ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ಮೇ.೧೦ ರಂದು ಬೆಳಗ್ಗೆ ೧೦.೩೦ ಗಂಟೆಗೆ ತಾಲೂಕಾಡಳಿತದಿಂದ ಸಾಂಸ್ಕ್ರತಿಕ ನಾಯಕ ವಿಶ್ವಗುರು, ಮಹಾಮಾನವತಾವಾದಿ ಬಸವಣ್ಣನವರ ಜಯಂತಿ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ ಜಯಂತಿ ಕಾರ್ಯಕ್ರಮವನ್ನು ಸರ್ಕಾರದ ಆದೇಶನ್ವಯ ಲೋಕಸಭಾ ಚುನಾವಣೆಯ ನೀತಿ ಸಂಹಿತೆಯ ಇನ್ನೂ ಜಾರಿಯಲ್ಲಿರುವುದರಿಂದ ಸರಳವಾಗಿ, ಸಾಂಕೇತಿಕವಾಗಿ, ಅರ್ಥಪೂರ್ಣವಾಗಿ ಆಚರಿಸಲಾಗುವುದು. ಈ ಜಯಂತಿ ಕಾರ್ಯಕ್ರಮಕ್ಕೆ ಎಲ್ಲ ಸರ್ವ ಸಮಾಜ ಬಾಂಧವರು, ಬಸವ ಭಕ್ತರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಆಗಮಿಸಬೇಕೆಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
