Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತದಾನಕ್ಕೆ ತಾಲೂಕು ಆಡಳಿತ ಸಂಪೂರ್ಣ ಸಿದ್ಧ
(ರಾಜ್ಯ ) ಜಿಲ್ಲೆ

ಮತದಾನಕ್ಕೆ ತಾಲೂಕು ಆಡಳಿತ ಸಂಪೂರ್ಣ ಸಿದ್ಧ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯಲಿರುವ ೩ನೇ ಹಂತದ ಮತದಾನಕ್ಕೆ ತಾಲೂಕು ಆಡಳಿತ ಸಂಪೂರ್ಣ ಸಿದ್ಧವಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ರಾಜಶೇಖರ ವಿಲಿಯಮ್ಸ್ ತಿಳಿಸಿದರು.
ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಮತಕ್ಷೇತ್ರದಲ್ಲಿ ಒಟ್ಟು ೨೪೫ ಮತಗಟ್ಟೆಗಳಿದ್ದು ಒಟ್ಟು ೨೨೩೬೫೬ ಮತದಾರರಿದ್ದಾರೆ. ಅದರಲ್ಲಿ ೧೧೨೬೯೪ ಪುರುಷ ಮತದಾರರು, ೧೧೦೯೩೭ ಮಹಿಳಾ ಮತದಾರರು ಸೇರಿದಂತೆ ಇತರೆ ೨೫ ಮತದಾರರಿದ್ದಾರೆ. ೧೨೩ ಮತಗಟ್ಟೆಗಳಿಗೆ ವೆಬ್ ಕಾಸ್ಟಿಂಗ್ ಮಾಡಲಾಗಿದೆ. ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಮತಗಟ್ಟೆಗಳಲ್ಲಿ ಮೈಕ್ರೋ ಆಬ್ಸರ್ವರ್ ನೇಮಕ ಮಾಡಲಾಗಿದೆ. ಮತಕ್ಷೇತ್ರದಲ್ಲಿ ೩ ಸೂಕ್ಷ್ಮ ಮತಗಟ್ಟೆಗಳು, ೨ಅತೀ ಸೂಕ್ಷö್ಮ ಮತಗಟ್ಟೆಗಳನ್ನಾಗಿ ಗುರುತಿಸಲಾಗಿದೆ. ಮತಗಟ್ಟೆಗಳಿಗೆ ಚುನಾವಣಾ ನಿಯೋಜಿತ ಸಿಬ್ಬಂದಿಗಳು ತೆರಳಲು ೨೯ ಕೆಎಸ್‌ಆರ್‌ಟಿಸಿ ಬಸ್ ಹಾಗೂ ೨೨ ಕ್ರೂಜರಗಳ ವ್ಯವಸ್ಥೆ ಮಾಡಲಾಗಿದೆ. ಸೆಕ್ಟರ್ ಅಧಿಕಾರಿಗಳಿಗೆ ೧೮ ವಾಹನ, ಪ್ಲಾಯಿಂಗ್ ಸ್ವಾಡಗಳಿಗೆ ೩ ವಾಹನ ಮತ್ತು ತುರ್ತು ಸಂದರ್ಭಕ್ಕೆ ಬಳಸಿಕೊಳ್ಳಲು ೩ ವಾಹನದ ವ್ಯವಸ್ಥೆ ಮಾಡಲಾಗಿದೆ ಎಂದರು.
ಮತಕ್ಷೇತ್ರದಲ್ಲಿ ಒಟ್ಟು ೫ ಪಿಂಕ್, ಸಖಿ, ಯುವ, ಅಂಗವಿಕಲ, ಧ್ಯೇಯ ಆಧಾರಿತ ಮತಗಟ್ಟೆಗಳನ್ನು ತಲಾ ೧ರಂತೆ ನಿರ್ಮಿಸಲಾಗಿದೆ. ಮತಕ್ಷೇತ್ರದಲ್ಲಿರುವ ಎಲ್ಲ ಮತಗಟ್ಟೆಗಳಿಗೂ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆಯ ಸಿಬ್ಬಂದಿ ಸೇರಿದಂತೆ ಒಟ್ಟು ೨೧೪೯ ( ಪಿಆರ್‌ಓ ೨೯೭, ಎಪಿಆರ್‌ಓ ೨೯೭, ಪಿಓ ೫೯೪, ಡಿ ಗ್ರೂಪ್ ೨೪೫, ಪೊಲೀಸ್ ಸಿಬ್ಬಂದಿ ೨೬೫, ಆರೋಗ್ಯ ಇಲಾಖೆ ೨೪೫, ಸೆಕ್ಟರ್ ಅಧಿಕಾರಿಗಳು ೨೦, ಮಾಸ್ಟರ್ ಟ್ರೈನರ್ ೧೬, ಮೈಕ್ರೋ ಆಬ್ಸರ್ವರ್ ೬, ಎಫ್‌ಎಸ್‌ಟಿ ತಂಡ ೧೮, ಎವಿಎಸ್‌ಟಿ ತಂಡ ೧೮, ವಿಎಸ್‌ಟಿ ತಂಡ ೬, ವಿವಿಟಿ ತಂಡ ೩, ಲೆಕ್ಕ ಪರಿಶೀಲನೆ ತಂಡ ೨, ಮಾರ್ಗಾಧಿಕಾರಿ ೫೧, ಅಂಚೆ ಮತದಾನ ಸಿಬ್ಬಂದಿ ೪೩, ಇತರೆ ೨೩) ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಮತಕ್ಷೇತ್ರದಲ್ಲಿ ಒಟ್ಟು ೩ ಚೆಕ್ ಪೋಸ್ಟ್ ನಿರ್ಮಿಸಿದ್ದು (ಮಿಣಜಗಿ, ನಾರಾಯಣಪುರ, ತಂಗಡಗಿ) ಇವುಗಳಲ್ಲಿ ಒಟ್ಟು ೩ ಲಕ್ಷ ೭೦ಸಾವಿರ ರೂಪಾಯಿಗಳನ್ನು ಹಾಗೂ ೪೭೫.೯೯ ಲೀಟರ್ ಮಧ್ಯ ವಶಪಡಿಸಿಕೊಳ್ಳಲಾದ ಬಗ್ಗೆ ಮಾಹಿತಿ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.