Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ

ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ

ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೌದ್ಧ ಧಮ್ಮ ಉಳಿವಿಗೆ ಉಪಾಸಕರ ಮೇಲೆ ದೊಡ್ಡ ಜವಾಬ್ದಾರಿ :ಜೆ.ಎಸ್.ಪಾಟೀಲ
(ರಾಜ್ಯ ) ಜಿಲ್ಲೆ

ಬೌದ್ಧ ಧಮ್ಮ ಉಳಿವಿಗೆ ಉಪಾಸಕರ ಮೇಲೆ ದೊಡ್ಡ ಜವಾಬ್ದಾರಿ :ಜೆ.ಎಸ್.ಪಾಟೀಲ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಭಾರತದಲ್ಲಿ ಹುಟ್ಟಿ ಇಡೀ ವಿಶ್ವದಲ್ಲಿ ಹರಡಿರುವ ತಥಾಗತ ಗೌತಮ ಬುದ್ಧರ ಬೌದ್ಧ ಧಮ್ಮವನ್ನು ಉಳಿಸಲು ಮತ್ತು ಅದನ್ನು ಬೆಳೆಸಲು ಧಮ್ಮದ ಉಪಾಸಕರ ಮೇಲೆ ಬಹು ದೊಡ್ಡ ಜವಾಬ್ದಾರಿಯಿಂದ ಎಂದು ಚಿಂತಕ ಜೆ. ಎಸ್. ಪಾಟೀಲ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ನಗರದ ಸಾರಿಪುತ್ರ ಬುದ್ಧ ವಿಹಾರದಲ್ಲಿ ತಥಾಗತ ಗೌತಮ ಬುದ್ಧರ ೨೫೬೮ ನೇ ಜನ್ಮ ಜಯಂತಿ ಪ್ರಯುಕ್ತ ಆಯೋಜಿಸಿದ ಸಮಾರಂಭದಲ್ಲಿ ಮುಖ್ಯ ಉಪನ್ಯಾಸಕರಾಗಿ ಅವರು ಮಾತನಾಡಿದ ಅವರು, ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾನ್ ಚೇತನ ಗೌತಮ್ ಬುದ್ಧರನ್ನು ನಮಗೆಲ್ಲ ಪರಿಚಯಿಸಿದವರು ಭೋದಿಸತ್ವ ಬಾಬಾಸಾಹೇಬ ಅಂಬೇಡ್ಕರವರು. ಅವರು ತೋರಿದ ಬುದ್ಧರ ಮಾರ್ಗ ನಮಗೆಲ್ಲ ಇಂದು ವಿಮೋಚನೆಗೆ ಬಹುದೊಡ್ಡ ಸಾಧನವಾಗಿದೆ. ಭಾರತ ಜಗತ್ತಿಗೆ ಬೆಳಕಾಗಿ ವಿಶ್ವಕ್ಕೆ ಗುರುವಾಗಿ ಕಂಡಿದ್ದು ಬುದ್ಧರ ಜ್ಞಾನದ ಕಾರಣಕ್ಕಾಗಿ ಜಗತ್ತಿನ ಪ್ರಥಮ ವಿಜ್ಞಾನಿ ಕಾರಣ ಹಾಗೂ ಪರಿಣಾಮದ ತತ್ವವನ್ನು ತಿಳಿಸಿದ ಮೊದಲ ವಿಜ್ಞಾನಿ ಗೌತಮರು ಎಂದು ಹೇಳಿದರು.
ಬಾಬಾಸಾಹೇಬ್ ಅಂಬೇಡ್ಕರ್ ಕಂಡ ಪ್ರಬುದ್ಧ ಭಾರತ ಕನಸನ್ನು ನನಸು ಮಾಡುವ ಜವಾಬ್ದಾರಿ ಅವರ ಅನುಯಾಯಿಗಳ ಮೇಲೆ ಅಷ್ಟೆ ಅಲ್ಲದೇ ಧಮ್ಮದ ಉಪಾಸಕರ ಮೇಲೆಯೂ ಇದೆ ಎಂದು ಜೆ. ಎಚ್. ಪಾಟೀಲ ಹೇಳಿದರು.
ಈ ವೇಳೆ ಯೊಗ ಗುರುಗಳಾದ ಮಡಿವಾಳಪ್ಪ ದೊಡ್ಡಮನಿಯವರನ್ನು ಸನ್ಮಾನಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಬೌದ್ಧ ವಿಹಾರ ನಿರ್ಮಾಣ ಸಮಿತಿ ಅಧ್ಯಕ್ಷ ರಾಜಶೇಖರ ಯಡಹಳ್ಳಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾರತೀಯ ಬೌದ್ಧ ಮಹಾಸಭೆಯ ಬಸವರಾಜ ಚಲವಾದಿ, ಅನ್ನಪೂರ್ಣ ಬೆಳ್ಳೇನ್ನವರ, ಎಂ. ಪಿ. ದೊಡ್ಡಮನಿ, ಅಲ್ಲದೇ ಹಲವು ಮುಖಂಡರು, ಉಪಾಸಕರು ಸಮಾರಂಭದಲ್ಲಿ ಭಾಗವಹಿಸಿದ್ದರು. ವೆಂಕಟೇಶ್ ವಗ್ಗೆನವರ ಅವರು ಸಮಾರಂಭದ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ

ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ

ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ

ಮಾನವೀಯತೆಯ ಗ್ರಂಥಾಲಯದಂತಿದ್ದ ಅಟಲ್ ಜೀ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ
    In (ರಾಜ್ಯ ) ಜಿಲ್ಲೆ
  • ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆಯ ಗ್ರಂಥಾಲಯದಂತಿದ್ದ ಅಟಲ್ ಜೀ
    In ವಿಶೇಷ ಲೇಖನ
  • ಲೋಕಾಯುಕ್ತ ಅಧಿಕಾರಿಗಳ ದಾಳಿ :ದಾಖಲೆಗಳ ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಹಾಗೂ ಪತ್ರಕರ್ತರ ಓಟಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತ
    In (ರಾಜ್ಯ ) ಜಿಲ್ಲೆ
  • ಗುರು ಎಂದು ಚೈತನ್ಯ ಸ್ವರೂಪ :ಶಿವಬಸಯ್ಯ ಸ್ವಾಮಿ
    In (ರಾಜ್ಯ ) ಜಿಲ್ಲೆ
  • ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಎನ್‌ಎಸ್‌ಎಸ್‌ ಶಿಬಿರ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅದ್ಧೂರಿ ಗುರುವೀರಘಂಟೈ ಮಡಿವಾಳೇಶ್ವರ ಜೋಡು ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಮಕ್ಕಳನ್ನು ಪ್ರಬುದ್ದ ನಾಗರಿಕರಾಗಿ ನಿರ್ಮಾಣ ಮಾಡಿ :ಬಿಇಓ‌ ತಳವಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.