Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್ಸೆಸ್ಸೆಲ್ಸಿ ಫಲಿತಾಂಶ: ಚಿಮ್ಮಡ ವಿದ್ಯಾರ್ಥಿಗಳ ಸಾಧನೆ
(ರಾಜ್ಯ ) ಜಿಲ್ಲೆ

ಎಸ್ಸೆಸ್ಸೆಲ್ಸಿ ಫಲಿತಾಂಶ: ಚಿಮ್ಮಡ ವಿದ್ಯಾರ್ಥಿಗಳ ಸಾಧನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಿಮ್ಮಡ: ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ರ‍್ಯಾಂಕ್ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.
ಇಲ್ಲಿನ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿ ಪರೀಕ್ಷೆಗೆ ಹಾಜರಾದ ೧೫೬ ವಿದ್ಯಾರ್ಥಿಗಳಲ್ಲಿ ೧೧೬ ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದು ಅದರಲ್ಲಿ೧೫ ವಿದ್ಯಾರ್ಥಿನಿಯರು ಅತ್ಯತ್ತಮ ಶ್ರೇಣಿ ೪೩ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು ಶಾಲೆಯ ಒಟ್ಟು ಫಲಿತಾಂಶ ಶೇ. ೭೪.೩೫ ಪಡೆದಿದೆ ಎಂದು ಶಾಲೆಯ ಪ್ರಭಾರ ಮುಖ್ಯೋಪಾದ್ಯಾಯಿನಿ ಶ್ರೀಮತಿ ಎಂ.ಎಸ್. ಜಿಟ್ಟಿ ತಿಳಿಸಿದ್ದಾರೆ. ಕುಮಾರಿ ಭವಾನಿ ಕಾಡಪ್ಪಾ ನಿಂಬರಗಿ ೬೨೫ಕ್ಕೆ ೬೧೪ (ಶೇ. ೯೮.೨೪) ಕನ್ನಡ ವಿಷಯದಲ್ಲಿ ಶೇ ೧೦೦ ಅಂಕಗಳಿಸುವ ಮೂಲಕ ಪ್ರೌಢಶಾಲೆಗೆ ಪ್ರಥಮ ಸ್ಥಾನ ಪಡೆದರೆ, ಕುಮಾರಿ ಸುಷ್ಮಾ ರಮೇಶ ಸಾವಳಗಿ ೬೦೯ (ಶೇ. ೯೭.೪೪) ಅಂಕ ಪಡೆದು ಶಾಲೆಗೆ ದ್ವಿತೀಯ ಪಡೆದಿದ್ದು, ಕುಮಾರಿ ದಾನಮ್ಮ ಗುರುಪಾದಯ್ಯ ಹಳ್ಳದಮಠ ೫೮೦ (೯೨.೮೦) ಪಡೆದು ಶಾಲೆಗೆ ತ್ರತೀಯ ಹಾಗೂ ಕುಮಾರಿ ಉಷಾ ಪುಂಡಲಿಕ ಬಳಗಾರ ೫೮೧ (೯೨.೮೦) ಕುಮಾರಿ ಸ್ಪೂರ್ತಿ ರಾಮಪ್ಪಾ ಬಳಗಾರ ೫೭೮ (೯೨.೪೮) ಕುಮಾರಿ ಸೌಮ್ಯ ಚನನಪ್ಪಾ ಗೋಕಾವಿ ೫೭೭ ( ೯೨.೩೨) ಕುಮಾರಿ ಆಶಿಷಾ ಸೈಪನಸಾಬ ಜಮಖಂಡಿ ೫೭೬ (೯೨.೧೬) ಕುಮಾರಿ ನಿರ್ಮಲಾ ಹೊನ್ನಪ್ಪ ಉರಭಿನವರ ೫೭೨ (೯೧.೫೨) ಕುಮಾರಿ ಅನಿತಾ ದುಂಡಪ್ಪ ಕವಟಕೊಪ್ಪ ೫೬೯ (೯೧.೦೪) ಕುಮಾರಿ ಸ್ನೇಹಾ ಶ್ರೀಶೈಲ ಬುರಡಿ ೫೫೮ (೮೯.೨೮) ಕುಮಾರಿ ಗುರುದೇವಿ ನಂದೆಪ್ಪ ಮಾಡಲಗಿ ೫೪೯ (೮೭.೮೪) ಕುಮಾರಿ ಪೂಜಾ ಮಹಾದೇವ ಬೆಳಗಲಿ ೫೪೨ (೮೬.೭೨) ಕುಮಾರಿ ನಂದಾ ಬಸಪ್ಪಾ ಹುಕ್ಕೇರಿ ೫೪೦ (೮೬.೪೦) ಕುಮಾರಿ ಪರೀತಿ ಬಸಪ್ಪಾ ಹತ್ತರಕಿ ೫೩೮ (೮೬.೦೮) ಕುಮಾರಿ ಕುಸುಮಾ ಸಂಗಪ್ಪಾ ದೊಡಮನಿ ೫೩೬ (೮೫.೭೬) ಅಂಕಗಳನ್ನು ಪಡೆದುಕೊಂಡು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದುವ ಮೂಲಕ ಉತ್ತಮ ಸಾಧನೆಗೈದಿದ್ದಾರೆ. ಗ್ರಾಮಕ್ಕೆ ಕೀರ್ತಿ ತಂದಿರುವ ಈ ವಿದ್ಯಾರ್ಥಿಗಳನ್ನು ಎಸ್‌ಡಿಎಂಸಿ ಅಧ್ಯಕ್ಷ ಮಾರುತಿ ಮಮದಾಪೂರ ಸದಸ್ಯರು ಶಾಲಾ ಶಿಕ್ಷಕರು, ಸ್ಥಳಿಯ ಗ್ರಾಮ ಪಂಚಾಯತಿ ಹಾಗೂ ಅರುಣೋದಯ ಗ್ರಾಮೀಣಾಭಿವೃದ್ದಿ ಸಂಘ, ಬಸವೇಶ್ವರ ಯುವಕ ಸಂಘದ ಪಧಾದಿಕಾರಿಗಳು ಅಭಿನಂದಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ

ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಕಳ್ಳರ ಹಾವಳಿ: ಭಯಭೀತಿಯಲ್ಲಿ ನಾಗರಿಕರು
    In (ರಾಜ್ಯ ) ಜಿಲ್ಲೆ
  • ಅಂತರ್ಜಾಲದ ಬಳಕೆ ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಿ
    In (ರಾಜ್ಯ ) ಜಿಲ್ಲೆ
  • ದ್ವೇಷ ಭಾಷಣ ವಿರೋಧಿ ಮಸೂದೆಗೆ ರಾಜ್ಯಪಾಲರು ಒಪ್ಪಬಾರದು
    In (ರಾಜ್ಯ ) ಜಿಲ್ಲೆ
  • ಪಿಪಿಪಿ ಮಾದರಿ ಬಿಜೆಪಿ ಹಾಗೂ ಮೋದಿ ಅವರ ಕೂಸು
    In (ರಾಜ್ಯ ) ಜಿಲ್ಲೆ
  • ಸಾರವಾಡ ಸುತ್ತಮುತ್ತಲಿನ ಗ್ರಾಮಗಳಿಗೆ ನೀರಾವರಿ ಸೌಲಭ್ಯಕ್ಕೆ ಬದ್ಧ
    In (ರಾಜ್ಯ ) ಜಿಲ್ಲೆ
  • ದೇಹ ದಾರ್ಡ್ಯ ಸ್ಪರ್ಧೆ: ಎಸ್.ಎಸ್.ಬಿ. ಪ್ರತಿಭೆ ಪ್ರಜ್ವಲ ಗೆ ಬೆಳ್ಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.