Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶರಣರ ಸಂದೇಶ ಆಲಿಸುವುದು ಪುಣ್ಯದ ಕಾರ್ಯ

ನ್ಯಾಷನಲ್ ಕ್ರಿಕೆಟ್ ಸ್ಫರ್ಧೆ: ಬಾಲಕಿ ಆರಾಧ್ಯ ಆಯ್ಕೆ

ಶ್ರೀ ಪವನ ಸೌಹಾರ್ದ ಸಹಕಾರಿ ಸಂಘದ ಸಾಮಾನ್ಯ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೇಂದ್ರದಿಂದ ಈರುಳ್ಳಿ ರಫ್ತು ನಿಷೇಧ ವಾಪಸ್ :ಬೆಳ್ಳುಬ್ಬಿ ಹರ್ಷ
(ರಾಜ್ಯ ) ಜಿಲ್ಲೆ

ಕೇಂದ್ರದಿಂದ ಈರುಳ್ಳಿ ರಫ್ತು ನಿಷೇಧ ವಾಪಸ್ :ಬೆಳ್ಳುಬ್ಬಿ ಹರ್ಷ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕೇಂದ್ರ ಸರ್ಕಾರವು ಈರುಳ್ಳಿ ರಫ್ತಿಗೆ ವಿಧಿಸಿದ್ದ ನಿಷೇಧವನ್ನು ಶನಿವಾರ ಹಿಂಪಡೆದಿದೆ. ಬೆಲೆ ಕುಸಿತದಿಂದ ಕಂಗಾಲಾಗಿರುವ ಈರುಳ್ಳಿ ಬೆಳೆಗಾರರ ಪಾಲಿಗೆ ಕೇಂದ್ರ ಸರ್ಕಾರದ ಈ ನಿರ್ಧಾರ ವರದಾನವಾಗಿದ್ದು, ರೈತರ ಮೊಗದಲ್ಲಿ ಹರ್ಷವನ್ನುಂಟು ಮಾಡಿದೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹಾಗೂ ಬಿಜೆಪಿ ಮುಖಂಡ ಟಿ.ಟಿ.ಹಗೇದಾಳ ಕೇಂದ್ರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಈರುಳ್ಳಿ ರಫ್ತಿಗೆ ಹೇರಿದ್ದ ನಿಷೇಧವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಾಪಸ್‌ ಪಡೆಯಲಾಗಿದೆ. ಈರುಳ್ಳಿ ದರ ಅಲ್ಪ ಪ್ರಮಾಣದಲ್ಲಿ ಏರಿಕೆ ಆಗಬಹುದು. ಆದರೆ, ರೈತರು ಹಾಗೂ ಗ್ರಾಹಕರ ಹಿತದೃಷ್ಟಿಯಿಂದ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ಪಕ್ಕದ ಮಹಾರಾಷ್ಟ್ರದ ಬಿಟ್ಟರೆ ಕರ್ನಾಟಕದಲ್ಲಿ ವಿಶೇಷವಾಗಿ ವಿಜಯಪುರ ಜಿಲ್ಲೆಯ ಭಾಗದಲ್ಲಿ ಅತಿ ಹೆಚ್ಚು ಈರುಳ್ಳಿ ಬೆಳೆಗಾರರಿದ್ದಾರೆ. ಎಲ್ಲರಿಗೂ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಬಹಳ ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶರಣರ ಸಂದೇಶ ಆಲಿಸುವುದು ಪುಣ್ಯದ ಕಾರ್ಯ

ನ್ಯಾಷನಲ್ ಕ್ರಿಕೆಟ್ ಸ್ಫರ್ಧೆ: ಬಾಲಕಿ ಆರಾಧ್ಯ ಆಯ್ಕೆ

ಶ್ರೀ ಪವನ ಸೌಹಾರ್ದ ಸಹಕಾರಿ ಸಂಘದ ಸಾಮಾನ್ಯ ಸಭೆ

ಏಕರೂಪ ನಾಗರಿಕ ಸಂಹಿತೆ ಜಾರಿ ನಿರ್ಧಾರಕ್ಕೆ ಸ್ವಾಗತ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶರಣರ ಸಂದೇಶ ಆಲಿಸುವುದು ಪುಣ್ಯದ ಕಾರ್ಯ
    In (ರಾಜ್ಯ ) ಜಿಲ್ಲೆ
  • ನ್ಯಾಷನಲ್ ಕ್ರಿಕೆಟ್ ಸ್ಫರ್ಧೆ: ಬಾಲಕಿ ಆರಾಧ್ಯ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀ ಪವನ ಸೌಹಾರ್ದ ಸಹಕಾರಿ ಸಂಘದ ಸಾಮಾನ್ಯ ಸಭೆ
    In (ರಾಜ್ಯ ) ಜಿಲ್ಲೆ
  • ಏಕರೂಪ ನಾಗರಿಕ ಸಂಹಿತೆ ಜಾರಿ ನಿರ್ಧಾರಕ್ಕೆ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಜಿಓಸಿಸಿ ಬ್ಯಾಂಕಿಗೆ “ಅತ್ಯುತ್ತಮ ನಗರ ಸಹಕಾರಿ ಬ್ಯಾಂಕ್” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಎಲ್ಲ ರಂಗಗಳಲ್ಲೂ ಕ್ರಿಯಾಶೀಲವಾಗಿರುವ ಮಹಿಳೆ :ಬಸವಲಿಂಗ ಶ್ರೀ
    In (ರಾಜ್ಯ ) ಜಿಲ್ಲೆ
  • ಧರ್ಮಮಾರ್ಗದಲ್ಲಿ ನಡೆದು ದೇವರ ಕೃಪೆಗೆ ಪಾತ್ರರಾಗಿ
    In (ರಾಜ್ಯ ) ಜಿಲ್ಲೆ
  • ಭ್ರಾತೃತ್ವ ಭಾವದಲ್ಲಿ ಪ್ರಜಾಪ್ರಭುತ್ವದ ಸೌಂದರ್ಯವಿದೆ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ಯಶಸ್ಸು ಯುವಜನರ ಹೊಣೆ :ಮ್ಯಾಗೇರಿ
    In (ರಾಜ್ಯ ) ಜಿಲ್ಲೆ
  • ಸೆ.೨೪ರಿಂದ ೨೫ ವರೆಗೆ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.