Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಮ್ಮ ಬದುಕಿಗೆ ಬಸವಣ್ಣನವರ ವಚನಗಳೇ ದಿವ್ಯಶಕ್ತಿ :ಮಂಟೂರ
(ರಾಜ್ಯ ) ಜಿಲ್ಲೆ

ನಮ್ಮ ಬದುಕಿಗೆ ಬಸವಣ್ಣನವರ ವಚನಗಳೇ ದಿವ್ಯಶಕ್ತಿ :ಮಂಟೂರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಸಮಾಜದಲ್ಲಿ ಸಮಾನತೆ, ಭ್ರಾತತ್ವ, ನೈತಿಕತೆ ಸಾರಿದ ವಿಶ್ವಗುರು ಬಸವಣ್ಣನವರ ತತ್ತ್ವಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಜಾತೀಯತೆ ತೊಡೆದುಹಾಕಲು ಸಾಧ್ಯ. ಇಂದಿನ ಬದುಕಿಗೆ ಬಸವಣ್ಣನವರ ವಚನಗಳೇ ದಿವ್ಯಶಕ್ತಿ ಎಂದು ಆದರ್ಶ ನಗರದ ಪಿಎಸೈ ಸುರೇಶ ಮಂಟೂರ ಹೇಳಿದರು.
ಅವರು ನಗರದ ಆಲಕುಂಟೆ ನಗರದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರವಿವಾರದಂದು ಭಾರತ ಯುವ ವೇದಿಕೆ ಚಾರಿಟೇಬಲ್ ಫೌಂಡೇಶನ್ ಹಾಗೂ ಪಿನ್ಯಾಕಲ್ ಕರಿಯರ್ ಬಿಲ್ಡರ್ಸ್ ಅವರ ಸಂಯುಕ್ತಾಶ್ರಯದಲ್ಲಿ ಬಸವ ಜಯಂತಿ ನಿಮಿತ್ತ ‘ಇಂದಿನ ಬದುಕಿನಲ್ಲಿ ಬಸವಣ್ಣನವರ ವಚನಗಳ ಪ್ರಸ್ತುತತೆ’ ಚಿಂತನಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.
ಉಪನ್ಯಾಸ ನೀಡಿದ ಸಾಹಿತಿ ಆರ್ ಎಸ್ ಪಟ್ಟಣಶೆಟ್ಟಿ ಮಾತನಾಡಿ, ಸಮತೆ, ವಿಶ್ವಬಾಂಧವ್ಯ,ವ್ಯಕ್ತಿ ಸ್ವಾತಂತ್ರ್ಯ,ಸತ್ಯ, ಅಹಿಂಸೆ, ದಯಾಪರತೆಯಂತಹ ತತ್ವಗಳ ತಳಹದಿಯ ಮೇಲೆ ಆದರ್ಶ ಸಮಾಜವೊಂದನ್ನು ರೂಪಿಸುವ ಯುಗ ಪ್ರವರ್ತಕ ಬಸವಣ್ಣನವರ ಜೀವನ ಇಂದಿನ ಪೀಳಿಗೆಗೆ ಆದರ್ಶಪ್ರಾಯವಾದುದು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಶಿಕ್ಷಕ ಸಾಹಿತಿ ಸಂತೋಷ ಬಂಡೆ ಮಾತನಾಡಿ, ಇಂದು ನಿಸರ್ಗ ಸಮತೋಲನ ಕಳೆದುಕೊಂಡು ಜಾಗತೀಕರಣವು ತುಚ್ಚೀಕರಿಸುತ್ತಾ ಸಾಗುತ್ತಿದೆ. ಇಂತಹ ಪ್ರಕ್ಷುಬ್ಧ ವಾತಾವರಣದಲ್ಲಿ ಬಸವಣ್ಣನವರ ಚಿಂತನೆಗಳು ನಮಗೆ ಮಾರ್ಗದರ್ಶನವಾಗಿ, ಜನತೆಗೆ ಶಾಂತಿ, ಸೌಖ್ಯ, ಸಾಮರಸ್ಯ, ಸೌಹಾರ್ದತೆಗಳಿಂದ ಬಾಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಫೌಂಡೇಶನ್ ಅಧ್ಯಕ್ಷ ಸುನೀಲ ಜೈನಾಪುರ ಮಾತನಾಡಿ, ಜಗತ್ತು ಇಂದು ಬಸವಣ್ಣನವರ ವಚನ ಸಾಹಿತ್ಯದ ಮೇಲೆ ನಿಂತಿದೆ. ಇಂದಿನ ಯುವಕರು ಬಸವಣ್ಣನವರ ವಚನಗಳನ್ನು ನಿತ್ಯ ಪಠಿಸುವುದರಿಂದ ಅವರ ಜೀವನ ಪರಿಶುದ್ಧವಾಗುತ್ತದೆ. ಬಸವಣ್ಣನವರು ನಮಗೆ ದಾರಿ ದೀಪ. ಅವರು ನುಡಿದಂತೆ ನಡೆದವರು ಎಂದರು.
ಶಿಕ್ಷಕರಾದ ಬಾಪುರಾಯ ಮೇಡೆಗಾರ, ಶಿವಕುಮಾರ ನೇಕಾರ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಶಿಕ್ಷಕ ಸಂತೋಷ ಹೆಗಡೆ,ಉಪನ್ಯಾಸಕಿ ಮಂಜುಳಾ, ಹಿರಿಯರಾದ ಮಹೇಶ ಪತ್ತಾರ, ಮಲ್ಲಪ್ಪ ದೇಸಾಯಿ, ಮಲ್ಲಿಕಾರ್ಜುನ ಬಿರಾದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ನವ್ಯಶ್ರೀ ಪತ್ತಾರ ನಿರೂಪಿಸಿದರು. ಪ್ರಜ್ಞಾ ಲೋಣಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ

ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಕಳ್ಳರ ಹಾವಳಿ: ಭಯಭೀತಿಯಲ್ಲಿ ನಾಗರಿಕರು
    In (ರಾಜ್ಯ ) ಜಿಲ್ಲೆ
  • ಅಂತರ್ಜಾಲದ ಬಳಕೆ ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಿ
    In (ರಾಜ್ಯ ) ಜಿಲ್ಲೆ
  • ದ್ವೇಷ ಭಾಷಣ ವಿರೋಧಿ ಮಸೂದೆಗೆ ರಾಜ್ಯಪಾಲರು ಒಪ್ಪಬಾರದು
    In (ರಾಜ್ಯ ) ಜಿಲ್ಲೆ
  • ಪಿಪಿಪಿ ಮಾದರಿ ಬಿಜೆಪಿ ಹಾಗೂ ಮೋದಿ ಅವರ ಕೂಸು
    In (ರಾಜ್ಯ ) ಜಿಲ್ಲೆ
  • ಸಾರವಾಡ ಸುತ್ತಮುತ್ತಲಿನ ಗ್ರಾಮಗಳಿಗೆ ನೀರಾವರಿ ಸೌಲಭ್ಯಕ್ಕೆ ಬದ್ಧ
    In (ರಾಜ್ಯ ) ಜಿಲ್ಲೆ
  • ದೇಹ ದಾರ್ಡ್ಯ ಸ್ಪರ್ಧೆ: ಎಸ್.ಎಸ್.ಬಿ. ಪ್ರತಿಭೆ ಪ್ರಜ್ವಲ ಗೆ ಬೆಳ್ಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.