Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನಪದ ಗೀತೆಗಳಲ್ಲಿ ಅಶ್ಲೀಲ ಪದಬಳಕೆ ಸರಿಯಲ್ಲ :ಬೆಳ್ಳುಬ್ಬಿ
(ರಾಜ್ಯ ) ಜಿಲ್ಲೆ

ಜನಪದ ಗೀತೆಗಳಲ್ಲಿ ಅಶ್ಲೀಲ ಪದಬಳಕೆ ಸರಿಯಲ್ಲ :ಬೆಳ್ಳುಬ್ಬಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ನಾವುಗಳು ಬರೆಯುವ ಸಾಹಿತ್ಯ ಜಾನಪದವಾಗಿರಲಿ, ಭಾವಗೀತೆಯಾಗಿರಲಿ, ಕವನಗಳೇ ಆಗಿರಲಿ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ಕೊಡುವ ರಚನೆಗಳಾಗಿರಬೇಕು. ಅಂದಾಗ ಮಾತ್ರ ಓದಲು, ಕೇಳಲು ಜನರು ಆಸಕ್ತರಾಗಿರುತ್ತಾರೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.
ಪಟ್ಟಣದ ೩ನೇ ವಾರ್ಡಿನ ಶಿವಾಜಿ ಬಡಾವಣೆಯಲ್ಲಿ ಹೆಬ್ಬಾಳೆಮ್ಮ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಹಳ್ಳಿ ಹುಡಗಿ ಮಸರ ಗಡಿಗಿ ಎಂಬ ಸಾಮಾಜಿಕ ನಾಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಾಹಿತ್ಯದಲ್ಲಿ ಅಶ್ಲೀಲ, ಅಸಹ್ಯಕರವಾದ ಶಬ್ದಗಳನ್ನು ಕವಿಗಳು ಬಳಸುವುದನ್ನು ತಮ್ಮಷ್ಟಕ್ಕೆ ತಾವೇ ಕಡಿವಾಣ ಹಾಕಿಕೊಳ್ಳಬೇಕು. ಭಾರತೀಯರಾದ ನಾವು ಹೆಣ್ಣನ್ನು ಪೂಜ್ಯತಾ ಭಾವದಲ್ಲಿ ಕಾಣುವ ಸ್ವಭಾವದವರು. ಆದಿಶಕ್ತಿ ಅವತಾರದಲ್ಲಿ ಗೌರವಿಸುತ್ತೇವೆ. ಒಬ್ಬ ಮಹಿಳೆ ಮಡದಿಯಾಗಿ, ತಂಗಿಯಾಗಿ, ಅಕ್ಕಳಾಗಿ, ತಾಯಿಯಾಗಿ ಒಂದಿಲ್ಲ ಒಂದು ರೀತಿಯಲ್ಲಿ ಪುರುಷರಿಗೆ ಸಹಕಾರಿಯಾಗಿರುತ್ತಾಳೆ ಅಂತಹ ನಾರಿಯರಿಗೆ ನಾವುಗಳು ಗೌರವ ಕೊಡುವದನ್ನು ಕಲಿಯುವದರ ಜೊತೆಗೆ ಬರವಣಿಗೆಯೂ ಕೂಡ ಗೌರವ ಪೂರ್ವಕವಾಗಿ ಇರಬೇಕೆಂದು ಸಲಹೆ ಕೊಟ್ಟರು.
ಗ್ರಾ ಪಂ ಮಾಜಿ ಉಪಾಧ್ಯಕ್ಷ ಈರಯ್ಯ ಮಠಪತಿ ಮಾತನಾಡಿದರು.
ಮಾಜಿ ಸಚಿವ ಬೆಳ್ಳುಬ್ಬಿಯವರು ಸರ್ವಜನರನ್ನು ಸಮಾನ ಭಾವದಿಂದ ಗೌರವಿಸುವ ವ್ಯಕ್ತಿಗಳಾಗಿದ್ದಾರೆ ಎಂದರು.
ಕಟಬರ ಸಮಾಜದ ಆರಾಧ್ಯದೇವತೆ ಹೆಬ್ಬಾಳೆಮ್ಮ ಜಾತ್ರಾ ಮಹೋತ್ಸವ ಬಹು ವಿಜ್ರಂಭನೆಯಿAದ ಜರುಗಿತು. ದೇವಿಯ ಮೂರ್ತಿಯ ಮೆರವಣಿಗೆಯು ಪಲ್ಲಕ್ಕಿ ಉತ್ಸವದ ಮೂಲಕ ಕೃಷ್ಣಾ ನದಿಗೆ ತೆರಳಿ ಜಲಾಭಿಷೇಕವನ್ನು ಮುಗಿಸಿಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಕಲ ವಾಧ್ಯ ವೈಭವಗಳೊಂದಿಗೆ ಪಲ್ಲಕ್ಕಿ ಮೆರವಣಿಗೆ ವೈಭವದಿಂದ ನಡೆಯಿತು.
ಹಿರೇಮಠದ ಪ್ರಭುಕುಮಾರ ಶಿವಾಚಾರ್ಯರು, ದಿಗಂಬರೇಶ್ವರ ಸಂಸ್ಥಾನ ಮಠದ ಕಲ್ಲಿನಾಥ ದೇವರು ಸಾನಿಧ್ಯವನ್ನು ವಹಿಸಿದ್ದರು.
ದೇವಸ್ಥಾನ ಸಮೀತಿಯ ಅಧ್ಯಕ್ಷ ಡಿ.ಡಿ.ಕಟಬರ್, ಉಪಾದ್ಯಕ್ಷ ಬಸಪ್ಪ ಕಟಬರ, ಅರ್ಚಕರಾದ ಪರಶುರಾಮ ಕಟಬರ, ಪಟ್ಟಣ ಪಂಚಾಯತ ಸದಸ್ಯರಾದ ಅಪ್ಪಶಿ ಮಟ್ಯಾಳ, ಬಾಬು ಭಜಂತ್ರಿ, ಶ್ರೀಶೈಲ ಅಥಣಿ, ವಿರುಪಾಕ್ಷಿ ಕೋಲಕಾರ ಭಾಗವಹಿಸಿದ್ದರು.

BASAVAN BAGEWADI BIJAPUR NEWS public news S K BELLUBBI udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
  • ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ
    In (ರಾಜ್ಯ ) ಜಿಲ್ಲೆ
  • ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ರಮಜಾನ್ ಈದ್ ಆಚರಣೆ :ರೋಜಾ ಉಪವಾಸಕ್ಕೆ ತೆರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.