ಗೋಲಗೇರಿ: ಸಿಂದಗಿ ತಾಲೂಕಿನ ಸುಕ್ಷೇತ್ರ ಹೊನ್ನಳ್ಳಿ – ಬ್ರಹ್ಮದೇವನಮಡು ಗ್ರಾಮದ ಕಲ್ಶಾಣದೇಶ್ವರ ರಥೋತ್ಸವ ಸಾವಿರಾರು ಭಕ್ತ ಸಮೂಹದ ಮಧ್ಶೆ ಶುಕ್ರವಾರ ಸಂಜೆ ವಿಜೃಂಭಣೆಯಿಂದ ಜರುಗಿತು. ಭಕ್ತರು ರಥಕ್ಕೆ ಉತ್ತತ್ತಿ, ಬಾಳೆಹಣ್ಣು, ಕಾಯಿ ಕಪೂ೯ರ ಒಡೆದು ಭಕ್ತಿ ಸಮಪಿ೯ಸಿದರು. ವಿವಿಧ ವಾಧ್ಶ ವೈಭವಗಳು ರಥೋತ್ಸವಕ್ಕೆ ಮೆರಗು ತಂದವು.
ಬೆಳಗ್ಗೆ ಕಲ್ಶಾಣದೇಶ್ವರ ಕತೃ೯ ಗದ್ದುಗೆಗೆ ರುದ್ರಾಭಿಷೇಕ, ವಿಶೇಷ ಪೂಜೆ ಸಲ್ಲಿಸಲಾಯಿತು. ಸಂಜೆ ಆಲೂರು ಕೆಂಚವೃಷಭೇಂದ್ರ ಶಿವಾಚಾಯ೯ರು, ಸಿಂದಗಿಯ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾಯ೯ರು, ಶ್ರೀಮಠದ ಒಡೆಯ ಕಲ್ಶಾಣದಯ್ಶ ವೀರಘಂಟಯ್ಶ ಸ್ವಾಮೀಜಿ, ವಡವಡಗಿಯ ಶ್ರೀಗಳ ಸಾನ್ನಿಧ್ಶದಲ್ಲಿ ಕಲ್ಶಾಣದೇಶ್ವರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ದೇವಸ್ಥಾನದಿಂದ ಪಾದಗಟ್ಟಿವರೆಗೆ ರಥ ಸಾಗುತ್ತಿದ್ದಂತೆ ಭಕ್ತರು ಜಯಘೋಷ ಕೂಗಿದರು. ದೇವಸ್ಥಾನವನ್ನು ವಿದ್ಶುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಕಲ್ಶಾಣದೇಶ್ವರ ಜಾತ್ರಾ ಸಮಿತಿ ಹಾಗೂ ಸುತ್ತ ಮುತ್ತಲಿನ ಹಳ್ಳಿಗಳ ಭಕ್ತರು ಪಾಲ್ಗೊಂಡಿದ್ದರು. ಪೋಟು ಗೋಲಗೇರಿ ೧೦-೦೨ ಸಿಂದಗಿ ತಾಲೂಕಿನ ಸುಕ್ಷೇತ್ರ ಹೊನ್ನಳ್ಳಿ – ಬ್ರಹ್ಮದೇವನಮಡು ಗ್ರಾಮದ ಕಲ್ಶಾಣದೇಶ್ವರ ರಥೋತ್ಸವ ಶುಕ್ರವಾರ ಸಂಜೆ ಸಾವಿರಾರು ಭಕ್ತ ಸಮೂಹದ ಮಧ್ಶೆ ವಿಜೃಂಭಣೆಯಿಂದ ಜರುಗಿತು.
Subscribe to Updates
Get the latest creative news from FooBar about art, design and business.
Related Posts
Add A Comment

