ರಾಜು ಆಲಗೂರ ಅವರಿಗೆ ನಾಗಠಾಣ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ಕೊಡಬೇಕೆಂದು ತಾವು ಶಾಸಕ ಎಂ.ಬಿ.ಪಾಟೀಲ ಅವರಿಗೆ ಮತ್ತು ರಾಜ್ಯ ನಾಯಕರಿಗೆ ಆಗ್ರಹಿಸುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸನ ಹಿರಿಯ ಮುಖಂಡರಾದ ಜಟ್ಟೆಪ್ಪ ಬನಸೋಡೆ, ಭಾರತೀಯ ಬೌದ್ಧ ಮಹಾಸಭಾ ಅಧ್ಯಕ್ಷರಾದ ದಶರಥ. ಬನಸೋಡೆ, ಸರ್ವೇಶ್. ಕಾಂಬಳೆ, ಸುರೇಶ್ ಕಾಂಬಳೆ, ರಾಜು ನಿಂಬರಗಿ, ಸಿದ್ದರಾಯ್ ಬನಸೋಡೆ, ಸುಶೀಲ ಬನಸೋಡೆ ಇದ್ದರು.

BIJAPUR NEWS congress public news raju alagur udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ :ಎಸಿ ಅನುರಾಧ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ವೈಜ್ಞಾನಿಕ ಮನೋಭಾವದ ಕೊರತೆಯಿಂದ ಮೌಢ್ಯಗಳ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಆಗ್ರಹಿಸಿ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಕೆ.ಎಸ್.ಕೋರಿ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.