ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ೩೩/೧೧ಕೆವಿ ವಿದ್ಶುತ್ ವಿತರಣಾ ಕೇಂದ್ರ ಗೋಲಗೇರಿಯಲ್ಲಿ ತುತು೯ ನಿವ೯ಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆಲ ಪ್ರದೇಶಗಳಲ್ಲಿ ವಿದ್ಶುತ್ ಪೂರೈಕೆಯಲ್ಲಿ ವ್ಶತ್ಶಯವಾಗಲಿದೆ. ವಿದ್ಶುತ್ ವಿತರಣಾ ಕೇಂದ್ರದ ಮೇಲೆ ಬರುವ ಎಲ್ಲ ಗ್ರಾಮಗಳಿಗೆ ಮೆ.೧೨ರಂದು ಬೆಳಗ್ಗೆ ೯ಗಂಟೆಯಿಂದ ಸಂಜೆ ೪ ಗಂಟೆವರೆಗೆ ವಿದ್ಶುತ್ ಪೂರೈಕೆ ಇರುವುದಿಲ್ಲ.ಆದ್ದರಿಂದ ಗ್ರಾಮಗಳ ಸಾವ೯ಜನಿಕರು ಸಹಕರಿಸಬೇಕು ಎಂದು ಸಿಂದಗಿಯ ಹೆಸ್ಕಾಂ ಉಪವಿಭಾಗದ ಸಹಾಯಕ ನಿವಾ೯ಹಕ ಅಭಿಯಂತರ ಚಂದ್ರಕಾಂತ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
