Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇವರಹಿಪ್ಪರಗಿ: ಚುನಾವಣಾ ಮಸ್ಟರಿಂಗ ಕಾರ್ಯ ಸುಸೂತ್ರ
(ರಾಜ್ಯ ) ಜಿಲ್ಲೆ

ದೇವರಹಿಪ್ಪರಗಿ: ಚುನಾವಣಾ ಮಸ್ಟರಿಂಗ ಕಾರ್ಯ ಸುಸೂತ್ರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಲೋಕಸಭಾ ಚುನಾವಣಾ ಅಂಗವಾಗಿ ಚುನಾವಣಾ ಸಾಮಗ್ರಿಗಳನ್ನು ಪಡೆದ ಸಿಬ್ಬಂದಿ ನಿಗದಿ ಪಡಿಸಿದ ಗ್ರಾಮಗಳ ಮತಗಟ್ಟೆಗಳಿಗೆ ತೆರಳುವ ಮುನ್ನ ಪರಿಶೀಲನೆ ನಡೆಸಿದರು.
ಪಟ್ಟಣದ ಬಿ.ಎಲ್.ಡಿ.ಇ ಸಂಸ್ಥೆಯ ಎ.ಬಿ.ಸಾಲಕ್ಕೆ ಕಾಲೇಜು ಆವರಣದಲ್ಲಿ ಸೋಮವಾರ ಸೇರಿದ ೨೩ ಸೆಕ್ಟರ್‌ಗಳ ೨೫೨ ಮತಗಟ್ಟೆಗಳ ಚುನಾವಣಾ ಸಿಬ್ಬಂದಿ ತಮಗೆ ನಿಗದಿಪಡಿಸಿದ ಮತಗಟ್ಟೆಗಳ ಮಾಹಿತಿ ಹಾಗೂ ಸಾಮಗ್ರಿಗಳನ್ನು ಪಡೆದು ಪರಿಶೀಲನೆ ನಡೆಸಿದರು. ನಂತರ ಊಟ ಸೇವಿಸಿ ನಿಗದಿತ ಸಮಯಕ್ಕೆ ಬಸ್ ಹಾಗೂ ಕ್ರೂಸರ್‌ಗಳಲ್ಲಿ ಪ್ರಯಾಣ ಬೆಳೆಸಿದರು.
ದೇವರಹಿಪ್ಪರಗಿ ಮತಕ್ಷೇತ್ರದ ಕುರಿತಾಗಿ ತಹಶೀಲ್ದಾರ ಪ್ರಕಾಶ ಸಿಂದಗಿ ಮಾಹಿತಿ ನೀಡಿ ಒಟ್ಟು ೨೫೨ ಮತಗಟ್ಟೆಗಳಲ್ಲಿ ೦೫ಪಿಂಕ್‌ಮತಗಟ್ಟೆ, ೦೧ ಯುವಸಮೂಹ, ೦೧ ವಿಕಲಹೀನತೆಯ ವಿಶೇಷ ಮತಗಟ್ಟೆಗಳಿವೆ. ಕ್ಷೇತ್ರದಲ್ಲಿ ೧೧೩೬೫೦ ಪುರುಷರು, ೧೦೯೭೩೬ ಮಹಿಳೆಯರು ಸೇರಿದಂತೆ ೨೨೩೪೦೭ ಮತದಾರರಿದ್ದಾರೆ. ಇವರ ಮತದಾನದ ಕಾರ್ಯಕ್ಕೆ ೨೫೨ ಪಿಆರ್‌ಓ, ೨೫೨ಎಪಿಆರ್‌ಓ ೨೫೨ಪಿಓ, ೨೫೨ಪಿಓ೨ ಹಾಗೂ ಮೀಸಲು ಸಿಬ್ಬಂದಿ ಸೇರಿದಂತೆ ಒಟ್ಟು ೧೨೨೪ ಸಿಬ್ಬಂದಿಗಳು. ೨೩ ಸೆಕ್ಟರ್ ಅಧಿಕಾರಿಗಳು, ೨೩ ಮಾಸ್ಟರ್ ಟ್ರೇನರ್‌ಗಳು, ೧೫ ಮೈಕ್ರೋ ಆಬ್ರ‍್ವರ್, ೪೦೦ ಪೊಲೀಸ್ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ನಿಯೋಜಿಸಲಾಗಿದೆ. ಮತದಾರರ ಮತದಾನಕ್ಕೆ ೩೧ ಸಾರಿಗೆ ಬಸ್ ಹಾಗೂ ೫ ಕ್ರೂಸರ್ ಸೇರಿದಂತೆ ಚುನಾವಣೆಗೆ ಅಗತ್ಯವಾದ ವಿವಿಧ ವಾಹನ ವ್ಯವಸ್ಥೆ ಸೇರಿದಂತೆ ಎಲ್ಲ ಸಿದ್ಧತೆಗಳನ್ನು ಪರಿಶೀಲಿಸಿ, ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕ್ರಮ ಕೈಗೊಳ್ಳುವುದರ ಜೊತೆಗೆ ತಾಲ್ಲೂಕಿನಾದ್ಯಂತ ಶಾಂತಿಯುತ ಮತದಾನ ನಡೆಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಶಿರಸ್ತೇದಾರ ಸುರೇಶ ಮ್ಯಾಕೇರಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ, ಸರ್ವೆತಪಾಸಕ ವಿ.ವೈ.ಹಳ್ಳಿ, ಸಿಬ್ಬಂದಿ ಸಂತೋಷ ತಳವಾರ, ಅನೀಲಕುಮಾರ ರಾಠೋಡ, ರಾಜಕುಮಾರ ಕಂಠಿ, ಬಸಮ್ಮ ಭಾಟಿ, ಅಕ್ಷಯ ಹಿರೇಮಠ ಸೇರಿದಂತೆ ಚುನಾವಣಾ ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.