Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೆಳೆಹಾನಿ ಪರಿಹಾರ: ೨.೫೦ ಲಕ್ಷ ರೈತರ ಖಾತೆಗೆ ಹಣ ಜಮೆ
(ರಾಜ್ಯ ) ಜಿಲ್ಲೆ

ಬೆಳೆಹಾನಿ ಪರಿಹಾರ: ೨.೫೦ ಲಕ್ಷ ರೈತರ ಖಾತೆಗೆ ಹಣ ಜಮೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲೆಯ ಎಲ್ಲ ತಾಲೂಕುಗಳನ್ನು ಈಗಾಗಲೇ ಸರ್ಕಾರ ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಬೆಳೆಹಾನಿಯಾದ ರೈತರ ಖಾತೆಗಳಿಗೆ ನೇರವಾಗಿ ಡಿಬಿಟಿ ಮೂಲಕ ಪರಿಹಾರ ಹಣ ಜಮೆ ಮಾಡಲಾಗುತ್ತಿದ್ದು, ಜಿಲ್ಲೆಯಲ್ಲಿ ೩೬೦೧೦.೨೦ ಲಕ್ಷ ರೂ.ಗಳನ್ನು ೨,೫೦,೦೬೩ ರೈತರಿಗೆ ಜಮೆ ಮಾಡಲಾಗಿದೆ. ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನ ಜಮೆಯಾಗಿರುವ ಕುರಿತುhಣಣಠಿs://ಠಿಚಿಡಿihಚಿಡಿಚಿ.ಞಚಿಡಿಟಿಚಿಣಚಿಞಚಿ.gov.iಟಿ/seಡಿviಛಿe೯೨/ ಜಾಲತಾಣದಿಂದ ಪರಿಶೀಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ ಪಡೆದುಕೊಳ್ಳಬಹುದಾಗಿದೆ.
ಸಹಾಯವಾಣಿ : ಜಿಲ್ಲಾಧಿಕಾರಿಗಳ ಕಚೇರಿ ವಿಜಯಪುರ ದೂ: ೦೮೩೫೨-೨೨೧೨೬೧ ಹಾಗೂ ಟೋಲ್ ಫ್ರೀ ಸಂಖ್ಯೆ ೧೦೭೭, ಉಪವಿಭಾಗಾಧಿಕಾರಿಗಳು ವಿಜಯಪುರ ದೂ: ೦೮೩೫೨೧-೨೯೫೨೮೬, ಉಪವಿಭಾಗಾಧಿಕಾರಿಗಳು ಇಂಡಿ ದೂ: ೦೮೩೫೯-೨೨೫೦೦೩, ಉಪನಿರ್ದೇಶಕರು ತೋಟಗಾರಿಕೆ ಇಲಾಖೆ, ವಿಜಯಪುರ ದೂ: ೦೮೩೫೨-೨೫೦೨೪೪, ತಹಶೀಲ್ದಾರ ವಿಜಯಪುರ ದೂ:೦೮೩೫೨-೩೫೫೭೩೧, ತಹಶೀಲ್ದಾರ ಬಬಲೇಶ್ವರ ದೂ: ೮೩೧೦೫೦೪೨೦೫, ೯೬೮೬೦೭೩೩೯೦, ತಹಶೀಲ್ದಾರ ತಿಕೋಟಾ ದೂ: ೮೭೬೨೪೮೦೮೧೧, ೯೪೮೦೫೩೨೬೯೬, ತಹಶೀಲ್ದಾರ ಬ.ಬಾಗೇವಾಡಿ ದೂ:೮೦೫೦೪೨೬೬೬೩, ೯೧೦೮೪೮೨೫೯೯, ತಹಶೀಲ್ದಾರ ನಿಡಗುಂದಿ ದೂ: ೭೦೧೯೧೭೮೦೭೫,೯೯೦೨೬೩೪೧೮೬, ತಹಶೀಲ್ದಾರ ಕೊಲ್ಹಾರ ದೂ: ೦೮೪೨೬-೨೦೦೨೫೨, ತಹಶೀಲ್ದಾರ ಮುದ್ದೇಬಿಹಾಳ ದೂ: ೦೮೩೫೬-೨೨೦೨೨೭, ತಹಶೀಲ್ದಾರ ತಾಳಿಕೋಟೆ ದೂ:೯೪೪೯೭೫೨೮೫೪, ತಹಶೀಲ್ದಾರ ಇಂಡಿ ದೂ:೦೮೩೫೯-೨೨೫೦೨೦, ತಹಶೀಲ್ದಾರ ಚಡಚಣ ದೂ: ೯೪೮೩೯೫೨೩೩೭,೯೭೪೦೧೮೩೫೨೯, ತಹಶೀಲ್ದಾರ ಸಿಂದಗಿ ದೂ:೦೮೪೮೮-೨೨೧೨೩೫, ತಹಶೀಲ್ದಾರ ದೇವರಹಿಪ್ಪರಗಿ ದೂ: ೦೮೪೨೪-೨೮೩೨೨೨, ತಹಶೀಲ್ದಾರ ಆಲಮೇಲ ದೂ: ೭೩೫೩೩೪೩೨೨೮ ಇದಲ್ಲದೇ ವಿಪತ್ತು ನಿರ್ವಹಣೆಗಾರರ ದೂ: ೭೦೧೯೬೮೨೭೪೦ ಸಂಖ್ಯೆಗೆ ಕಚೇರಿ ಸಮಯದಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.
ಬೆಳೆ ಹಾನಿ ಪರಿಹಾರ ಪಡೆದುಕೊಳ್ಳಲು ಫ್ರೂಟ್ಸ್ ಐಡಿ ಕಡ್ಡಾಯವಾಗಿರುವುದರಿಂದ ಇದುವರೆಗೆ ಫ್ರೂಟ್ಸ ಐಡಿ ಮಾಡಿಕೊಳ್ಳದ ರೈತರು ಕೂಡಲೇ ತಮ್ಮ ಆಧಾರ, ಬ್ಯಾಂಕ್ ಖಾತೆ ವಿವರ ಹಾಗೂ ಪಹಣಿ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಫ್ರೂಟ್ಸ್ ಐಡಿ ಮಾಡಿಕೊಳ್ಳಲು ಮನವಿ ಮಾಡಿಕೊಳ್ಳಲಾಗಿದ್ದು, ಫ್ರೂಟ್ಸ್ ಐಡಿ ಇಲ್ಲದ ರೈತರು ಪರಿಹಾರ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.