Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೋಡೆತ್ತಿನ ಕೃಷಿಗೆ ಪುನಶ್ಚೇತನ ಸಂಕಲ್ಪ ಸಮ್ಮೇಳನಕ್ಕೆ ಚಾಲನೆ
(ರಾಜ್ಯ ) ಜಿಲ್ಲೆ

ಜೋಡೆತ್ತಿನ ಕೃಷಿಗೆ ಪುನಶ್ಚೇತನ ಸಂಕಲ್ಪ ಸಮ್ಮೇಳನಕ್ಕೆ ಚಾಲನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಢವಳಗಿ: ಇತ್ತಿಚಿನ ದಿನಗಳಲ್ಲಿ ಕೃಷಿಗೆ ಎತ್ತುಗಳ ಬಳಕೆ ಮಾಡುವುದು ಕಡಿಮೆ ಆಗಿದೆ. ಯಂತ್ರದ ಕೃಷಿ ಹೆಚ್ಚುತ್ತಿದೆ. ಒಕ್ಕುಲುತನ ಮಾಡುವವರು ನಾವು ಕೀಳುಮಟ್ಟದವರು ಎನ್ನುವ ಭಾವನೆ ಜನರಲ್ಲಿ ಬರಬಾರದು ಎಂದು ಮುದ್ದೇಬಿಹಾಳ ಶಾಸಕ ಸಿ ಎಸ್ ನಾಡಗೌಡ ಅವರು ಹೇಳಿದರು.
ಮುದ್ದೇಬಿಹಾಳ ತಾಲೂಕಿನ ಢವಳಗಿ ಗ್ರಾಮದಲ್ಲಿ ಜೋಡೆತ್ತಿನ ಕೃಷಿಗೆ ಪುನಶ್ಚೇತನ ಸಂಕಲ್ಪ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮೊದಲು ನಮ್ಮ ಮನೆಯಲ್ಲಿ ಅರವತ್ತು ಎತ್ತಿನ ಒಕ್ಕಲುತನ ಇತ್ತು. ಆದರೆ ಇವತ್ತಿನ ದಿನ ನಮ್ಮ ಮನೆಯಲ್ಲಿ ಒಂದು ಹಸು ಕೂಡಾ ಇಲ್ಲ. ನಾವು ಎಲ್ಲರೂ ಪಾಕೇಟ್ ಹಾಲು ಬಳಸುತ್ತಿದ್ದೆವೆ. ಈಗಿನ ಯುವಕರು ವ್ಯವಸಾಯದಲ್ಲಿ ಆಸಕ್ತಿ ತೋರಬೇಕು. ರೈತರಿಗೆ ಹಸು ಹಾಗೂ ಎತ್ತಿನ ಗೊಬ್ಬರ ಬೂಮಿಗೆ ಮತ್ತು ಬೆಳೆಗಳಿಗೆ ಉತ್ತಮ ಹಾಗೂ ಆರೋಗ್ಯವಾದ ಗೊಬ್ಬರವಾಗಿದೆ. ಇದರಿಂದ ಬೆಳೆಯುವ ಬೆಳೆಗಳಿಗೂ ಕೂಡಾ ಹೆಚ್ಚು ರೋಗಗಳು ಬರುವುದಿಲ್ಲ. ಆಗಿನ ಕಾಲದಲ್ಲಿ ವ್ಯವಸಾಯದಲ್ಲಿ ರೈತರಿಗೆ ಹೆಚ್ಚು ಖರ್ಚು ಬರುತ್ತಿರಲಿಲ್ಲ. ಏಕೆಂದರೆ ಅವರ ಜೋತೆ ಎತ್ತು, ಧನಕರುಗಳು ಜೋತೆಗಿರುತ್ತಿದ್ದವು. ಆದರೆ ಈಗಿನ ರೈತರ ಜೋತೆ ಟ್ರ್ಯಾಕ್ಟರ್ ಮತ್ತು ಮೋಟರ್ ಸೈಕಲ್ ಇದೆ. ಇದರಿಂದ ರೈತನಿಗೆ ಹೆಚ್ಚು ಖರ್ಚು ಬರುತ್ತಿದೆ. ಹೀಗಾಗಿ ಒಕ್ಕುಲುತನದಲ್ಲಿ ನಷ್ಟದಲ್ಲಿ ಇದೆ ಎಂದು ಮಾತನಾಡಿದರು.
ನಮ್ಮ ಬದುಕು ಬದಲಾಗಬೇಕಾದರೆ ಮೋದಲು ಈಗಿನ ಕೃಷಿ ಬದಲಾಗಿ ಮೋದಲಿನ ಕೃಷಿ ಪುನಾರಾಂಭವಾಗಬೇಕಿದೆ. ರೈತನಿಗೆ ಮಣ್ಣು ಯಾವ ರೀತಿ ಇರಬೆಕೆಂದರೆ ಮಣ್ಣು ಮುಷ್ಠಿ ಹಿಡಿದರೆ ಅದು ಸ್ಪಂಜ್ ತರಮೃದುವಾಗಿರಬೇಕು. ಆದರೆ ಇತ್ತಿಚಿನ ದಿನಗಳಲ್ಲಿ ನಾವು ರಾಸಯನಿಕ ಗೊಬ್ಬರ ಬಳಕೆಯಿಂದ ಮಣ್ಣು ತನ್ನ ಶಕ್ತಿಯನ್ನು ಕಳೆದುಕೋಂಡಿದೆ. ರೈತನ ಮಿತ್ರ ಎತ್ತುಗಳ ಕೃಷಿಯಿಂದ ವ್ಯವಸಾಯ ಮಾಡಿದರೆ ಅದು ಭೂಮಿಗೂ ಮತ್ತು ಮನುಷ್ಯನಿಗೂ ಒಳ್ಳೆಯ ಆಹಾರ ಸಿಗುತ್ತದೆ. ಇಂತಹ ಆಹಾರದಿಂದ ಯಾವುದೇ ರೋಗರುಜನೆಗಳಿಂದ ದೂರವಿರಬಹುದು ಎಂದು ಮಾಜಿ ಶಾಸಕರಾದ ಎ ಎಸ್ ಪಾಟೀಲ ನಡಹಳ್ಳಿ ಅವರು ಮಾತನಾಡಿದರು.
ಬಿಸಿಲಿನ ತಾಪ ಕಡಿಮೆ ಆಗಬೇಕಾದರೆ ನಮ್ಮ ರೈತರಿಂದ ಮಾತ್ರ ಸಾದ್ಯ. ರೈತರು ವ್ಯಸಾಯದಲ್ಲಿ ಮಿಶ್ರಬೇಳೆ ಬೆಳೆಯಬೇಕು. ಇದರಿಂದ ರೈತರಿಗೆ ಒಳ್ಳೆಯ ಆದಾಯ ಬರುತ್ತಿದೆ. ಮತ್ತು ಖರ್ಚು ಕೂಡಾ ಕಡಿಮೆ ಅಗುತ್ತೆ. ರೈತರು ಟ್ರಾö್ಯಕ್ಟರ್ ದಿಂದ ಉಳುಮೆ ಮಾಡುವುದರಿಂದ ಭೂಮಿಯು ಗಟ್ಟಿಯಾಗುತ್ತಿದೆ. ಸಮಗ್ರ ಕೃಷಿಗೆ ಎತ್ತುಗಳು ಬಹುಮುಖ್ಯವಾಗಿದೆ. ಸರ್ಕಾರವು ಮುಂದಿನ ದಿನಮಾನಗಳಲ್ಲಿ ಜೋಡೆತ್ತಿನ ಕೃಷಿ ರೈತರಿಗೆ ಸಹಾಯಧನ ನೀಡಬೇಕು ಎಂದು ಕೃಷಿ ವಿಜ್ಞಾನಿ ಡಾ.ಚಂದ್ರಶೇಖರ ಬಿರಾದಾರ ಹೇಳಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಘನಮಠೇಶ್ವರ ಸ್ವಾಮೀಜಿ ಗದ್ದುಗೆಮಠ ವಹಿಸಿಕೊಂಡಿದ್ದರು.
ಇದೇ ವೇಳೆಯಲ್ಲಿ ಬಾಗಲಕೋಟೆಯ ಕೃಷಿವಿಶ್ವವಿದ್ಯಾಲದ ಕುಲಪತಿ ಐ ಬಿ ಬಿರಾದಾರ, ಅಭಿ ಪೌಂಡೇಷನ್ ಅಧ್ಯಕ್ಷ ಬಸವರಾಜ ಬಿರಾದಾರ ಅವರು ಮಾತನಾಡಿದರು.
ಎಸ್ ಎಸ್ ಪಾಟೀಲ ನಿವೃತ್ತ ಶಿಕ್ಷಕರು, ಮಲ್ಲಿಕಾರ್ಜುನ ಸಿದರೆಡ್ಡಿ, ಶರಣು ಬಿರಾದಾರ, ಮಲ್ಲನಗೌಡ ಬಿರಾದಾರ, ಶ್ರೀಶೈಲ ದೊಡಮನಿ, ನೀಲಕಂಠರಾವ್ ನಾಡಗೌಡ, ಆರ್ ಎಸ್ ಪಾಟೀಲ ಅಗಸಬಾಳ, ಸಿ ಜಿ ನಾಗರಾಳ ಶಿಕ್ಷಕರು, ಶಂಕರಗೌಡ ಬಿರಾದಾರ,ವಿನಯ ಹೀರೆಮಠ, ಬಸನಗೌಡ ಪಾಟೀಲ ತಾರನಾಳ ಸೇರಿದಂತೆ ಅನೇಕ ರೈತ ಮುಖಂಡರು ಇದ್ದರು.
ಕಾರ್ಯಕ್ರಮದಲಿ ರೈತರಿಗೆ ನಾಡ ಮೆಚ್ಚಿದ ನಂದಿ ಕೃಷಿಕ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.