Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ

ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ

ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೆಳೆ ಪರಿಹಾರ: ೨,೫೯,೦೬೩ ರೈತರ ಖಾತೆಗಳಿಗೆ ೩೬೦೧೦ ಲಕ್ಷರೂ. ಜಮೆ
(ರಾಜ್ಯ ) ಜಿಲ್ಲೆ

ಬೆಳೆ ಪರಿಹಾರ: ೨,೫೯,೦೬೩ ರೈತರ ಖಾತೆಗಳಿಗೆ ೩೬೦೧೦ ಲಕ್ಷರೂ. ಜಮೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲೆಯಲ್ಲಿ ಬೆಳೆ ಹಾನಿಯಾದ ಅರ್ಹ ರೈತರಿಗೆ ಗರಿಷ್ಠ ರೂ. ೨ಲಕ್ಷ ರವರೆಗೆ ಅರ್ಹತೆಯಂತೆ ಪಾವತಿಸಿರುವ ಬೆಳೆಹಾನಿ ಪರಿಹಾರದ ಮೊತ್ತವನ್ನು ಪರಿಗಣನೆಗೆ ತೆಗೆದುಕೊಂಡು ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ ಮೊತ್ತವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದ್ದು, ಈವರೆಗೆ ಜಿಲ್ಲೆಯ ೨,೫೯,೦೬೩ ರೈತರ ಖಾತೆಗಳಿಗೆ ೩೬೦೧೦.೨೦ ಲಕ್ಷ ರೂ. ರೈತರ ಖಾತೆಗಳಿಗೆ ಡಿಬಿಟಿ ಮೂಲಕ ಜಮೆ ಮಾಡಲಾಗಿದ್ದು, ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನ ಜಮೆಯಾದ ಬಗ್ಗೆ ಪರಿಹಾರ ಜಾಲತಾಣವಾದ hಣಣಠಿs://ಠಿಚಿಡಿihಚಿಡಿಚಿ.ಞಚಿಡಿಟಿಚಿಣಚಿಞಚಿ.gov.iಟಿ/ seಡಿviಛಿe೯೨/ ಪರಿಶೀಲಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.
ಕೆಲವೊಂದು ತಾಂತ್ರಿಕ ಕಾರಣಗಳಿಂದಾಗಿ ಜಿಲ್ಲೆಯ ಒಟ್ಟು ೧೮,೭೨೭ ಫಲಾನುಭವಿ ರೈತರಿಗೆ ಪರಿಹಾರ ಧನವು ಜಮೆಯಾಗಿರುವುದಿಲ್ಲ. ಇಂತಹ ರೈತರಿಗೆ ತಿಳುವಳಿಕೆ ನೀಡಿ, ಅವಶ್ಯಕ ದಾಖಲೆಗಳನ್ನು ಪಡೆದು, ಪರಿಹಾರ ಧನ ಜಮೆ ಮಾಡಲು ಕ್ರಮ ವಹಿಸುವಂತೆ ಈಗಾಗಲೇ ಜಿಲ್ಲೆಯ ಎಲ್ಲ ತಹಶೀಲ್ದಾರರಿಗೆ ಸೂಚಿಸಲಾಗಿದ್ದು, ಆದಷ್ಟು ಬೇಗನೆ ಬಾಕಿ ಫಲಾನುಭವಿಗಳ ಖಾತೆಗೆ ಪರಿಹಾರ ಧನ ಜಮೆಯಾಗಲಿದೆ. ಬೆಳೆಹಾನಿ ಪರಿಹಾರ ಧನ ಜಮೆ ಕುರಿತು ಫಲಾನುಭವಿಗಳಿಗೆ ಮಾಹಿತಿ ಒದಗಿಸಲು ತಾಲೂಕಾವಾರು ಸಹಾಯವಾಣಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದ್ದು, ಸಹಾಯವಾಣಿ ಕೇಂದ್ರಗಳಿಗೆ ಕರೆ ಮಾಡಿ ಸಹ ಪರಿಹಾರ ಕಂಡುಕೊಳ್ಳಬಹುದಾಗಿದೆ.
ತಾಲೂಕಾವಾರು ವಿವರ : ಜಿಲ್ಲೆಯ ಆಲಮೇಲ ತಾಲೂಕಿನ ೧೯೨೯೫ ಫಲಾನುಭವಿಗಳ ಪೈಕಿ ೧೮,೧೮೬ ರೈತರ ಖಾತೆಗೆ ೩೫೪೫.೨೪ ಲಕ್ಷ ರೂ., ಬಬಲೇಶ್ವರ ತಾಲೂಕಿನ ೨೦೦೨೦ ಫಲಾನುಭವಿಗಳ ಪೈಕಿ ೧೯,೨೯೪ ರೈತರ ಖಾತೆಗೆ ೩೧೩೬.೦೨ ಲಕ್ಷ ರೂ. ಬಸವನಬಾಗೇವಾಡಿ ತಾಲೂಕಿನ ೨೭೧೭೪ ಫಲಾನುಭವಿಗಳ ಪೈಕಿ ೨೫೩೦೭ ರೈತರ ಖಾತೆಗೆ ೩೩೪೬.೮೪ಲಕ್ಷ ರೂ. ಬಿಜಾಪುರ ತಾಲೂಕಿನ ೧೮೯೧೨ ಫಲಾನುಭವಿಗಳ ಪೈಕಿ ೧೭೭೪೩ ರೈತರ ಖಾತೆಗೆ ೨೩೮೮.೪೯ ಲಕ್ಷ ರೂ. ಚಡಚಣ ತಾಲೂಕಿನ ೧೯೮೪೦ ಫಲಾನುಭವಿಗಳ ಪೈಕಿ ೧೮೪೦೯ ರೈತರ ಖಾತೆಗೆ ೨೪೯೭.೩ ಲಕ್ಷ ರೂ. ದೇವರಹಿಪ್ಪರಗಿ ತಾಲೂಕಿನ ೨೧೦೮೮ ಫಲಾನುಭವಿಗಳ ಪೈಕಿ ೧೯೪೫೨ ರೈತರ ಖಾತೆಗೆ ೨೨೯೫.೭೭ ಲಕ್ಷ ರೂ. ಇಂಡಿ ತಾಲೂಕಿನ ೪೫೫೪೨ ಫಲಾನುಭವಿಗಳ ಪೈಕಿ ೪೨೩೨೦ ರೈತರ ಖಾತೆಗೆ ೬೪೭೧.೯೭ ಲಕ್ಷ ರೂ. ಕೊಲ್ಹಾರ ತಾಲೂಕಿನ ೧೦೩೩೬ ಫಲಾನುಭವಿಗಳ ಪೈಕಿ ೯೭೮೩ ರೈತರ ಖಾತೆಗೆ ೧೯೧೯.೦೩ ಲಕ್ಷ ರೂ. ಮುದ್ದೇಬಿಹಾಳ ತಾಲೂಕಿನ ೨೧೮೬೦ ಫಲಾನುಭವಿಗಳ ಪೈಕಿ ೨೦೦೩೫ ರೈತರ ಖಾತೆಗೆ ೨೫೬೯.೧೭ ಲಕ್ಷ ರೂ. ನಿಡಗುಂದಿ ತಾಲೂಕಿನ ೭೭೮೫ ಫಲಾನುಭವಿಗಳ ಪೈಕಿ ೭೨೪೬ ರೈತರ ಖಾತೆಗೆ ೧೧೫೮.೮೩ಲಕ್ಷ ರೂ. ಸಿಂದಗಿ ತಾಲೂಕಿನ ೨೫೨೦೩ ಫಲಾನುಭವಿಗಳ ಪೈಕಿ ೨೩೩೨೪ ರೈತರ ಖಾತೆಗೆ ೩೩೮೭.೨೪ ಲಕ್ಷ ರೂ. ತಾಳಿಕೋಟೆ ತಾಲೂಕಿನ ೨೦೫೧೬ ಫಲಾನುಭವಿಗಳ ಪೈಕಿ ೧೯,೪೩೮ ರೈತರ ಖಾತೆಗೆ ೨೧೪೭.೩೪ ಲಕ್ಷ ರೂ. ತಿಕೋಟಾ ತಾಲೂಕಿನ ೧೦೧೪೯ ಫಲಾನುಭವಿಗಳ ಪೈಕಿ ೯೫೨೬ ರೈತರ ಖಾತೆಗೆ ೧೧೪೬.೯೬ ಲಕ್ಷ ರೂ. ಜಮೆ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ

ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ

ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ

ಮಾನವೀಯತೆಯ ಗ್ರಂಥಾಲಯದಂತಿದ್ದ ಅಟಲ್ ಜೀ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ
    In (ರಾಜ್ಯ ) ಜಿಲ್ಲೆ
  • ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆಯ ಗ್ರಂಥಾಲಯದಂತಿದ್ದ ಅಟಲ್ ಜೀ
    In ವಿಶೇಷ ಲೇಖನ
  • ಲೋಕಾಯುಕ್ತ ಅಧಿಕಾರಿಗಳ ದಾಳಿ :ದಾಖಲೆಗಳ ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಹಾಗೂ ಪತ್ರಕರ್ತರ ಓಟಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತ
    In (ರಾಜ್ಯ ) ಜಿಲ್ಲೆ
  • ಗುರು ಎಂದು ಚೈತನ್ಯ ಸ್ವರೂಪ :ಶಿವಬಸಯ್ಯ ಸ್ವಾಮಿ
    In (ರಾಜ್ಯ ) ಜಿಲ್ಲೆ
  • ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಎನ್‌ಎಸ್‌ಎಸ್‌ ಶಿಬಿರ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅದ್ಧೂರಿ ಗುರುವೀರಘಂಟೈ ಮಡಿವಾಳೇಶ್ವರ ಜೋಡು ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಮಕ್ಕಳನ್ನು ಪ್ರಬುದ್ದ ನಾಗರಿಕರಾಗಿ ನಿರ್ಮಾಣ ಮಾಡಿ :ಬಿಇಓ‌ ತಳವಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.