Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಸವಣ್ಣನವರು ಬದುಕಿದ್ದು ಮೂವತ್ತಾರು ವರ್ಷಗಳು

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 15,2026

ನಾವೇ ಬದಲಾವಣೆಯ ಭಾಗವಾಗಬೇಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿವಾಜಿ ಮಹಾರಾಜರ ಆದರ್ಶಗಳು ಅನುಕರಣೀಯ :ರಜಪೂತ
(ರಾಜ್ಯ ) ಜಿಲ್ಲೆ

ಶಿವಾಜಿ ಮಹಾರಾಜರ ಆದರ್ಶಗಳು ಅನುಕರಣೀಯ :ರಜಪೂತ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲ: ದೇಶದ ಅನೇಕ ಹಿಂದೂ ರಾಜ ಮಹಾರಾಜರು ದೇಶದ ಸಂಸ್ಕೃತಿ, ಸಂಪ್ರದಾಯ ಸಂಪತ್ತು ಉಳಿಸಲು ಹೋರಾಡಿದ ಫಲದಿಂದ ಇಂದು ನಾವೆಲ್ಲ ನೆಮ್ಮದಿಯಾಗಿದ್ದೇವೆ. ಮಹಾರಾಣ ಪ್ರತಾಪ್, ಛತ್ರಪತಿ ಶಿವಾಜಿ ಮಹಾರಾಜ ಆದರ್ಶಗಳು ಅನುಕರಿಸಬೇಕಾಗಿದೆ ಎಂದು ರಜಪುತ ಸಮಾಜದ ಯುವ ಮುಖಂಡ ಮದನ ರಜಪೂತ ಹೇಳಿದರು.
ಗುರುವಾರ ಆಲಮೇಲ ಪಟ್ಟಣದ ರಜಪೂತ ಸಮಾಜದವರು ಮಹಾರಾಣಾ ಪ್ರತಾಪ್ ಅವರ ೪೮೪ನೇ ಜಯಂತಿ ಆಚರಿಸಿ ಮಾತನಾಡಿದರು.
ದೇಶಕ್ಕಾಗಿ ಧರ್ಮ ರಕ್ಷಣೆಗಾಗಿ ಹೋರಾಡಿದ ರಾಜ ಮಹಾರಾಜರನ್ನು ನೆನೆಯಲೆಬೇಕು. ಅವರನ್ನು ಯಾವುದೆ ಜಾತಿಗೆ ಸೀಮಿತಗೊಳಿಸಬಾರದು. ಮಹಾರಾಣಾ ಪ್ರತಾಪ್, ಛತ್ರಪತಿ ಶಿವಾಜಿ ಮಹಾರಾಜ ಅವರ ಹೋರಾಟಿದಂದ ಇಂದು ಹಿಂದೂ ಧರ್ಮ ಉಳದಿದೆ ಅದನ್ನು ನಾವು ಉಳಿಸಿಕೊಂಡು ಹೋಗಬೇಕು ಎಂದು ಹೇಳಿದರು.
ದಶರಥಸಿಂಗ್ ರಜಪೂತ, ಮೋಹನಸಿಂಗ್ ರಜಪೂತ, ಹಣಮಂತ ರಜೊಪೂತ, ಶಿವು ರಜಪೂತ, ಪ್ರತಾಫಸಿಂಗ್ ರಜಪೂತ, ಕರಣಸಿಂಗ್ ರಜಪೂತ, ಮಾಣಿಕಸಿಂಗ್ ರಜಪೂತ, ಜಯಸಿಂಗ್ ರಜಪೂತ ಮುಂತಾದವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಸವಣ್ಣನವರು ಬದುಕಿದ್ದು ಮೂವತ್ತಾರು ವರ್ಷಗಳು

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 15,2026

ನಾವೇ ಬದಲಾವಣೆಯ ಭಾಗವಾಗಬೇಕು

’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಸವಣ್ಣನವರು ಬದುಕಿದ್ದು ಮೂವತ್ತಾರು ವರ್ಷಗಳು
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 15,2026
    In ದಿನಪತ್ರಿಕೆ
  • ನಾವೇ ಬದಲಾವಣೆಯ ಭಾಗವಾಗಬೇಕು
    In (ರಾಜ್ಯ ) ಜಿಲ್ಲೆ
  • ’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ
    In (ರಾಜ್ಯ ) ಜಿಲ್ಲೆ
  • ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ :ಮಠಪತಿ
    In (ರಾಜ್ಯ ) ಜಿಲ್ಲೆ
  • ಅಹಿರಸಂಗ: ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಹೈದ್ರಾಬಾದ್ ವಿಮೋಚನಾ ದಿನಾಚರಣೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಗುರಾನಿ ಎಸ್ಟೇಟ್ಸ್ ತಂಡದಿಂದ ಗಣೇಶೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.