Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ ಸುಭಾಸ ಕಲ್ಲೂರ
(ರಾಜ್ಯ ) ಜಿಲ್ಲೆ

ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ ಸುಭಾಸ ಕಲ್ಲೂರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ತಾಲೂಕಿನ ತಾಂಬಾ ಗ್ರಾಮದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತ ಅವರ ಬಾಳನ್ನು ಬೆಳಗಿಸಿ ಶಿಕ್ಷಣ ಕ್ರಾಂತಿ ಮಾಡಿದ ಸುಭಾಸ ಎಸ್. ಕಲ್ಲೂರ ಅವರು ಬಡವರು, ನಿರ್ಗತಿಕರು, ಅಲ್ಪಸಂಖ್ಯಾತರ ಮತ್ತು ಗ್ರಾಮೀಣ ಜನರ ಜೀವನಮಟ್ಟ ಸುಧಾರಿಸಿದ ದಿವ್ಯ ಚೇತನ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ತಾಂಬಾ ಗ್ರಾಮದಲ್ಲಿ ಬುಧವಾರ ನಡೆದ ವೃಷಭಲಿಂಗೇಶ್ವರ ವಿದ್ಯಾ ವರ್ಧಕ ಸಂಘದ ನಿರ್ದೇಶಕ ಸುಭಾಸ ಎಸ್. ಕಲ್ಲೂರ ೩ನೇ ಪುಣ್ಯಸ್ಮರಣೆ ಮತ್ತು ಮೂರ್ತಿ ಅನಾವರಣ ಸಮಾರಂಭದಲ್ಲಿ ಮಾತನಾಡಿ, ೧೯೮೬ ರಲ್ಲಿ ವೃಷಭಲಿಂಗೇಶ್ವರ ವಿದ್ಯಾ ವರ್ಧಕ ಸಂಘದ ನಿರ್ದೇಶಕರಾಗಿ ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ್ದಾರೆ. ಅವರ ಶಿಕ್ಷಣ ಪ್ರೇಮ, ಸಾಮಾಜಿಕ ಕಳಕಳಿ, ಸೇವಾ ಮನೋಭಾವ ಮಾದರಿಯಾಗಿದೆ. ಇಂತಹ ಮಹಾನ್ ವ್ಯಕ್ತಿಗಳ ಜೀವನಾದರ್ಶವನ್ನು ಅಳವಡಿಸಿಕೊಳ್ಳಬೇಕು ಎಂದರು.
ಸಿಂದಗಿ ಶಾಸಕ ಅಶೋಕ ಮನಗೂಳಿ ಮಾತನಾಡಿ, ಸುಭಾಸ ಎಸ್. ಕಲ್ಲೂರ ಅವರು ಜನರ ಕಣ್ಣಿನಿಂದ ಮರೆಯಾದರೂ, ಅವರು ಮಾಡಿರುವ ಕಾರ್ಯಗಳು ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿವೆ, ಕೇವಲ ಶಿಕ್ಷಣ ಕ್ಷೇತ್ರದಲ್ಲಷ್ಟೇ ಅಲ್ಲ, ರಾಜಕೀಯದಲ್ಲೂ ಕ್ರಾಂತಿ ಮಾಡಿದ್ದಾರೆ. ಬಡ ಕುಟುಂಬದಲ್ಲಿ ಜನಿಸಿದ ಅವರು ಸತತ ಪರಿಶ್ರಮದಿಂದ ಸಾಧನೆಗೈದು ಗ್ರಾಮೀಣ ಕ್ಷೇತ್ರದಲ್ಲಿ ಹಿಂದುಳಿದ ಸಮಾಜದ ಅಭಿವೃದ್ಧಿಗೆ ಶ್ರಮಿಸಿದವರು ಎಂದು ಬಣ್ಣಿಸಿದರು.
ಶಿರಶ್ಯಾಡ ಅಭಿನವ ಮುರುಘೇಂದ್ರ ಶ್ರೀಗಳು, ಹಿರೇರೂಗಿ ಮಾತೋಶ್ರೀ ಸುಗಲಾದೇವಿ ಅಮ್ಮನವರು, ಮಾಜಿ ಶಾಸಕ ರಮೇಶ ಭೂಸನೂರ, ಮಾಜಿ ಶಾಸಕ ದೇವಾನಂದ ಚವ್ಹಾಣ, ಮಲ್ಲಿಕಾಜುನ ಲೋಣಿ, ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲಿಕಾರ, ಜೆ.ಎಸ್.ಹತ್ತಳ್ಳಿ ಮಾತನಾಡಿದರು.
ಬಂಥನಾಳ ವೃಷಭಲಿಂಗೇಶ್ವರ ಶ್ರೀಗಳು, ವೀರಗೋಟ ಅಡವಿಲಿಂಗ ಮಹಾರಾಜರು, ಗೊಳಸಾರ ಅಭಿನವ ಪುಂಡಲಿಂಗ ಶ್ರೀಗಳು, ತಡವಲಾಗ ರಾಚೋಡೆಶ್ವರ ಶ್ರೀಗಳು, ಶಕುಂತಲಾ ಎಸ್ ಕಲ್ಲೂರ, ಅಪ್ಪಣ್ಣ ಎಸ್ ಕಲ್ಲೂರ, ಶೃತಿ ಅಪ್ಪಣ್ಣ ಕಲ್ಲೂರ, ಪ್ರಕಾಶ ಎಸ್ ಕಲ್ಲೂರ, ಜ್ಯೋತಿ ಶರಣು ಮ್ಯಾಳಗಿ, ಸೌಮ್ಯಾ ಸಿದರಾಯ ಡೊಳಿ, ಶಿಲ್ಪಾ ಸಿದ್ದನಗೌಡ ಶಿರಕನಹಳ್ಳಿ ಅಣ್ಣಾರಾಯಗೌಡ ಎಸ್. ಬಿರಾದಾರ ವಿಜಯಕುಮಾರ ಎಸ್ ಕಾಬಾ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ

ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಕಳ್ಳರ ಹಾವಳಿ: ಭಯಭೀತಿಯಲ್ಲಿ ನಾಗರಿಕರು
    In (ರಾಜ್ಯ ) ಜಿಲ್ಲೆ
  • ಅಂತರ್ಜಾಲದ ಬಳಕೆ ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಿ
    In (ರಾಜ್ಯ ) ಜಿಲ್ಲೆ
  • ದ್ವೇಷ ಭಾಷಣ ವಿರೋಧಿ ಮಸೂದೆಗೆ ರಾಜ್ಯಪಾಲರು ಒಪ್ಪಬಾರದು
    In (ರಾಜ್ಯ ) ಜಿಲ್ಲೆ
  • ಪಿಪಿಪಿ ಮಾದರಿ ಬಿಜೆಪಿ ಹಾಗೂ ಮೋದಿ ಅವರ ಕೂಸು
    In (ರಾಜ್ಯ ) ಜಿಲ್ಲೆ
  • ಸಾರವಾಡ ಸುತ್ತಮುತ್ತಲಿನ ಗ್ರಾಮಗಳಿಗೆ ನೀರಾವರಿ ಸೌಲಭ್ಯಕ್ಕೆ ಬದ್ಧ
    In (ರಾಜ್ಯ ) ಜಿಲ್ಲೆ
  • ದೇಹ ದಾರ್ಡ್ಯ ಸ್ಪರ್ಧೆ: ಎಸ್.ಎಸ್.ಬಿ. ಪ್ರತಿಭೆ ಪ್ರಜ್ವಲ ಗೆ ಬೆಳ್ಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.