ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಪಟ್ಟೀಕಂಥಿ ಹಿರೇಮಠದ ಬಾಲತಪಸ್ವಿ ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ ೭೫ ನೇ ಯಾತ್ರಾ ಮಹೋತ್ಸವ, ತಪೋಭೂಷಣ ಸಂಗನಬಸವ ಶಿವಾಚಾರ್ಯ ಸ್ವಾಮೀಜಿಯವರ ೨೩ ನೇ ಸಂಸ್ಮರಣೋತ್ಸವದಂಗವಾಗಿ ಸೋಮವಾರ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರ ಸಾನಿಧ್ಯದಲ್ಲಿ ಶಿವಧೀಕ್ಷಾ ಕಾರ್ಯಕ್ರಮ ನೆರವೇರಿತು.
Subscribe to Updates
Get the latest creative news from FooBar about art, design and business.
Related Posts
Add A Comment

