Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಸವಣ್ಣನವರು ಬದುಕಿದ್ದು ಮೂವತ್ತಾರು ವರ್ಷಗಳು

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 15,2026

ನಾವೇ ಬದಲಾವಣೆಯ ಭಾಗವಾಗಬೇಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳ ಕಲಿಕೆಗೆ ಪಾಲಕರ ಸಹಕಾರ ಮುಖ್ಯ :ಕಳಸಗೊಂಡ
(ರಾಜ್ಯ ) ಜಿಲ್ಲೆ

ಮಕ್ಕಳ ಕಲಿಕೆಗೆ ಪಾಲಕರ ಸಹಕಾರ ಮುಖ್ಯ :ಕಳಸಗೊಂಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಾಲಕರು ವಿದ್ಯಾವಂತರಾಗಿದ್ದರೆ ಮಾತ್ರ ಮಕ್ಕಳು ವಿದ್ಯಾವಂತರಾಗುತ್ತಾರೆ ಎನ್ನುವುದು ತಪ್ಪು ಗ್ರಹಿಕೆ. ಮಕ್ಕಳ ಕಲಿಕೆಗೆ ಪಾಲಕರು ಉತ್ತಮ ರೀತಿಯಲ್ಲಿ ಸಹಕಾರ ನೀಡಿದರೆ ಮಕ್ಕಳು ವಿದ್ಯಾವಂತರಾಗುತ್ತಾರೆ ಯುವ ಮಿತ್ರ ಬಳಗ ಸದಸ್ಯ ರಮೇಶ ಕಳಸಗೊಂಡ ಹೇಳಿದರು.
ಪಟ್ಟಣದ ಲಕ್ಷ್ಮೀ ನಗರದಲ್ಲಿ ಭಾನುವಾರ ಹುಣಶ್ಯಾಳ ಪಿಬಿ ಗ್ರಾಮದ ಆದರ್ಶ ವಿದ್ಯಾಲಯಕ್ಕೆ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿನಿ ಲಕ್ಷ್ಮೀ ಪರಶುರಾಮ ಅಡಗಿಮನಿ ಅವರಿಗೆ ಅವರ ನಿವಾಸದಲ್ಲಿ ಯುವ ಮಿತ್ರ ಬಳಗದಿಂದ ಸನ್ಮಾನಿಸಿ ಮಾತನಾಡಿದ ಅವರು , ಎಸ್,ಎಸ್,ಎಲ್,ಸಿಯಲ್ಲಿ ಶೇ, 96 ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾಳೆ. ಎಸ್ಎಸ್ಎಲ್ಸಿಯಲ್ಲಿ ಮೂರು ಸಲ ಅನುತ್ತೀರ್ಣರಾಗಿ ನಂತರ ಉತ್ತೀರ್ಣ ಆಗಿರುವದಾಗಿ ಅವಳ ತಂದೆ ಹೇಳುತ್ತಾರೆ. ಮಕ್ಕಳ ಕಲಿಕೆಗೆ ಪಾಲಕರ ಸಹಕಾರ ಮುಖ್ಯವಾಗಿರುತ್ತದೆ ಹೊರತು ಪಾಲಕರ ಪದವಿ ಅಲ್ಲ ಅನ್ನುವುದನ್ನು ಲಕ್ಷ್ಮೀ ಸತತ ಪ್ರಯತ್ನದಿಂದ ಸಾಧಿಸಿ ತೋರಿಸಿದ್ದಾಳೆ. ಪ್ರತಿಯೊಬ್ಬರು ಮಕ್ಕಳಿಗಾಗಿ ಆಸ್ತಿ ಮಾಡದೇ ಮಕ್ಕಳನ್ನೇ ಆಸ್ತಿ ಮಾಡುವಲ್ಲಿ ಗಮನ ಹರಿಸಬೇಕು ಅಂದಾಗ ಮಾತ್ರ ಮಕ್ಕಳು ಸಾಧನೆ ಮಾಡಲು ಸಾಧ್ಯ ಎಂದರು.
ಸನ್ಮಾನ ಸ್ವೀಕರಿಸಿ ವಿದ್ಯಾರ್ಥಿನಿ ಲಕ್ಷ್ಮೀ ಪರಶುರಾಮ ಅಡಗಿಮನಿ ಮಾತನಾಡಿ, ನನ್ನ ವಿದ್ಯಾಭ್ಯಾಸಕ್ಕೆ ನನ್ನ ಮನೆಯಲ್ಲಿ ನನಗೆ ಸದಾ ಸಹಕಾರ ನೀಡುತ್ತಾ ಬಂದಿರುವದರಿಂದಲೇ ನಾನು ಉತ್ತಮ ಅಂಕ ಪಡೆಯಲು ಸಾಧ್ಯವಾಗಿದೆ. ಶಾಲೆಯ ಶಿಕ್ಷಕರ ಮಾರ್ಗದರ್ಶನವು ಸದಾ ಸಿಕ್ಕಿದೆ. ನಾನು ಇನ್ನೂ ಹೆಚ್ಚಿನ ಅಂಕ ನಿರೀಕ್ಷೆ ಮಾಡಿದ್ದೆ. ಭವಿಷ್ಯದಲ್ಲಿ ಉತ್ತಮ ಅಂಕ ಪಡೆಯಲು ಪ್ರಯತ್ತಿಸುತ್ತೇನೆ. ನಾನು ಮುಂದೆ ಐಎಎಸ್ ಮಾಡುವ ಗುರಿ ಇಟ್ಟುಕೊಂಡಿದ್ದೇನೆ. ಖಂಡಿತ ಪಟ್ಟಣಕ್ಕೆ ಐಎಎಸ್ ಅಧಿಕಾರಿಯಾಗಿ ಬರುವ ವಿಶ್ವಾಸವಿದೆ ಎಂದರು.
ಈ ಸಂಧರ್ಭದಲ್ಲಿ ಯುವ ಮಿತ್ರ ಬಳಗದ ವಿಜಯ ದುದಗಿ, ಮಂಜು ಕಲಾಲ, ಬಸವರಾಜ ನಂದಿಹಾಳ, ಲಕ್ಷ್ಮೀ ತಂದೆ ಪರಶುರಾಮ ಅಡಗಿಮನಿ ,ಕುಟುಂಬದ ಸದಸ್ಯರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಸವಣ್ಣನವರು ಬದುಕಿದ್ದು ಮೂವತ್ತಾರು ವರ್ಷಗಳು

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 15,2026

ನಾವೇ ಬದಲಾವಣೆಯ ಭಾಗವಾಗಬೇಕು

’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಸವಣ್ಣನವರು ಬದುಕಿದ್ದು ಮೂವತ್ತಾರು ವರ್ಷಗಳು
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 15,2026
    In ದಿನಪತ್ರಿಕೆ
  • ನಾವೇ ಬದಲಾವಣೆಯ ಭಾಗವಾಗಬೇಕು
    In (ರಾಜ್ಯ ) ಜಿಲ್ಲೆ
  • ’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ
    In (ರಾಜ್ಯ ) ಜಿಲ್ಲೆ
  • ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ :ಮಠಪತಿ
    In (ರಾಜ್ಯ ) ಜಿಲ್ಲೆ
  • ಅಹಿರಸಂಗ: ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಹೈದ್ರಾಬಾದ್ ವಿಮೋಚನಾ ದಿನಾಚರಣೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಗುರಾನಿ ಎಸ್ಟೇಟ್ಸ್ ತಂಡದಿಂದ ಗಣೇಶೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.