Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂ ಸದಸ್ಯರ ಸ್ಥಾನ ಪ್ರಕಟಿಸಿದ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ

ಅತ್ತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಶಾಜಾದಬಿ ಆಯ್ಕೆ

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕಟ್ಟೆಚ್ಚರ ವಹಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉಪ್ಪಾರ ಸಮಾಜ ರಾಜಕೀಯ ವಂಚಿತ ಸಮಾಜ :ಕರಂಡೆ
(ರಾಜ್ಯ ) ಜಿಲ್ಲೆ

ಉಪ್ಪಾರ ಸಮಾಜ ರಾಜಕೀಯ ವಂಚಿತ ಸಮಾಜ :ಕರಂಡೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಶೈಕ್ಷಣಿಕ, ಸಮಾಜಿಕ, ಆರ್ಥಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅವಕಾಶ ವಂಚಿತರಿಂದ ಉಪ್ಪಾರ ಸಮಾಜ ಅತ್ಯಂತ ಹೀನಾಯ ಸ್ಥಿತಿಯಲ್ಲಿದೆ ಎಂದು ಭಗೀರಥ ಮಹರ್ಷಿ ಸಮಾಜ ಸೇವಾ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶ ಕರಂಡೆ ಹೇಳಿದರು.
ಮಂಗಳವಾರ ಭಗೀರಥ ಮಹರ್ಷಿ ಜಯಂತಿ ಅಂಗವಾಗಿ ತಾಲ್ಲೂಕಿನ ಹಿರೇರೂಗಿ ಗ್ರಾಮ ಪಂಚಾಯತ, ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಹಾಗೂ ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಭಗೀರಥ ಮಹರ್ಷಿ ವೃತದಲ್ಲಿ ಭಗೀರಥ ಮಹರ್ಷಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು ಉಪ್ಪಿನ ಮೇಲೆ ತೆರಿಗೆ ಹೇರುವುದನ್ನು ತಡೆಯಲು ಉಪ್ಪಾರ ಜನಾಂಗ ಮಹಾತ್ಮಾ ಗಾಂಧೀಜಿಯೊಂದಿಗೆ ಗುಜರಾತಿನಲ್ಲಿ ಉಪ್ಪಿನ ಸತ್ಯಾಗ್ರಹದಲ್ಲಿ ತೊಡಗಿದ್ದರು. ಈ ಹೋರಾಟ ದೇಶವನ್ನು ಸ್ವತಂತ್ರಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿತು. ಅದರಲ್ಲಿ ಉಪ್ಪಾರರ ಸೇವೆ ಸ್ಮರಣೀಯ ಎಂದರು.
ತಾಯಿ, ಉಪ್ಪಿನ ಋಣ ತೀರಿಸಲು ಸಾಧ್ಯವಿಲ್ಲ ಎಂಬಂತೆ ಉಪ್ಪಿನ ಋಣ ಎಲ್ಲ ಸಮಾಜದ ಮೇಲಿದೆ.‌ ಆದರೆ ಸದ್ಯ ಸಮಾಜಕ್ಕೆ ರಾಜಕೀಯ ಸ್ಥಾನಮಾನ ಸಿಗದೆಯಿರುವುದರಿಂದ ಪ್ರಗತಿ ಕಾಣದಂತಾಗಿದೆ.‌ ಎಲ್ಲಿಯವರೆಗೆ ರಾಜಕೀಯ ಅವಕಾಶ ಸಿಗುವುದಿಲ್ಲವೋ..! ಅಲ್ಲಿಯವರೆಗೆ ಸಮಾಜ ತುಳಿತಕ್ಕೆ ಕಾರಣವಾಗುತ್ತದೆ. ಹಾಗಾಗಿ ಜನಪ್ರತಿನಿಧಿಗಳು ಹಾಗೂ ಸರಕಾರ ಈ ಸಮಾಜವನ್ನು ಗುರುತಿಸಿ ಮುಖ್ಯ ವಾಹಿನಿಗೆ ಬರಲು ರಾಜಕೀಯ ಕ್ಷೇತ್ರದಲ್ಲಿ ಅವಕಾಶ ಕೊಡಬೇಕು ಎಂದು ಮನವಿ ಮಾಡಿಕೊಂಡರು.
ಇನ್ನು ತಾ.ಪಂ ಮಾಜಿ ಉಪಾಧ್ಯಕ್ಷ ಸೋಮಶೇಖರ್ ಬ್ಯಾಳಿ, ರಮೇಶ್ ಕಲ್ಯಾಣಿ, ಡಾ. ಸಂಜೀವ ಮೊಟಗಿ ಮಾತನಾಡಿ, ಸಮಾಜ ಸುಧಾರಣೆಯಲ್ಲಿ ಯುವಕರ ಪಾತ್ರ ಪ್ರಮುಖ. ದುಶ್ಚಟಗಳಿಗೆ ದಾಸರಾಗದೆ ಇತರರಿಗೆ ಮಾದರಿಯಾಗಿ ಬದುಕಿ ಎಂದರು.
ಈ ಸಂದರ್ಭದಲ್ಲಿ ಅಂಬಿಕಾ ಮಳಸಿದ್ದ ಚನಗೊಂಡ, ಪರಶುರಾಮ ಹತ್ತರಕಿ, ಚಿದಾನಂದ ಉಪ್ಪಾರ, ಶಂಕರ ಪೂಜಾರಿ, ಸುರೇಶ ಡೊಂಗ್ರೊಜ್, ಗ್ರಾ.ಪಂ ಸದಸ್ಯ ಅನೀಲ ರೆಬಿನಾಳ, ಶೀವು ಉಪ್ಪಾರ, ಮಳ್ಳು ಗಬ್ಬೂರು, ಮಲ್ಲು ತೇರಿ, ರವಿ ಮಸಳಿ, ಅಣ್ಣರಾಯ ಮದರಿ, ಮಲ್ಲು ನಂದ್ಯಾಳ, ಜಕ್ಕಪ್ಪ ಉಪ್ಪಾರ, ಸದಾಶಿವ ನರಳೆ, ಕಲ್ಲಪ್ಪ ಕರಂಡೆ, ಜಟ್ಟಪ್ಪ ಉಪ್ಪಾರ, ನಿಂಗು ಬಿರಾದಾರ, ಸಂತೋಷದ ಅಗರಖೇಡ ಹಾಗೂ ಇನ್ನೂ ಅನೇಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂ ಸದಸ್ಯರ ಸ್ಥಾನ ಪ್ರಕಟಿಸಿದ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ

ಅತ್ತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಶಾಜಾದಬಿ ಆಯ್ಕೆ

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕಟ್ಟೆಚ್ಚರ ವಹಿಸಿ

ಇಂಡಿ ನಗರಾಭಿವೃದ್ದಿ ಪ್ರಾಧಿಕಾರಕ್ಕೆ ನಗರದ ಅಭಿವೃದ್ದಿಯೇ ಗುರಿಯಾಗಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂ ಸದಸ್ಯರ ಸ್ಥಾನ ಪ್ರಕಟಿಸಿದ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ
    In (ರಾಜ್ಯ ) ಜಿಲ್ಲೆ
  • ಅತ್ತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಶಾಜಾದಬಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕಟ್ಟೆಚ್ಚರ ವಹಿಸಿ
    In (ರಾಜ್ಯ ) ಜಿಲ್ಲೆ
  • ಇಂಡಿ ನಗರಾಭಿವೃದ್ದಿ ಪ್ರಾಧಿಕಾರಕ್ಕೆ ನಗರದ ಅಭಿವೃದ್ದಿಯೇ ಗುರಿಯಾಗಲಿ
    In (ರಾಜ್ಯ ) ಜಿಲ್ಲೆ
  • ಭಗವಂತ ಮತ್ತು ಭಕ್ತನ ನಡುವೆ ಅರ್ಚಕರೇ ಸೇತುವೆ
    In (ರಾಜ್ಯ ) ಜಿಲ್ಲೆ
  • ನೆಮ್ಮದಿಗೆ ಅಂತರಂಗ-ಬಹಿರಂಗ ಶುದ್ದಿ ಮುಖ್ಯ :ಶ್ರೀಶೈಲ ಜಗದ್ಗುರು
    In (ರಾಜ್ಯ ) ಜಿಲ್ಲೆ
  • ಕಾನೂನು ಬಾಹಿರ ಟ್ಯಾಂಕರ್ ಮೂಲಕ ನೀರು ಮಾರಿದರೆ ಕ್ರಮ
    In (ರಾಜ್ಯ ) ಜಿಲ್ಲೆ
  • ಇಡಿ ದಾಳಿಗಳಲ್ಲಿ ಪಕ್ಷಪಾತ: ಕಾಂಗ್ರೆಸ್ ನಾಯಕರೇ ಗುರಿ
    In (ರಾಜ್ಯ ) ಜಿಲ್ಲೆ
  • ಶರಣರ ತತ್ವ ಸಿದ್ದಾಂತಗಳು ಮೈಗೂಡಿಸಿಕೊಳ್ಳಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.