Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ

ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೇ.9,10 ರಂದು ಬಸವ ಜಯಂತಿ ಕಾರ್ಯಕ್ರಮಗಳು
(ರಾಜ್ಯ ) ಜಿಲ್ಲೆ

ಮೇ.9,10 ರಂದು ಬಸವ ಜಯಂತಿ ಕಾರ್ಯಕ್ರಮಗಳು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ದೇವಸ್ಥಾನದಲ್ಲಿ ಕೂಡಲಸಂಗಮ ಅಭಿವೃದ್ಧಿ ಮಂಡಳಿಯು ಬಸವ ಜಯಂತಿಯಂಗವಾಗಿ ಮೇ.೯,೧೦ ರಂದು ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಮೇ. ೯ ರಂದು ಬೆಳಗ್ಗೆ ೭ ಗಂಟೆಯಿಂದ ದೇವಸ್ಥಾನದಲ್ಲಿ ಶಿವಭಜನೆ ಆರಂಭವಾಗಲಿದೆ. ಸಂಜೆ ೬ ಗಂಟೆಗೆ ದೇವಸ್ಥಾನದ ಆವರಣದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯುತ್ತವೆ. ರಾತ್ರಿ ೯.೩೦ ಗಂಟೆಗೆ ಅಂಕಲಗಿಯ ಜಯಶ್ರೀ ಭಜನಾ ಸಂಘ ಹಾಗೂ ಉಮದಿಯ ಬಾಹುಸಾಹೇಬ ಮಹಾರಾಜ ಭಜನಾ ಸಂಘದಿಂದ ಭಜನಾ ಪದಗಳು ನಡೆಯಲಿವೆ.
ಮೇ. ೧೦ ರಂದು ಬೆಳಗ್ಗೆ ೭.೩೦ ಗಂಟೆಗೆ ದೇವಸ್ಥಾನದ ಆವರಣದಲ್ಲಿ ಷಟ್ಸ್ಥಲ ಧ್ವಜಾರೋಹಣ ನೆರವೇರಲಿದೆ. ಬೆಳಗ್ಗೆ ೧೦.೩೦ ಗಂಟೆಗೆ ಬಸವ ಜನ್ಮಸ್ಮಾರಕದಲ್ಲಿ ವಿರಕ್ತಮಠದ ಮುರುಘೇಂದ್ರ ಸ್ವಾಮೀಜಿಯವರ ಸಾನಿಧ್ಯದಲ್ಲಿ ಸಾಂಸ್ಕ್ರತಿಕ ನಾಯಕ ವಿಶ್ವಗುರು ಬಸವೇಶ್ವರರ ತೊಟ್ಟಿಲು ಹಾಗೂ ನಾಮಕರಣ ಸಮಾರಂಭ ನಡೆಯಲಿದೆ. ಮಧ್ಯಾನ್ಹ ೧೨.೩೦ ಗಂಟೆಗೆ ಬಸವಜನ್ಮ ಸ್ಮಾರಕದ ಮುಂಭಾಗ, ಬಸವೇಶ್ವರ ದೇವಸ್ಥಾನದ ದಾಸೋಹ ಭವನದಲ್ಲಿ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿದೆ.
ಸಂಜೆ ೫ ಗಂಟೆಗೆ ದೇವಸ್ಥಾನದ ಆವರಣದಲ್ಲಿ ವಚನ ಚಿಂತನ ಗೋಷ್ಠಿ ನಡೆಯಲಿದೆ. ಸಾನಿಧ್ಯವನ್ನು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ವಹಿಸುವರು. ಚಿಂತಕ,ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರು ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ವಿರೇಶ ವಾಲೀ, ಸಾಕ್ಷಿ ಹಿರೇಮಠ ಅವರಿಂದ ವಚನ ಸಂಗೀತ ಹಾಗೂ ಬೆಂಗಳೂರಿನ ನವ್ಯ ನಾಟ್ಯ ಸಂಗಮ ಅವರಿಂದ ಭಕ್ತಿ ಭಂಡಾರಿ ಬಸವಣ್ಣನವರ ನೃತ್ಯರೂಪಕ ಜರುಗಲಿದೆ. ರಾತ್ರಿ ೯.೩೦ ಗಂಟೆಗೆ ಅಲಂಕೃತ ಬಸವೇಶ್ವರರ ಪಲ್ಲಕ್ಕಿ ಹಾಗೂ ಬಸವೇಶ್ವರರ ಭಾವಚಿತ್ರದ ಭವ್ಯ ಮೆರವಣಿಗೆ ಸಕಲ ಮಂಗಲ ವಾದ್ಯವೈಭವದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜರುಗಲಿದೆ ಎಂದು ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಆಯುಕ್ತರಾದ ನಿಂಗಪ್ಪ ಬಿರಾದಾರ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ

ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಕಳ್ಳರ ಹಾವಳಿ: ಭಯಭೀತಿಯಲ್ಲಿ ನಾಗರಿಕರು
    In (ರಾಜ್ಯ ) ಜಿಲ್ಲೆ
  • ಅಂತರ್ಜಾಲದ ಬಳಕೆ ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಿ
    In (ರಾಜ್ಯ ) ಜಿಲ್ಲೆ
  • ದ್ವೇಷ ಭಾಷಣ ವಿರೋಧಿ ಮಸೂದೆಗೆ ರಾಜ್ಯಪಾಲರು ಒಪ್ಪಬಾರದು
    In (ರಾಜ್ಯ ) ಜಿಲ್ಲೆ
  • ಪಿಪಿಪಿ ಮಾದರಿ ಬಿಜೆಪಿ ಹಾಗೂ ಮೋದಿ ಅವರ ಕೂಸು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.