Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ

ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಾಣಿಗರನ್ನು ಮೂಲೆ ಗುಂಪು ಮಾಡಿದ್ದೆ ಬಿಜೆಪಿ ಸಾಧನೆ :ಮಳಲಿ
(ರಾಜ್ಯ ) ಜಿಲ್ಲೆ

ಗಾಣಿಗರನ್ನು ಮೂಲೆ ಗುಂಪು ಮಾಡಿದ್ದೆ ಬಿಜೆಪಿ ಸಾಧನೆ :ಮಳಲಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಕಾಂಗ್ರೆಸ್ ಪಕ್ಷದ ಕೊಡುಗೆ ಸಮಾಜಕ್ಕೆ ಅನನ್ಯವಾಗಿದೆ. ಸವದಿ ಅವರಿಗೆ ಟಿಕೆಟ್ ತಪ್ಪಿಸಿದ್ದು ಜಿಗಜಿಣಗಿ ಎಂದು ಸಮಾಜದ ಮುಖಂಡ, ಕಾಂಗ್ರೆಸ್ ಪಕ್ಷದ ಸದಸ್ಯ ಸುರೇಶ ಮಳಲಿ ಎಂದು ಹೇಳಿದರು.
ಭಾನುವಾರ ಸಾಯಂಕಾಲ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಗಾಣಿಗ ಸಮಾಜದ ವತಿಯಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಮುಖಂಡ ಸುರೇಶ ಮಳಲಿ ಮಾತನಾಡಿ, ಗಾಣಿಗ ಸಮುದಾಯಕ್ಕೆ ೨ಎ ಮೀಸಲಾತಿ ನೀಡಿದ್ದು ಆಗಿನ ಕಾಂಗ್ರೆಸ್ ಸರಕಾರ ಮತ್ತು ವಿರಪ್ಪ ಮೋಯ್ಲಿ ಅವರ ಸರಕಾರ ಕಾಂಗ್ರೆಸ್ ಕೊಡುಗೆ ಸಮಾಜಕ್ಕೆ ಅನನ್ಯ. ಗಾಣಿಗ ಸಮಾಜವನ್ನು ಜಿಗಜಿಣಗಿ ಅವರು ಆಯ್ಕೆ ಮತ್ತು ಅಧಿಕಾರಕ್ಕೆ ಮಾತ್ರ ಬಳಸಿಕೊಂಡಿದ್ದಾರೆ. ಗಾಣಿಗ ಸಮುದಾಯವನ್ನು ಮೂಲೆ ಗುಂಪು ಮಾಡಿದ್ದೆ ಬಿಜೆಪಿಯವರ ಸಾಧನೆ. ಪಕ್ಷದಿಂದ ಸವದಿ ಅವರು ಹೊರ ಬರಲು ಜಿಗಜಿಣಗಿ ಅವರ ಹಿನ್ನಲೆ ಸಹಕಾರವಿದೆ. ಕಾರಣ ಸಮಾಜ ಬಾಂಧವರು ಕಾಂಗ್ರೆಸ್ ಪಕ್ಷದ ಆಲಗೂರ ಅವರಿಗೆ ಮತ ನೀಡಿ ಬೆಂಲಿಸಿ ಎಂದರು.
ಈ ವೇಳೆ ಗೋಲ್ಲಾಳಪ್ಪಗೌಡ ಪಾಟೀಲ ಮಾತನಾಡಿ, ಜಿಲ್ಲೆಗೆ ಜಿಗಜಿಣಗಿ ಅವರು ಕೊಡುಗೆ ಶೂನ್ಯ. ಮಂಜುರಾದ ಆಲಮೇಲ ತೋಟಗಾರಿಕಾ ಕಾಲೇಜ ರದ್ದಾಗುವಂತೆ ಮಾಡಿದ್ದು, ಸರಕಾರಿ ವೈಧ್ಯಕೀಯ ಕಾಲೇಜು ಮಾಡದೇ ಇರುವುದು ನೋಡಿದರೇ ಅವರ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ ಎಂದರು.
ಇದೇ ಸಂದರ್ಭದಲ್ಲಿ ಕೆಡಿಪಿ ಸದಸ್ಯ ಸುರೇಶ ಚೌಧರಿ ಮಾತನಾಡಿ, ಕಳೆದ ೧೫ ವರ್ಷದಿಂದ ಸಮುದಾಯಕ್ಕೆ ಜಿಗಜಿಣಗಿ ಅವರು ಯಾವುದೇ ಅನುದಾನ ನೀಡಿಲ್ಲ. ಕಾಂಗ್ರೆಸ್ ಸರಕಾರ ಸಿಂದಗಿಯ ವನಶ್ರೀ ಸಮುದಾಯ ಭವನಕ್ಕೆ ೨ಕೋಟಿ, ಇಂಡಿ ಸಮುದಾಯ ಭವನಕ್ಕೆ ೫ಕೋಟಿ ಅನುದಾನ ನೀಡಿದೆ. ಹಾಗಾಗಿ ಸಮಾಜ ಬಾಂಧವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕದೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕಿ ಬೆಂಬಲಿಸಿ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಗಿರೀಶಗೌಡ ಪಾಟೀಲ ಯರಗಲ್, ರಾವುತಗೌಡ ಬಿರಾದಾರ, ಪ್ರವೀಣ ಕಂಠಿಗೊಂಡ, ಬ್ಲಾಕ್ ಕಾಂಗ್ರೆಸ್ ತಾಲೂಕಾಧ್ಯಕ್ಷ ಸುರೇಶ ಪೂಜಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ

ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಕಳ್ಳರ ಹಾವಳಿ: ಭಯಭೀತಿಯಲ್ಲಿ ನಾಗರಿಕರು
    In (ರಾಜ್ಯ ) ಜಿಲ್ಲೆ
  • ಅಂತರ್ಜಾಲದ ಬಳಕೆ ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಿ
    In (ರಾಜ್ಯ ) ಜಿಲ್ಲೆ
  • ದ್ವೇಷ ಭಾಷಣ ವಿರೋಧಿ ಮಸೂದೆಗೆ ರಾಜ್ಯಪಾಲರು ಒಪ್ಪಬಾರದು
    In (ರಾಜ್ಯ ) ಜಿಲ್ಲೆ
  • ಪಿಪಿಪಿ ಮಾದರಿ ಬಿಜೆಪಿ ಹಾಗೂ ಮೋದಿ ಅವರ ಕೂಸು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.