Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್ಸೆಸ್ಸೆಲ್ಸಿ ಪರೀಕ್ಷೆ: ಢವಳಗಿ ಪರೀಕ್ಷೆ ಕೇಂದ್ರ ರದ್ದು
(ರಾಜ್ಯ ) ಜಿಲ್ಲೆ

ಎಸ್ಸೆಸ್ಸೆಲ್ಸಿ ಪರೀಕ್ಷೆ: ಢವಳಗಿ ಪರೀಕ್ಷೆ ಕೇಂದ್ರ ರದ್ದು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಳೆದ ವರ್ಷ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ

ಮುದ್ದೇಬಿಹಾಳ : ಕಳೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ತಾಲೂಕಿನ ಢವಳಗಿ ಗ್ರಾಮದ ಎಂಬಿಪಿ ಪರೀಕ್ಷಾ ಕೇಂದ್ರವನ್ನು ರದ್ದು ಪಡಿಸಿ ಮೊದಲ ಹಂತದ ಕ್ರಮವನ್ನು, ವರ್ಷದ ಬಳಿಕ ಕೈಗೊಂಡAತಾಗಿದೆ.
ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಭಾಭವನದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಸಭೆಯಲ್ಲಿ ಮಾತನಾಡುವಾಗ ಬಿಇಓ ಎಸ್.ಜೆ.ನಾಯಕ ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ರಾಜ್ಯಮಟ್ಟದಲ್ಲಿ ತಾಲೂಕಿನ ಹೆಸರಿಗೆ ಕಳಂಕ ಬಂದಿದ್ದರಿAದ ಈ ವರ್ಷ ಢವಳಗಿಯ ಎಂಬಿಪಿ ಪರೀಕ್ಷಾ ಕೇಂದ್ರವನ್ನು ರದ್ದುಗೊಳಿಸಿ ತಾಲೂಕಿನ ಬಸರಕೋಡದಲ್ಲಿ ಹೊಸ ಸೆಂಟರ್ ತೆರೆಯಲಾಗಿದೆ. ಢವಳಗಿ ಭಾಗದ ವಿದ್ಯಾರ್ಥಿಗಳು ಇಂಗಳಗೇರಿಯ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಸಂಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಈ ಬಾರಿ ತಾಲೂಕಿನಲ್ಲಿ ಒಟ್ಟು ೨೦ ಪರೀಕ್ಷಾ ಕೇಂದ್ರಗಳಿದ್ದು ೬೨೪೬ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊAಡಿರುವದಾಗಿ ಮಾಹಿತಿ ನೀಡಿದರು.
ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಹಾಗೂ ಪರೀಕ್ಷೆಯ ಅಧ್ಯಕ್ಷರೂ ಆಗಿರುವ ತಹಶೀಲ್ದಾರ ರೇಖಾ.ಟಿ ಮಾತನಾಡಿ, ಈ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಪಾರದರ್ಶಕ ಹಾಗೂ ಕಟ್ಟುನಿಟ್ಟಾಗಿ ಜರುಗಿಸಲು ಕಂದಾಯ ಇಲಾಖೆಯ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರದಲ್ಲಿ ನಿಗಾವಹಿಸಲು ನಿಯೋಜಿಸಲಾಗಿದೆ. ಪರೀಕ್ಷೆ ಸುಗಮವಾಗಿ ವ್ಯವಸ್ಥಿತವಾಗಿ ನಡೆಯಲು ಮೂಲಭೂತ ಸೌಕರ್ಯಗಳನ್ನು ಪರಿಶೀಲನೆ ನಡೆಸಲಾಗಿದ್ದು ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದೆ ಎಂದರು.
ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ ಮಾತನಾಡಿದರು.
ನೋಡಲ್ ಅಧಿಕಾರಿ ಎಚ್.ಎ.ಮೇಟಿ, ತಾಳಿಕೋಟಿ ತಾಪಂ ಪ್ರಭಾರಿ ಇಓ ಸಾವಿತ್ರಿ ಬಿರಾದಾರ, ಮುದ್ದೇಬಿಹಾಳ ತಾಪಂ ಪ್ರಭಾರ ಯೋಜನಾಧಿಕಾರಿ ಖೂಭಾಸಿಂಗ ಜಾಧವ, ತಾಳಿಕೋಟಿ ಶಿರಸ್ತೇದಾರ ಜೈನಾಪೂರ ಸೇರಿದಂತೆ ಮುಖ್ಯ ಅಧೀಕ್ಷಕರುಗಳು ಇದ್ದರು.

ಮಾಧ್ಯಮದವರ ಪ್ರಶ್ನೆಗೆ ತಡವರಿಸಿದ ಬಿಇಓ.
ಕಳೆದ ಬಾರಿಯ ಢವಳಗಿಯ ಎಂಬಿಪಿ ಸೆಂಟರ್ ನಲ್ಲಿನ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬAಧಿಸಿದAತೆ ವರ್ಷಗಳು ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲದಿರುವ ಕುರಿತು ಕಾರಣ ಕೇಳಿದ ಮಾಧ್ಯಮದವರಿಗೆ ಉತ್ತರಿಸಲು ಬಿಇಓ ಎಸ್.ಜೆ.ನಾಯಕ ತಡವರಿಸಿದ ಘಟನೆ ನಡೆಯಿತು. ಮೇಲಾಧಿಕಾರಿಗಳ ಮಾರ್ಗದರ್ಶನದಂತೆ ಕ್ರಮ ಕೈಗೊಳ್ಳುವುದಾಗಿ ಹೇಳಿದ ಬಿಇಓ ಒಂದು ವರ್ಷದವರೆಗೂ ನಿಮ್ಮ ಮೇಲಾಧಿಕಾರಿಗಳು ಮಾರ್ಗದರ್ಶನ ನೀಡಲೇ ಇಲ್ಲವೇ ಅಥವಾ ಕ್ರಮ ಕೈಗೊಳ್ಳದಿರುವಂತೆ ಸೂಚಿಸಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಸ್ಪಷ್ಠ ಉತ್ತರ ಬರಲಿಲ್ಲ.

BIJAPUR NEWS muddebhihal news public news udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ :ಎಸಿ ಅನುರಾಧ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ವೈಜ್ಞಾನಿಕ ಮನೋಭಾವದ ಕೊರತೆಯಿಂದ ಮೌಢ್ಯಗಳ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಆಗ್ರಹಿಸಿ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಕೆ.ಎಸ್.ಕೋರಿ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.