ಸಿಂದಗಿ: ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ಮೇ.೧೦ರಂದು ಬೆಳಿಗ್ಗೆ ೧೦ಗಂಟೆಗೆ ಬಸವ ಜಯಂತಿ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಹಾಗೂ ಮೇ.೧೨ರಂದು ಬೆಳಿಗ್ಗೆ ೧೦ಗಂಟೆಗೆ ಶಂಕರಾಚಾರ್ಯರ ಜಯಂತಿಯನ್ನು ಲೋಕಸಭಾ ಚುನಾವಣಾ ನೀತಿ ಸಂಹಿತೆಯ ನಿಯಮಗಳನ್ನು ಅನುಸರಿಸುತ್ತಾ ಸರಳವಾಗಿ ಕಾರ್ಯಾಲಯದ ಸಭಾ ಭವನದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿ ಕಾರ್ಯಕ್ರಮಗಳನ್ನು ನೇರವೇರಿಸಲಾಗುವುದು. ಕಾರಣ ಮುಖಂಡರು, ವಿವಿಧ ಸಂಘಟನೆಯ ಪದಾಧಿಕಾರಿಗಳು, ಸಾರ್ವಜನಿಕರು, ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು, ಸಿಬ್ಬಂದಿ ವರ್ಗ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
